ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಅವ್ಯವಹಾರಇಂದು ಸಭೆ ಇರುವ ವಿಚಾರ ನಾವು ಬ್ಯಾಂಕಿಗೆ ಭೇಟಿ ಕೊಟ್ಟಾಗ ತಿಳಿದು ಬಂದಿದೆ. ಹಣ ವರ್ಗಾವಣೆಯಾಗಿರುವ ವಿಚಾರದಲ್ಲಿ ಅವರವರಲ್ಲೇ ಗೊಂದಲ ಸೃಷ್ಟಿಯಾಗಿದ್ದು, ಈ ವಿಚಾರವಾಗಿ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು ಬ್ಯಾಂಕಿನಲ್ಲಿ ಗಲಾಟೆ ಮಾಡಿಕೊಂಡು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗಿ ಹಣ ಕಳೆದು ಕೊಂಡಿರುವವರಿಗೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಎಲ್ಲದಕ್ಕೂ ಆಡಳಿತ ಮಂಡಳಿಯೇ ನೇರ ಹೊಣೆಯಾಗಿದೆ.