ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೋಣಿಖಣ ಕೊಲ್ಲಾಪುರದಮ್ಮ ರಾಜಬೀದಿ ಉತ್ಸವ
ಗ್ರಾಹಕರ ಸಹಕಾರದಿಂದ ಬ್ಯಾಂಕ್ ಅಭಿವೃದ್ಧಿ: ನಾಗರಾಜ
ಶಿಕ್ಷಕರ-ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಸಚಿವ ಕೆ.ಜೆ. ಜಾರ್ಜ್
ಕೊಳಚೆ ನೀರು ಆರೋಗ್ಯ ಕೇಂದ್ರಕ್ಕೆ ಹರಿದು ಸಮಸ್ಯೆ
ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಅಪಾರ
ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು
ದೇವಾಲಯಗಳು ಅನಾವಶ್ಯಕ ಚರ್ಚೆಗೆ ತಾಣವಾಗಬಾರದು: ಶಾಸಕ ಕೆ.ಎಸ್.ಆನಂದ್
ಮೈಲಾರಲಿಂಗೇಶ್ವರ-ಗಂಗಾಮಾಳಮ್ಮ ದೇವಸ್ಥಾನದ ಕಳಶಾರೋಹಣ
116 ಡೆಂಘೀ ಕೇಸ್ ಪತ್ತೆ; ಸಕಾಲದಲ್ಲಿ ಚಿಕಿತ್ಸೆ ಪಡೀರಿ: ಡಿಎಚ್ಒ ಡಾ.ಅಶ್ವತ್ಬಾಬು
ಬ್ಯಾಗಡೇಹಳ್ಳಿ ಬಳಿ ಬೋನಿಗೆ ಬಿದ್ದ ಚಿರತೆ ಸೆರೆ
ಇನ್ನಷ್ಟು ಸುದ್ದಿ
ವಿದ್ಯುತ್ ಶಾಕ್ನಿಂದ ಹಸು-ಕರು ಸಾವು
ಲಿಂಗದಹಳ್ಳಿ ಗ್ರಾಮದ ಹೊರ ವಲಯದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸಂಪರ್ಕದಿಂದ ಸಾವನ್ನಪ್ಪಿರುವ ಹಸು.
ತೆಂಗು ಉತ್ಪಾದನೆಗೆ ಹೆಚ್ಚಿನ ಅರಿವು ಅಗತ್ಯ: ಕೆ.ಪಿ.ಜಯದೇವ್
ಕಡೂರು ತಾಲೂಕಿನ ಪುರ ಗ್ರಾಪಂ ವ್ಯಾಪ್ತಿಯ ಪುರ, ಪಿ ಕೋಡಿಹಳ್ಳಿ, ಹಿರೇಗರ್ಜೆ ಮತ್ತಿತರ ಗ್ರಾಮಗಳಲ್ಲಿ ತೆಂಗು ಅಭಿವೃದ್ದಿ ಮಂಡಳಿಯಿಂದ ತೆಂಗು ಬೆಳೆ ಉತ್ಪಾದನೆ ಹೆಚ್ಚಿಸುವ ತಂತ್ರ ಜ್ಞಾನ ಕುರಿತು ಮಾಹಿತಿ ನೀಡಿಕೆ ಕಾರ್ಯಕ್ರಮ ನಡೆಯಿುತು.
ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮ ಕೈಗೊಳ್ಳಿ
ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಪಂ ವ್ಯಾಪ್ತಿಯ ಎರೆಹಳ್ಳಿಯಲ್ಲಿ ತಜ್ಞ ವೈದ್ಯಾಧಿಕಾರಿಗಳ ತಂಡ ರಚಿಸುವಂತೆ ಆಗ್ರಹಿಸಿ ಬಿಜೆಪಿ ಎಸ್ಪಿ ಮೋರ್ಚಾದ ನೇತೃತ್ವದಲ್ಲಿ ಗ್ರಾಮಸ್ಥರು ಜಿಪಂ ಉಪ ಕಾರ್ಯದರ್ಶಿ ಕೆ.ಜಯಲಕ್ಷ್ಮಮ್ಮ ಅವರಿಗೆ ಮನವಿ ಸಲ್ಲಿಸಿದರು.
ಗುರಿ, ಛಲವಿದ್ದರೆ ಸಾಧನೆಗೆ ಯಾವುದೇ ತಡೆಯಾಗದು: ಭಾರತಿ
ಮೆಣಸೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಕೋಶ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶೃಂಗೇರಿ ಸರ್ಕಾರಿ ಕಾಲೇಜಿನಲ್ಲಿ ಓದಿ ಸರ್ಕಾರಿ ಉದ್ಯೋಗ ಪಡೆದು ಸಾಧನೆಗೈದ ಕಾಲೇಜಿನ ಹಳೇ ವಿದ್ಯಾರ್ಥಿ ಹರ್ಷಿತ್ ಅವರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭೂ ಮಂಜೂರಾತಿಯಲ್ಲಿ ಅಕ್ರಮ: ಪ್ರಕರಣ ದಾಖಲೆಗೆ ರೈತ ಸಂಘ ಆಗ್ರಹ
Government instructed to take action against 95 employees. Dharani satyagraha if neglected
ಪ್ರಧಾನಿ ಕ್ಷುಲಕ ವಿಚಾರ ಮುಂದಿಟ್ಟು ಚುನಾವಣೆ ಎದುರಿಸುತ್ತಿದ್ದಾರೆ: ಅಶೋಕ್
ಚುನಾವಣಾ ಆಯೋಗದ ಪಕ್ಷಪಾತ ಧೋರಣೆ ಖಂಡಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗುವಂತೆ ಒತ್ತಾಯಿಸಿ ಎದ್ದೇಳು ಕರ್ನಾಟಕ ಸಂಘಟನೆ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ
ಹೊನ್ನೇಕೊಡಿಗೆ ಎನ್ಎಸ್ಎಸ್ ಶಿಬಿರದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ವಿಶೇಷ ಉಪನ್ಯಾಸ
ಬೇಸಿಗೆ ಶಿಬಿರ ಪ್ರತಿಭೆ ಅನಾವರಣಕ್ಕೆ ಸಹಕಾರಿ: ಬಿ.ಸಿ.ಗೀತಾ
ಬಾಳೆಹೊನ್ನೂರುಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಗೊಳಿಸಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು.
ಅವನಿ ಎಂ. ಗೌಡ ಪ್ರತಿಭಾವಂತ ವಿದ್ಯಾರ್ಥಿನಿ: ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಮೆಚ್ಚುಗೆ
ನರಸಿಂಹರಾಜಪುರ,ಎಸ್ಎಸ್ಎಲ್ಸಿಯಲ್ಲಿ 625 ಕ್ಕೆ 615 ಅಂಕ ಪಡೆದು ತಾಲೂಕಿನ ಪ್ರಥಮ ಸ್ಥಾನ ಪಡೆದ ಮುತ್ತಿನಕೊಪ್ಪ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ಅವನಿ ಎಂ.ಗೌಡ ಅವರು 1ನೇ ತರಗತಿಯಿಂದಲೂ ಸರ್ಕಾರಿ ಶಾಲೆಯಲ್ಲೇ ಓದುತ್ತಿದ್ದು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪಾ ಮೆಚ್ಚುಗೆ ವ್ಯಕ್ತಪಡಿಸಿದರು.
ನಿಗಧಿತ ದರದಲ್ಲಿ ಮಾತ್ರ ರಸಗೊಬ್ಬರ ಮಾರಾಟ ಮಾಡಬೇಕು: ಮೀನಾ ನಾಗರಾಜ್
ಚಿಕ್ಕಮಗಳೂರು, ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಚೀಲಗಳ ಮೇಲೆ ನಮೂದಿಸಿರುವ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
< previous
1
2
3
4
5
6
7
8
9
...
122
next >
Top Stories
ಕ್ಯಾನ್ಸರ್ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಮಾರುಕಟ್ಟೆಗೆ
6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ