ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಕರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ತ್ಯಾಜ್ಯ
ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ
ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳ ಬಂಧನ
ಮತ ಎಣಿಕೆ ಕಾರ್ಯದಲ್ಲಿ ನಾಲ್ಕು ನೂರಕ್ಕೂ ಅಧಿಕ ಸಿಬ್ಬಂದಿ ಭಾಗಿ
ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಿ: ಗಂಗೂಬಾಯಿ ಮಾನಕರ
ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಿ: ಗಂಗೂಬಾಯಿ ಮಾನಕರ
ಬಂಡಿಹಬ್ಬದ ಹಂಗಾಮಾ, ಮುಖ ಕುಣಿತದ ಆಕರ್ಷಣೆ
ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ
ಗ್ರಾಪಂ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಉತ್ತರ ಕನ್ನಡ ರಾಜ್ಯಕ್ಕೆ ಮೊದಲು
ಶಿರಸಿ ನಗರಸಭೆಗೆ ₹3.50 ಕೋಟಿ ಅನುದಾನ ಮಂಜೂರು: ಪ್ರದೀಪ ಶೆಟ್ಟಿ
ಇನ್ನಷ್ಟು ಸುದ್ದಿ
2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಎನ್.ಎಸ್. ಹೆಗಡೆ
ಶೀಘ್ರ 14 ಮಂಡಲಗಳಲ್ಲೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ.
ನಿಷ್ಟ್ರಿಯಗೊಂಡಿದ್ದ ೫೭೭೪ ರೈತರ ಬ್ಯಾಂಕ್ ಖಾತೆ ಸಕ್ರಿಯ
ತಾಂತ್ರಿಕ ಕಾರಣದಿಂದ ಪರಿಹಾರ ಸಿಗದೇ ತೊಂದರೆಯಲ್ಲಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು
ಮೃತರನ್ನು ಕಂಡೆಕೊಡ್ಲು ಗ್ರಾಮದ ಪಾರ್ವತಿ ಶಂಕರ ನಾಯ್ಕ(೩೫) ಹಾಗೂ ಸೂರಜ್ ಪಾಂಡು ನಾಯ್ಕ(೧೭) ಎಂದು ಗುರುತಿಸಲಾಗಿದೆ.
ಡೆಂಘೀ ಜ್ವರ ನಿರ್ಲಕ್ಷ್ಯ ಸರಿಯಲ್ಲ: ಡಾ. ಚೈತ್ರಾ ದೀಪಕ್
ಡೆಂಘೀ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಇನ್ನೇನು ಮಳೆ ಪ್ರಾರಂಭವಾಗಲಿದ್ದು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ಡೆಂಘೀ ಹರಡುವಿಕೆಯನ್ನು ತಡೆಗಟ್ಟಬಹುದು.
ಟಿಎಸ್ಎಸ್ ಹಣ ದುರ್ಬಳಕೆ: ದೂರು
ಟಿಎಸ್ಎಸ್ನ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ ಮತ್ತು ಹಿಂದಿನ ಕಾರ್ಯಾಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ವಿರುದ್ಧ ಹಣ ದುರ್ಬಳಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಚೆನ್ನಭೈರಾದೇವಿ ಸಾಧನೆ ಮಾದರಿ: ಗಜಾನನ ಶರ್ಮಾ
ಚೆನ್ನಭೈರಾದೇವಿ ೧೬ನೇ ಶತಮಾನದ ಹಾಡುವಳ್ಳಿ, ಗೇರುಸೊಪ್ಪೆ ಕೇಂದ್ರವಾಗಿಟ್ಟುಕೊಂಡು ಆಳಿದವಳು. ಕರಿಮೆಣಸಿನ ಮೇಲೆ ಹಿಡಿತ ಸಾಧಿಸಿದ ಮಹಿಳೆ.
ಟಿಎಸ್ಎಸ್ ಹಣ ದುರ್ಬಳಕೆ: ನಾಲ್ವರ ವಿರುದ್ಧ ದೂರು
ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ, ವಿಶಾಲಾ ಅನಿಲಕುಮಾರ ಮುಷ್ಟಗಿ ವಿರುದ್ಧ ಪ್ರಕರಣ ದಾಖಲಾಗಿದೆ.
ಡೆಂಘೀ ನಿಯಂತ್ರಣ ಎಲ್ಲರ ಜವಾಬ್ದಾರಿ: ಪ್ರಕಾಶ ರಜಪೂತ
ಮನೆಯ ಸುತ್ತಮುತ್ತ ಹಾಗೂ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ, ಸೊಳ್ಳೆಗಳಿಗೆ ಆಶ್ರಯ ತಾಣವಾದ ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಡೆಂಘೀ ನಿಯಂತ್ರಣ ಸಾಧ್ಯವಾಗಲಿದೆ.
ಕೃಷಿ ಪಂಪ್ಸೆಟ್ ತೆರವಿಗೆ ಆಕ್ರೋಶ
ಹಸೆಹಳ್ಳದ ನೀರನ್ನು ಪಡೆಯುವುದು ಕಾನೂನುಬಾಹಿರ ಎಂದಾದರೆ ನಾವು ತೆರಿಗೆ ತುಂಬುತ್ತೇವೆ. ಕಾನೂನಾತ್ಮವಾಗಿಯೇ ಬಳಕೆಗೆ ನೀರನ್ನು ಸರ್ಕಾರ ನೀಡಬೇಕು ಎಂದು ರೈತರು ಆಗ್ರಹಿಸಿದರು.
ಸಾರ್ವಜನಿಕ ಸೇವೆಯಲ್ಲಿ ವಿಳಂಬವಾಗದಂತೆ ನಿಗಾ ವಹಿಸಿ: ಡಿಸಿ
ಕಾರವಾರದ ನಗರಸಭೆ ಕಚೇರಿಗೆ ಅನಿರೀಕ್ಷಿತವಾಗಿ ಗುರುವಾರ ಭೇಟಿ ನೀಡಿದ ಡಿಸಿ, ಸಾರ್ವಜನಿಕರಿಂದ ಇದುವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳು, ವಿಲೇವಾರಿಯಾಗಿರುವ ಅರ್ಜಿಗಳು ಮತ್ತು ಬಾಕಿ ಇರುವ ಅರ್ಜಿಗಳ ಕುರಿತಂತೆ ಪರಿಶೀಲನೆ ನಡೆಸಿದರು.
< previous
1
2
3
4
5
6
7
8
9
...
145
next >
Top Stories
ಕ್ಯಾನ್ಸರ್ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ಮಾರುಕಟ್ಟೆಗೆ
6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ