ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರು ಸಂಗ್ರಹ ತೊಟ್ಟಿ, ಪಾತ್ರೆಗಳ ಸ್ವಚ್ಛವಾಗಿಡಿ: ಟಿಎಚ್ಒ ಡಾ.ಖಾದರ್
ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿದಾಗ ಮಾತ್ರವೇ ಸೊಳ್ಳೆ ಕಡಿತದಿಂದ ಪಾರಾಗಿ, ಡೆಂಘೀಜ್ವರ ಹಾಗೂ ಚಿಕೂನ್ ಗುನ್ಯಾದಂಥ ಮಹಾಮಾರಿಗಳಿಂದ ಮುಕ್ತರಾಗಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
ಬರಿದಾದ ಡಂಬಳದ ವಿಕ್ಟೋರಿಯಾ ಮಹಾರಾಣಿ ಕೆರೆ
ಡ್ಯಾಂನಲ್ಲಿ ನೀರು ಇದ್ದಾಗ ನೀರು ಎತ್ತುವ ಮೂರು ಯಂತ್ರಗಳಲ್ಲಿ ಒಂದೇ ಯಂತ್ರದಿಂದ ಕಾಲುವೆಗೆ ನೀರು ಹರಿಸಲಾಗಿದೆ. ಉಳಿದ ಎರಡು ಯಂತ್ರಗಳನ್ನು ಅಧಿಕಾರಿಗಳು ದುರಸ್ತಿ ಮಾಡದ ಹಿನ್ನೆಲೆ ಕೆರೆಗೆ ನೀರು ಬಂದಿಲ್ಲ
‘ಮಣ್ಣಿನ ಮಗನೆಂದೇ ಹೆಸರಾದ ದೇವೇಗೌಡ’
ಇಳಿ ವಯಸ್ಸಿನಲ್ಲೂ ರಾಜಕೀಯದಲ್ಲಿ ದೇವೇಗೌಡರು ಸಕ್ರಿಯವಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಪಕ್ಷದ ಪ್ರಚಾರ ಕಾರ್ಯ ತಂತ್ರಕಾರಿಕೆಯಲ್ಲೂ ದೇವೇಗೌಡರು ಇಂದಿಗೂ ತೊಡಗಿಸಿಕೊಂಡಿದ್ದಾರೆ.
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕಬ್ಬಲಿಗ ಸಮುದಾಯದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿ ಯುವಕನನ್ನು ಬಂಧಿಸಿ ಗಲ್ಲಿಗೇರಿಸಲು ಆಗ್ರಹ.
ಮಂಗಳೂರು ಹಲಸು ಮೇಳದಲ್ಲಿ ವೈವಿಧ್ಯಮಯ ಹಲಸಿನ ಅನಾವರಣ!
ಹಲಸಿನ ವೈವಿಧ್ಯಮಯ ಖಾದ್ಯಗಳಾದ ಹಲಸಿನ ವಾಡಾಪಾವ್, ಹಲಸಿನ ಮಂಚೂರಿ, ಕಬಾಬ್, ಪಲಾವ್, ಜಾಮೂನ್, ಗಾರಿಗೆ, ಪತ್ರೊಡೆ, ಅಂಬಡೆ, ಹೋಳಿಗೆ ಭಾರೀ ಬೇಡಿಕೆ ಹಲಸು ಮೇಳದಲ್ಲಿ ವ್ಯಕ್ತವಾಗಿದೆ.
ಹೇರೂರು: ಸಾಮೂಹಿಕ ಶ್ರೀ ಶನೈಶ್ವರ ಪೂಜೆ, ಧಾರ್ಮಿಕ ಸಭೆ
ವೇದಮೂರ್ತಿ ನಾಗರಾಜ ಭಟ್ ಕಲ್ಯಾಲು ನೇತೃತ್ವದಲ್ಲಿ ಪೂಜಾನುಷ್ಠಾನಗಳು ಜರುಗಿದವು. ಧಾರ್ಮಿಕ ಸಭಾ ಕಾರ್ಯಕ್ರಮ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಪನ್ನಗೊಂಡಿತು.
ಸಕಲೇಶಪುರದಲ್ಲಿ ರೈಲು ಅಪಘಾತದ ಕಲ್ಪಿತ ಕಾರ್ಯಾಚರಣೆ
ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ರೈಲ್ವೆ ಸಿಬ್ಬಂದಿಯಿಂದ ರೈಲು ಅಪಘಾತದ ಕಲ್ಪಿತ ಕಾರ್ಯಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಬಿಬಿಎಂಪಿ ಪೌರಭವನ ನವೀಕರಣ ಜೂನ್ಗೆ ಪೂರ್ಣ
ನಾಡಪ್ರಭು ಕೆಂಪೇಗೌಡ ಪೌರಸಭಾಂಗಣದ ನವೀಕರಣ ಕಾಮಗಾರಿ ಜೂನ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ.
ಆಳಂದ ಸರ್ಕಾರಿ ಆಸ್ಪತ್ರೆಗೆ ಟಾಪ್ 10 ಸ್ಥಾನಮಾನ
ಆಳಂದ ಪಟ್ಟಣದ ಮಂಟಕಿ ರಸ್ತೆಯಲ್ಲಿರುವ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತನ್ನ ಒಪಿಡಿ ಅತ್ಯುತ್ತಮ ಕಾರ್ಯನಿವಾರ್ಹಣೆಯಲ್ಲಿ ರಾಜ್ಯ ಮಟ್ಟದ ಆಸ್ಪತ್ರೆಗಳಲ್ಲಿ ಟಾಪ್ 10 ಸ್ಥಾನಕ್ಕೆ ಭಾಜನವಾಗಿದೆ.
ಗುರುಗಳಿಗೆ ಗೌರವ ವಿದ್ಯಾರ್ಥಿಗಳ ದೊಡ್ಡ ಗುಣ: ಮಳಲಿ ಸಿದ್ದಪ್ಪ
ಒಂದಕ್ಷರ ಕಲಿಸಿದಾತನೂ ಗುರು ಎಂದು ಸಂಸ್ಕೃತದಲ್ಲಿ ಒಂದು ಉಕ್ತಿ ಇದೆ. ಗುರುವಿನಿಂದ ಕಲಿತ ವಿದ್ಯೆಯು ಶಿಷ್ಯನ ಜೀವನಕ್ಕೆ ಅಡಿಪಾಯವಾದರೆ ಆ ಗುರುವಿನ ಜೀವನ ಸಾರ್ಥಕವಾದಂತೆ ಎಂದು ಗ್ರಾಮದ ಹಿರಿಯ ಶಿಕ್ಷಕ ಮಳಲಿ ಸಿದ್ದಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
< previous
1
2
3
4
5
6
7
8
9
10
...
3812
next >
Top Stories
ಕ್ಯಾನ್ಸರ್ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಮಾರುಕಟ್ಟೆಗೆ
6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ