ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈತರ ಖಾತೆಗೆ ಬರ ಪರಿಹಾರ ಜಮಾ ಮಾಡಲು ಒತ್ತಾಯ
ಕವಿತಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆ
ಡೆಂಘೀ ಜ್ವರದ ಜಾಗೃತಿ ಇರಲಿ: ಡಾ.ಕಾಟ್ವಾ
ಚುನಾವಣೆ ಕರ್ತವ್ಯದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಮನವಿ
ರಾಷ್ಟ್ರೀಯ ಡೆಂಘೇ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ
ರಾಯಚೂರು: ಬಿಸಿಲಿಗೆ ಉಫ್ ಎಂದ ಜನ; ಮಳೆಗೆ ಖುಷ್ ಆದ್ರೂ
ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ
ನೀರಿನ ಸಮಸ್ಯೆ: ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟನೆ
ಕಾರ್ಮಿಕರು ಹೆಚ್ಚಿನ ಕೌಶಲ್ಯ ರೂಡಿಸಿಕೊಳ್ಳಿ: ಜಗದೀಶ ಚೌರ್
ಫಸಲ್ ಬಿಮಾ ವಿಮೆ ಹಣ ಪಾವತಿಗೆ ರೈತರ ಒತ್ತಾಯ
ಇನ್ನಷ್ಟು ಸುದ್ದಿ
ಹಾಸ್ಟೆಲ್ ವಾರ್ಡನ್ಗಳ ಸಮಸ್ಯೆ ಪರಿಹಾರಕ್ಕೆ ಮನವಿ
ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಹಾಸ್ಟೆಲ್ ವಾರ್ಡನ್ಗಳು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸಾಕಷ್ಟು ಸಮಸ್ಯೆಗಳಿದ್ದು, ಕೂಲಂಕುಷವಾಗಿ ಪರಿಶೀಲಿಸಿ ಇತ್ಯರ್ಥ ಮಾಡುವಂತೆ ಮನವಿ ಮಾಡಿದರು.
ಮಹರ್ಷಿ ಭಗೀರಥ ಜಯಂತಿ ಸರಳ ಆಚರಣೆ
ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ವಿವಿಧೆಡೆ ಶ್ರೀ ಭಗೀರಥ ಮಹರ್ಷಿಗಳ ಜಯಂತಿ
ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ತಾಲೂಕು ಆಡಳಿತ ಹಾಗೂ ಉಪ್ಪಾರ ಸಮಾಜದವರಿಂದ ಶ್ರೀ ಭಗೀರಥ ಮಹರ್ಷಿಗಳ ಜಯಂತಿ ಆಚರಿಸಲಾಯಿತು.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ದುಬಾರಿ ಶುಲ್ಕ ಕಡಿವಾಣಕ್ಕೆ ಆಗ್ರಹ
ರಾಯಚೂರು ನಗರದ ಡಿಸಿ ಕಚೇರಿಗೆ ಆಗಮಿಸಿದ ಸಿಪಿಐಎಂಎಲ್ ರೆಡ್ಸ್ಟಾರ್ ಜಿಲ್ಲಾ ಸಂಘಟನೆ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನರೇಗಾ ಕೂಲಿ ಹಣ ಪಾವತಿಗೆ ಆಗ್ರಹಿಸಿ ಗ್ರಾಪಂ ಮುತ್ತಿಗೆ
ಕಡಿಮೆ ಕೂಲಿ ಹಣ ಪಾವತಿ ಮಾಡಿರುವುದು ಮತ್ತು ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಉದ್ಯೋಗ ಖಾತರಿ ನೂರಾರು ಕೂಲಿ ಕಾರ್ಮಿಕರು ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಲೋಕ ಕಲ್ಯಾಣಕ್ಕೆ ಗಂಗೆ ಧರೆಗೆ ತಂದ ಭಗೀರಥ ಮಹರ್ಷಿ
ತುರ್ವಿಹಾಳ ಪಟ್ಟಣದ ಮಹರ್ಷಿ ಸಮುದಾಯ ಭವನದಲ್ಲಿ ನಡೆದ ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು.
ಅವ್ವ ಎಂದರೆ ತ್ಯಾಗ, ಪ್ರೀತಿಯ ಸ್ವರೂಪ: ಡಾ.ಜ್ಯೋತಿ
ಔರಾದ್ನ ವಡಗಾಂವ(ದೇ) ಗ್ರಾಮದಲ್ಲಿ ಆರಾಧ್ಯ ಬೇಸಿಗೆ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ ವಿಶ್ವ ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ಡಾ . ಜ್ಯೋತಿ ಎಕ್ಕೆಳ್ಳೆ ಮಾತನಾಡಿದರು.
3ನೇ ವರ್ಷಕ್ಕೆ ಕಾಲಿಟ್ಟ ರಾಯಚೂರಿಗೆ ಏಮ್ಸ್ ಹೋರಾಟ
ನೆನ್ನೆಗೆ 732 ದಿನ ಪೂರೈಕೆ. ಸರ್ಕಾರ ಎಚ್ಚೆತ್ತಕೊಳ್ಳದಿದ್ದರೆ ದೆಹಲಿಯಲ್ಲಿ ಹೋರಾಟ ಆರಂಭಿಸಬೇಕಾಗುತ್ತದೆ. ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ಐಐಟಿಯಿಂದ ವಂಚಿತಗೊಂಡ ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿನಲ್ಲಿಯೇ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲೇಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಪಂಪಣ್ಣ ನೆರವಿ ಹೇಳಿದರು.
ಕೊನೆಗೂ ರಾಯಚೂರು ಜಿಲ್ಲೆಗೆ ಮಳೆ ಬಂತು
ಭಾನುವಾರ ಮಧ್ಯರಾತ್ರಿ 1:30ಕ್ಕೆ ಆರಂಭಗೊಂಡ ಮಳೆಯು ಬೆಳಗಿನ ಜಾವ 6 ಗಂಟೆಯವರೆಗೂ ಸುರಿಯಿತು. ನಗರ ಸೇರಿ ಜಿಲ್ಲೆಯ ವಿವಿಧೆಡೆ ಭಾರಿ ಗುಡುಗು-ಮಿಂಚಿನ ಮಳೆ. ತಗ್ಗು ಪ್ರದೇಶ, ಭತ್ತದ ಬೆಳೆಗೆ ನುಗ್ಗಿದ ನೀರು. ರಸ್ತೆ, ವೃತ್ತಗಳು ಜಲಾವೃತವಾಗಿದೆ.
ರೋಗಿಗಳನ್ನು ಮುಟ್ಟಲು ಅಸಹ್ಯ ಬೇಡ: ಡಾ.ಚನ್ನಬಸವ ಪಾಟೀಲ್
ವೈದ್ಯರಿಗಿಂತಲೂ ದಾದಿಯರ ಸೇವೆ ಮಹತ್ವದ್ದು ಎಂದು ಸಿಂಧನೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಜನನಿ ಮಕ್ಕಳ ಆಸ್ಪತ್ರೆಯ ವೈದ್ಯ ಡಾ.ಚನ್ನಬಸವ ಪಾಟೀಲ್ ಹೇಳಿದರು.
< previous
1
2
3
4
5
6
7
8
9
...
66
next >
Top Stories
ಕ್ಯಾನ್ಸರ್ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಮಾರುಕಟ್ಟೆಗೆ
6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ