• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲಿನಲ್ಲಿ ಅಕ್ರಮ ಮಾಂಸದ ಅಂಗಡಿ ನಿಯಂತ್ರಣಕ್ಕೆ ಆಗ್ರಹ

Jul 04 2025, 11:47 PM IST
ಕಾನೂನು ಮತ್ತು ಆರೋಗ್ಯ ನಿಯಮಗಳನ್ನು ಉಲ್ಲಂಘಿಸಿ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಪುರಸಭೆ ಅಧಿಕಾರಿಗಳ ಪರಿಶೀಲನೆ ಇಲ್ಲದೆ ಅನಧಿಕೃತವಾಗಿ ಕುರಿ, ಆಡು, ಕೋಳಿಗಳ ವಧೆ ಮಾಡಿ ಮಾಂಸ ಮಾರಾಟ ಮಾಡಲಾಗುತ್ತದೆ.

ಪಡಿತರ ವಿತರಣೆಯಲ್ಲಿ ಲೋಪವಿಲ್ಲ ಎಂದ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ

Jul 01 2025, 12:48 AM IST
ಆಹಾರ ಗೋದಾಮಿನಿಂದ ನೀಡುತ್ತಿರುವ ಅಕ್ಕಿಯ ಚೀಲದ ತೂಕ ಮತ್ತು ಅಳತೆ ಸರಿಯಾಗಿದ್ದು, ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಗೌರವಾಧ್ಯಕ್ಷ ಕುಶಾವರ ನಾಗರಾಜು ತಿಳಿಸಿದರು. ಗೋದಾಮಿನಿಂದ ಅಕ್ಕಿ ವಿತರಣೆ ಮಾಡುವಾಗ ಸರಿಯಾದ ಪ್ರಮಾಣದಲ್ಲಿ ತೂಕ ಮಾಡುವುದಲ್ಲದೆ ತಮ್ಮಿಂದ ಸಹಿಯನ್ನು ಕೂಡ ಹಾಕಿಸಿಕೊಳ್ಳಲಾಗುತ್ತದೆ. ಒಂದು ವೇಳೆ ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾದರೆ ನಾವು ಗ್ರಾಹಕರಿಗೆ ಹೇಗೆ ಅಕ್ಕಿಯನ್ನು ವಿತರಣೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಶಹಾಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹಾರ್ಡ್‌ವೇರ್ ಅಂಗಡಿ ಭಸ್ಮ

Jun 28 2025, 12:26 AM IST
ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಹಿನ್ನೆಲೆ ಹಾರ್ಡ್‌ವೇರ್ ಅಂಗಡಿಗೆ ಬೆಂಕಿ ತಗುಲಿ, 20 ಲಕ್ಷ ರು. ನಗದು ಹಾಗೂ 8 ಕೋಟಿ ರು. ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಸಮೀಪದ ಭೀಮರಾಯನ ಗುಡಿ ಬಳಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.

ಮೊಬೈಲ್ ಅಂಗಡಿ ಕಳ್ಳತನ: ಐವರು ಯುವಕರ ಬಂಧನ

Jun 23 2025, 12:33 AM IST
ಬಾದಾಮಿ: ಮೊಬೈಲ್‌ ಅಂಗಡಿ ಕಳ್ಳತನ ಪ್ರಕರಣದಲ್ಲಿ ಐವರು ಯುವಕರನ್ನು ಬಾದಾಮಿ ಪೊಲೀಸರು ಬಂಧಿಸಿ 9 ಮೊಬೈಲ್‌ ಹಾಗೂ ಕೃತ್ಯಕ್ಕೆ ಬಳಿಸಿದ ಎರಡು ಬೈಕ್‌ ವಶಪಡಿಸಿಕೊಂಡಿದ್ದಾರೆ.

ದಾಖಲೆ ದರಕ್ಕೆ ತಾಪಂ ಅಂಗಡಿ ಮಳಿಗೆ ಹರಾಜು

Jun 20 2025, 12:34 AM IST
ಬಾಳೆಹೊನ್ನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಎನ್.ಆರ್.ಪುರ ತಾಲೂಕು ಪಂಚಾಯಿತಿಯ ಅಂಗಡಿ ಮಳಿಗೆ ಮಾಸಿಕ 55 ಸಾವಿರ ಬಾಡಿಗೆಗೆ ಹರಾಜಾಗಿ ದಾಖಲೆ ಬರೆದಿದೆ.

ಟೀ ಅಂಗಡಿ, ಬೇಕರಿ, ಹೋಟೆಲ್‌ ಗಳಿಗೆ ಆಹಾರ ಸುಕ್ಷತಾಧಿಕಾರಿ, ಮುಖ್ಯಾಧಿಕಾರಿಗಳು ದಿಢೀರ್‌ ಭೇಟಿ

Jun 17 2025, 12:03 AM IST
ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ

ಅಂಗಡಿ ಮಲ್ಲೇಶಪ್ಪ ಬದುಕು ಯುವ ಪೀಳಿಗೆಗೆ ಮಾದರಿ: ಸದಾಶಿವ ಸ್ವಾಮೀಜಿ

Jun 16 2025, 11:48 PM IST
ಸಾಹಿತಿ ಸಿ.ಎಸ್. ಮರಳಿಹಳ್ಳಿ ಅವರು ಅಂಗಡಿ ಮಲ್ಲೇಶಪ್ಪನವರ ಬದುಕಿನ ಎಲ್ಲ ಮಜಲುಗಳನ್ನು ಅಕ್ಷರರೂಪದಲ್ಲಿ ಹಿಡಿದಿಡುವ ಪ್ರಯತ್ನ ಮಾಡಿದ್ದಾರೆ.

15ರಂದು ಅಂಗಡಿ ಮಲ್ಲೇಶಪ್ಪನವರ ವ್ಯಕ್ತಿತ್ವ ದರ್ಶನ ಪುಸ್ತಕ ಬಿಡುಗಡೆ

Jun 13 2025, 07:07 AM IST
ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ.

ಪೆಟ್ಟಿಗೆ ಅಂಗಡಿ ತೆರವು ಖಂಡಿಸಿ ಪ್ರತಿಭಟನೆ

Jun 12 2025, 02:35 AM IST
ಪೆಟ್ಟಿಗೆ ಅಂಗಡಿಯನ್ನು ಅರಣ್ಯಾಧಿಕಾರಿಗಳು ತೆರವುಗೊಳಿಸಿರುವುದನ್ನು ಖಂಡಿಸಿ ಪೆಟ್ಟಿಗೆ ಅಂಗಡಿ ಮಾಲೀಕರು ಹಾಗೂ ರೈತ ಸಂಘ ಹನೂರು ತಾಲೂಕಿನ ನಾಲಾ ರೋಡ್ ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಆಧುನಿಕ ಕೃಷಿಗೆ ರೈತರು ಮುಂದಾಗಬೇಕು: ಡಾ.ಸಿದ್ದಪ್ಪ ಅಂಗಡಿ

Jun 08 2025, 01:52 AM IST
ಲಾಭದಾಯಕ ಕೃಷಿಗಾಗಿ ಹಾಗೂ ಅಂತರ ಬೇಸಾಯ ವಾಣಿಜ್ಯ ಬೆಳೆಗಳ ಸಂಪೂರ್ಣ ಮಾಹಿತಿಯನ್ನು ಉಚಿತವಾಗಿ ಪಡೆದು ರೈತರು ಆಧುನಿಕ ಕೃಷಿಗೆ ಮುಂದಾಗಬೇಕು ಎಂದು ಕೃಷಿ ವಿಜ್ಞಾನಿ ಡಾ.ಸಿದ್ದಪ್ಪ ಅಂಗಡಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved