ಸಂಗೂರು ಕರಿಯಪ್ಪ ಜೀವನಗಾಥೆ ಪಠ್ಯದಲ್ಲಿ ಸೇರಿಸಿಬ್ರಿಟಿಷರ ಆಳ್ವಿಕೆಯಿಂದ ದೇಶದ ವಿಮುಕ್ತಿಗಾಗಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ಅಪ್ರತಿಮ ಸಾಹಸ ಮೆರೆದು ಹೋರಾಡಿದ, ಮಹಾನ್ ದೇಶಪ್ರೇಮಿ ನಾಯಕ ಸಂಗೂರು ಕರಿಯಪ್ಪ ಅವರ ಜೀವನಗಾಥೆಯನ್ನು ರಾಜ್ಯ ಸರ್ಕಾರ ಕೂಡಲೇ ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಒತ್ತಾಯಿಸಿದರು.