ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.
ತನ್ನ ಜತೆ ನಿಶ್ಚಿತಾರ್ಥ ಮಾಡಿಕೊಂಡ 16 ವರ್ಷದ ಬಾಲಕಿಯ ಶಿರಚ್ಛೇದ ಮಾಡಿ ಆಕೆಯ ತಲೆ ಜತೆ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಟಿ.ಬೆಕ್ಕುಪ್ಪೆ ಗ್ರಾಮದ ಚಿಕ್ಕ ರಂಗಯ್ಯನ ಪುತ್ರ ಬಿ.ಸಿ.ಶಿವರಾಜು (33) ಬಂಧಿತ ಆರೋಪಿ. ಈತನಿಂದ ಬೇಟೆಯಾಡಿದ್ದ ನಾಲ್ಕು ಮೊಲ. ಒಂದು ಕಾಡುಬೆಕ್ಕು ಹಾಗೂ ಬೇಟೆಗೆ ಬಳಸಿದ್ದ ನಾಡ ಬಂದೂಕು ಮತ್ತು ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಮೇ 5ರಂದು ಪಾಂಡವಪುರ ಸರ್ಕಾರಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಆನಂದ್, ಅಶ್ವಿನಿ, ಗಿರಿಜಾಂಭ, ಸತ್ಯಮ್ಮ ರನ್ನು ಪೊಲೀಸರು ಬಂಧಿಸಿ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.