ಚುನಾವಣಾ ಆಯೋಗವು ರಾಜ್ಯದಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಚುನಾವಣಾ ನೀತಿ ಸಂಹಿತೆಯನ್ನು ತುಸು ಸಡಿಲಗೊಳಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಮಹಮದ್ ಝಬೇರ್ ಎಂಬಾತ ರಾಜ್ಯಪಾಲರ ಲೆಟರ್ ಹೆಡ್ ಹಾಗೂ ಸಹಿಯನ್ನೇ ಫೋರ್ಜರಿ ಮಾಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಬೇಸಿಗೆ ರಜೆಗೆ ಅಡ್ಡಿಯಾಗದಂತೆ ವಿಶೇಷ ತರಗತಿಗಳ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ವೇಳಾಪಟ್ಟಿಯನ್ನು ಪರಿಷ್ಕರಿಸಿ ಸರ್ಕಾರ ಮುಂದೂಡಿದೆ.