• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗಡಿ ಧ್ವಂಸ ಬಗ್ಗೆ ದೂರು ನೀಡಿದ್ದಕ್ಕೆ ಮಾಲೀಕನಿಗೆ ರೌಡಿಯಿಂದ ಬೆದರಿಕೆ

Nov 18 2025, 03:30 AM IST
ಪಾನಿಪುರಿ ಅಂಗಡಿಯವನು ಕುಡಿಯಲು ಪಾನಿ ಕೊಡಲಿಲ್ಲ ಎಂಬ ಕಾರಣಕ್ಕೆ ಪೆಟ್ಟಿ ಅಂಗಡಿಯನ್ನು ಧ್ವಂಸ ಮಾಡಿದ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ಪುಡಿ ರೌಡಿಯೊಬ್ಬ ದೂರು ನೀಡಿದವನ ಮನೆಗೆ ತೆರಳಿ ಡ್ರಾಗಾರ್ ನಿಂದ ಬೆದರಿಸಿ ಕೊಲೆ ಬೆದರಿಕೆವೊಡ್ಡಿದ ಘಟನೆ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ 22 ನೇ ವಾರ್ಡ್‌ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಎಲ್ಲೆಂದರಲ್ಲಿ ಕೋಳಿ ಅಂಗಡಿ ತ್ಯಾಜ್ಯ

Nov 17 2025, 12:15 AM IST
ಕೋಳಿ ತ್ಯಾಜ್ಯವನ್ನು ಮನಸೋ ಇಚ್ಚೆ ಸುರಿಯುತ್ತಿರುವುದರಿಂದ ಗಬ್ಬುನಾರುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ.

ಈಗಿನ ಮಕ್ಕಳೇ ಭಾರತದ ಭವಿಷ್ಯವನ್ನು ರೂಪಿಸುವ ಕೀಲಿ ಕೈ: ಮಹಾಂತೇಶ ಪಿ. ಅಂಗಡಿ

Nov 16 2025, 03:00 AM IST
ಇಂದಿನ ಮಕ್ಕಳೇ ನಾಳಿನ ಭಾರತದ ಭವಿಷ್ಯವನ್ನು ರೂಪಿಸುವ ಕೀಲಿ ಕೈಗಳಾಗಿದ್ದು, ನಾವು ಅವರನ್ನು ಹೇಗೆ ಬೆಳೆಸುತ್ತೇವೆಯೋ ಅದು ದೇಶದ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಮಕ್ಕಳ ದಿನಾಚರಣೆ ಕೇವಲ ಒಂದು ಆಚರಣೆಯಲ್ಲ, ಅದು ಪ್ರತಿ ಮಗುವಿನ ಕನಸುಗಳು ಮತ್ತು ಘನತೆ ರಕ್ಷಿಸುವ ಒಂದು ವೇದಿಕೆಯಾಗಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಶ್ರೀನಿವಾಸ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮಹಾಂತೇಶ ಪಿ. ಅಂಗಡಿ ಹೇಳಿದರು.

ನಾಯಿ ದಾಳಿ: ಅಂಗಡಿ ಜಗಲಿಯಲ್ಲಿ ರಾತ್ರಿ ಮಲಗಿದ್ದ ವ್ಯಕ್ತಿ ಭೀಕರ ಸಾವು

Nov 15 2025, 02:30 AM IST
ನಾಯಿ ದಾಳಿಯಿಂದ ಮಧ್ಯವಯಸ್ಕ ಭೀಬತ್ಸವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕು ಕುಂಪಲ ಬೈಪಾಸ್‌ನಲ್ಲಿ ಮನೆ ಅಂಗಳದಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ (54) ಮೃತರು.

ನ್ಯಾಯಬೆಲೆ ಅಂಗಡಿ ಸ್ಥಳಾಂತರಕ್ಕೆ ಗುಡಿರೊಪ್ಪ ಗ್ರಾಮಸ್ಥರಿಂದ ಮನವಿ

Nov 14 2025, 01:15 AM IST
ಹರಿಹರರೊಪ್ಪದಲ್ಲಿ ಪಡಿತರ ಆಹಾರ ಧಾನ್ಯ ವಿತರಿಸುತ್ತಿದ್ದು, ಈ ನ್ಯಾಯ ಬೆಲೆ ಅಂಗಡಿಗೆ ಕಮ್ಮನಕೋಟೆ, ಮಾರಿಬೀಳು, ಗುಡಿರೊಪ್ಪ ಹಾಗೂ ಕಾಲೋನಿ ಈ 4 ಗ್ರಾಮದವರು ಪಡಿತರ ವಿತರಣೆ ಕೇಂದ್ರದಿಂದ ಸುಮಾರು 5 ರಿಂದ 6 ಕಿಮೀ ದೂರ ಕ್ರಮಿಸಬೇಕು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಶಾಮಿಯಾನ ಅಂಗಡಿ ಭಸ್ಮ

Nov 11 2025, 01:45 AM IST
ಅರುಣ್ ರಾತ್ರಿ 9ರ ಸುಮಾರಿಗೆ ತಮ್ಮ ದೈನಂದಿನ ವ್ಯವಹಾರ ಮುಗಿಸಿ ಮನೆಗೆ ತೆರಳಿದ್ದ. ಮಧ್ಯರಾತ್ರಿ 2ರ ಸುಮಾರಿಗೆ ಅಂಗಡಿಯಿಂದ ದಟ್ಟ ಹೊಗೆ ಬರುವುದನ್ನು ಕಂಡ ಸ್ಥಳೀಯರು ಅಂಗಡಿ ಮಾಲೀಕರಿಗೆ ಕರೆ ಮಾಡಿದ್ದಾರೆ.

ಕೆಂಪು ಹಳದಿ ಬಣ್ಣದಿಂದ ಅಂಗಡಿ ಸಿಂಗರಿಸಿ ಕನ್ನಡ ಪ್ರೇಮ ಮೆರೆದ ತೀರ್ಥಂಕರ್

Nov 09 2025, 02:45 AM IST
ಇವರ ಸೇವೆ ಮತ್ತು ಕನ್ನಡಾಭಿಮಾನವನ್ನು ಗುರುತಿಸಿ, ತೀರ್ಥಂಕರ್ ಅವರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಹಾಸನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಮತ್ತು ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಟ್ರಸ್ಟ್ ಪ್ರಶಸ್ತಿ (2022) ಸೇರಿದಂತೆ ಹಲವು ಗೌರವಗಳು ಲಭಿಸಿದ್ದು ಇವರ ಕನ್ನಡ ಹೋರಾಟದಿಂದ ಬೇಲೂರಿನ ವಾಟಾಳ್ ಎಂದೇ ಪ್ರಸಿದ್ಧರಾಗಿದ್ದಾರೆ.

ಅನಧಿಕೃತ ಪೆಟ್ಟಿಗೆ ಅಂಗಡಿ ತೆರವಿಗೆ ಆಗ್ರಹಿಸಿ ಕರವೇ, ರೈತರ ಪ್ರತಿಭಟನೆ

Nov 05 2025, 01:45 AM IST
ಕೆ.ಆರ್.ಪೇಟೆ ಪಟ್ಟಣದ ಎಲ್ಲಾ ಪಾದಚಾರಿ ಮಾರ್ಗವನ್ನೂ ಅನಧಿಕೃತ ಪೆಟ್ಟಿಗೆ ಅಂಗಡಿಗಳು ಅತಿಕ್ರಮಿಸಿವೆ. ವರ್ತಕರು ಫುಟ್ ಪಾತ್ ಒತ್ತುವರಿ ಮಾಡಿ ಖಾಯಂ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಪುರಸಭೆ, ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ಕ್ರಮ ವಹಿಸುತ್ತಿಲ್ಲ.

ಕನ್ನಡಫಲಕ ಅಳವಡಿಕೆ: ಅಂಗಡಿ ಮಳಿಗೆ ಮಾಲೀಕರಿಗೆ ಹೂ, ಪುಸ್ತಕ ನೀಡಿ ಗೌರವ

Nov 02 2025, 02:45 AM IST
ನಗರದ ವಿವಿಧ ಬಡಾವಣೆಗಳ ಅಂಗಡಿಗಳು, ಸ್ಟೋರ್ ಗಳಿಗೆ ಭೇಟಿ ನೀಡಿ ಕನ್ನಡ ನಾಮಫಲಕ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಯುವಕರು ಸ್ವ-ಉದ್ಯೋಗ ಕೈಗೊಂಡು ಯಶಸ್ವಿ ಉದ್ಯಮಿಗಳಾಗಿ: ಬಿ.ಎಸ್. ಅಂಗಡಿ

Oct 31 2025, 03:15 AM IST
ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುತ್ತಿರುವ ಈ ದಿನಗಳಲ್ಲಿ ಸರ್ಕಾರ ಮತ್ತು ಖಾಸಗಿ ಕಚೇರಿಗಳಲ್ಲಿ ಎಲ್ಲರಿಗೂ ಉದ್ಯೋಗ ಸಿಗುವುದು ಅನುಮಾನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಪದವಿ ಹಂತದಲ್ಲೇ ವ್ಯವಹಾರಿಕ ಜ್ಞಾನವನ್ನು ಪಡೆದುಕೊಂಡು ಸ್ವಉದ್ಯೋಗದ ಕೌಶಲ್ಯವನ್ನು ಬೆಳಸಿಕೊಂಡು ಉದ್ಯಮ ಆರಂಭಿಸಬೇಕಾದ ಅಗತ್ಯವಿದೆ ಎಂದು ಬಿ.ಇ.ಸಿ-ಸ್ಟೆಪ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಸ್. ಅಂಗಡಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved