ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
politics
politics
ಜನರಿಗೆ ಕಾಂಗ್ರೆಸ್ನಿಂದ ಖಾಲಿ ಚಿಪ್ಪು: ಸುಧಾಕರ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ, ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನರಿಗೆ ಯೋಜನೆಗಳನ್ನು ನೀಡದೆ ಕೇವಲ ಖಾಲಿ ಚಿಪ್ಪು ನೀಡಿದೆ ಎಂದು ಎನ್ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲಾ ವರ್ಗದವರಿಗಾಗಿ ಕೆಲಸ ಮಾಡುವೆ: ಮನ್ಸೂರ್
ಬಿಜೆಪಿಯವರಂತೆ ನಾನು ದ್ವೇಷದ ರಾಜಕಾರಣ ಮಾಡಲ್ಲ, ನಾನು ಎಲ್ಲ ವರ್ಗದವರಿಗಾಗಿ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದ್ದಾರೆ.
ತಜ್ಞರೊಂದಿಗೆ ಚರ್ಚಿಸಿಯೇ ಗ್ಯಾರಂಟಿ ಘೋಷಣೆ
ಆದರೆ ಕಾಂಗ್ರೆಸ್ ಪಕ್ಷವು ಯಾವುದೇ ಯೋಜನೆಯ ಭರವಸೆ ನೀಡುವಾಗ ಅದರ ಸಾಧಕ ಭಾಧಕಗಳನ್ನು ಅರ್ಥಿಕ ತಜ್ಞರೊಂದಿಗೆ ಚರ್ಚಿಸಿಯೇ ಭರವಸೆ ಘೋಷಿಸಿದೆ
ದಾಸರಹಳ್ಳಿಯಲ್ಲಿ ಅಶೋಕ್ ರೋಡ್ ಶೋ
ಮಲ್ಲಸಂದ್ರದ ಪೈಪ್ಲೈನ್ ರಸ್ತೆಯ ಸೆಲೆಕ್ಷನ್ ಕಾರ್ನರ್ನಲ್ಲಿ ಶಾಸಕ ಎಸ್.ಮುನಿರಾಜು ನೇತೃತ್ವದಲ್ಲಿ ಆಯೋಜಿಸಲಾದ ಎನ್ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರವಾದ ರೋಡ್ ಶೋನಲ್ಲಿ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಬಾಗವಹಿಸಿ ಮಾತನಾಡಿದರು.
ನಿಮ್ಮ ಆಸ್ತಿಯನ್ನು ಎಕ್ಸ್ರೇ ಮಾಡಿ ಕಾಂಗ್ರೆಸ್ ಜಪ್ತಿ ಮಾಡುತ್ತೆ: ಮೋದಿ
ಸಂಪತ್ತಿನ ಎಕ್ಸ್ ರೇ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ (ರಾಹುಲ್ ಗಾಂಧಿ) ಹೇಳಿದ್ದಾರೆ. ಅಂದರೆ ಸಂಪತ್ತನ್ನು ಪೆಟ್ಟಿಗೆಯಲ್ಲಿ ಇಟ್ಟಿದ್ದರೆ ಅಥವಾ ಗೋಡೆಯಲ್ಲಿ ಬಚ್ಚಿಟ್ಟಿದ್ದರೆ ಅದನ್ನು ಎಕ್ಸ್ ರೇ ಮೂಲಕ ಹುಡುಕುತ್ತಾರೆ. ನಂತರ ಅಗತ್ಯಕ್ಕಿಂತ ಹೆಚ್ಚಿರುವ ನಿಮ್ಮ ಆಸ್ತಿಯನ್ನೆಲ್ಲ ವಶಪಡಿಸಿಕೊಂಡು ಜನರಿಗೆ ಹಂಚುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ‘ಮಂಗಳಸೂತ್ರ’ ಹೇಳಿಕೆಗೆ ಸಡ್ಡು । ದೇಶಕ್ಕೆ ಮಂಗಳಸೂತ್ರವನ್ನೇ ನನ್ನಮ್ಮ ತ್ಯಾಗ ಮಾಡಿದ್ದಾರೆ: ಪ್ರಿಯಾಂಕಾ ಗಾಂಧಿ ಕಿಡಿ
‘ನನ್ನ ತಾಯಿ ಈ ದೇಶಕ್ಕಾಗಿ ತಮ್ಮ ಮಂಗಳಸೂತ್ರವನ್ನೇ ತ್ಯಾಗ ಮಾಡಿದವರು. ನನ್ನ ಅಜ್ಜಿ ಯುದ್ಧದ ಸಂದರ್ಭದಲ್ಲಿ ತಮ್ಮ ಬಂಗಾರವನ್ನು ದೇಶಕ್ಕೆ ಅರ್ಪಿಸಿದವರು. ಅಂತಹ ಕುಟುಂಬ ಮತ್ತು ಪಕ್ಷ ನಮ್ಮದು. ಆದರೆ, ಮಹಿಳೆಯರ ಮಂಗಳಸೂತ್ರದ ಮಹತ್ವ ಅರಿಯದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಭಾವನೆಗಳಿಗೆ ಘಾಸಿ ಮಾಡುತ್ತಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದರು.
ಕರ್ನಾಟಕಕ್ಕೆ ಪ್ರಧಾನಿ ಮೋದಿಯಿಂದ ಪದೇ ಪದೇ ಅನ್ಯಾಯ: ಪ್ರಿಯಾಂಕಾ
ದೇಶದ ಸಮಗ್ರ ಅಭಿವೃದ್ಧಿಗಾಗಿ ಹಗಲು, ರಾತ್ರಿ ದುಡಿಯುತ್ತೇನೆ ಎಂದು ಹೇಳಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಅನ್ಯಾಯ ಮಾಡಿದ್ದಾರೆ. ರಾಜ್ಯದ ಜನರು ಕಟ್ಟುವ ತೆರಿಗೆ ಹಣವನ್ನು ಮರಳಿ ನೀಡದೆ ರಾಜ್ಯಕ್ಕೆ ನಷ್ಟ ಮಾಡಿದ್ದಾರೆ. ಮೋದಿ ಅವರಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.
ತೇಜಸ್ವಿ ಸೂರ್ಯ ಪರ ಶಾ ಭರ್ಜರಿ ರೋಡ್ ಶೋ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರವಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರಚಾರ ನಡೆಸಿದರು.
ಬಡತನ ನಿರ್ಮೂಲನೆ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ: ರಕ್ಷಾ ರಾಮಯ್ಯ
ದೊಡ್ಡಬಳ್ಳಾಪುರ ಟೌನ್ ವ್ಯಾಪ್ತಿಯಲ್ಲಿ ಮಾಜಿ ಶಾಸಕರಾದ ವೆಂಕಟರಮಣಯ್ಯ ಅವರ ನೇತೃತ್ವದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಎಲೆಪೇಟೆ, ಚಿಕ್ಕಪೇಟೆ ಹಾಗೂ ವಿವಿಧ ರಸ್ತೆಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪ್ರಚಾರ ನಡೆಸಿದರು.
ಮೋದಿ ವಿಕಸಿತ ಭಾರತ ನಿರ್ಮಾಣಕ್ಕೆ ಬಿಜೆಪಿ ಗೆಲ್ಲಿಸಿ
ಡಾ.ಸುಧಾಕರ್ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ತಂದುಕೊಟ್ಟರು, ಹೈಟೆಕ್ ಬಸ್ ನಿಲ್ದಾಣ, ಗ್ರಂಥಾಲಯ, 67 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ.
< previous
1
2
3
4
5
6
7
8
9
10
...
152
next >
Top Stories
ರಾಜ್ಯದಲ್ಲಿಂದು ಪ್ರಧಾನಿ ಮೋದಿ 4 ರ್ಯಾಲಿ
ಮೇ 15ರವರೆಗೆ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ
ಕಸಬ್ಗೆ ಗಲ್ಲು ಕೊಡಿಸಿದ್ದ ನಿಕಂಗೆ ಬಿಜೆಪಿ ಟಿಕೆಟ್
ಮೋದಿಯಂತೇ ಕಾಣುವ ಪಾನಿಪುರಿ ಮಾರಾಟಗಾರ
ಆಂಧ್ರಕ್ಕೆ 3 ರಾಜಧಾನಿ: ವೈಎಸ್ಆರ್ ಕಾಂಗ್ರೆಸ್ ಪ್ರಣಾಳಿಕೆ