ರೈಲಿನಲ್ಲಿ ಹಲ್ಲೆಕೋರನ ಪತ್ತೆಗೆ ತಂಡಗಳ ರಚನೆಕನ್ನಡಪ್ರಭ ವಾರ್ತೆ ಬೆಳಗಾವಿಖಾನಾಪುರ ತಾಲೂಕಿನ ಲೋಂಡಾ ಬಳಿ ಚಲಿಸುತ್ತಿದ್ದ ಪುದುಚೇರಿ-ದಾದರ್ ಎಕ್ಸಪ್ರೆಸ್ ರೈಲಿನಲ್ಲಿ ಅನಾಮಿಕ ಮುಸುಕುದಾರಿ ವ್ಯಕ್ತಿಯಿಂದ 5 ಜನರಿಗೆ ಚಾಕು ಇರಿತ ಮಾಡಿದ್ದಾನೆ. ಇದರಲ್ಲಿ ಓರ್ವ ಮೃತಪಟ್ಟಿದ್ದು, ಮೃತನ ಕುಟುಂಬಕ್ಕೆ ರೈಲ್ವೆ ಇಲಾಖೆಯಿಂದ ಪರಿಹಾರ ನೀಡಲಾಗುವುದು ಎಂದು ರೈಲ್ವೆ ವಿಭಾಗದ ಡಿಐಜಿ ಶರಣಪ್ಪ ಹೇಳಿದರು.