• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತ್ಯಾಚಾರ ಆರೋಪಿ ಆಪ್‌ಶಾಸಕ ಸಿನಿಮೀಯ ಎಸ್ಕೇಪ್‌!

Sep 03 2025, 01:01 AM IST
ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಶಾಸಕನೊಬ್ಬ, ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡು ಪರಾರಿಯಾದ ಘಟನೆ ಮಂಗಳವಾರ ನಡೆದಿದೆ.

ಕೊಲೆಯಾದ ವ್ಯಕ್ತಿಯ ಮೇಲೆ ಅತ್ಯಾಚಾರ ಕೇಸ್

Aug 19 2025, 01:00 AM IST
ಕೊಲೆಯಾದ ಆರೋಪಿಯನ್ನೇ ಪೋಕ್ಸೋ ಕೇಸ್‌ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರುವುದು ಸಹ ಮೊದಲ ಪ್ರಕರಣ ಎಂದೇ ಹೇಳಲಾಗುತ್ತಿದೆ. ಪೋಕ್ಸೋ ಕೇಸ್ ಅಡಿಯಲ್ಲಿ ಕೊಲೆಯಾದ ಗವಿಸಿದ್ದಪ್ಪ ನಾಯಕ ಎ.1 ಆರೋಪಿಯಾಗಿದ್ದರೆ ತಂದೆ ನಿಂಗಜ್ಜ 2ನೇ ಹಾಗೂ ನಂತರದ ಸ್ಥಾನದಲ್ಲಿ ಎ3 ತಾಯಿ ಮತ್ತು ಅವರ ತಂಗಿಯ ವಿರುದ್ಧವೂ ದೂರು ದಾಖಲಿಸಿರುವುದು ಗವಿಸಿದ್ದಪ್ಪನ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕೊಲೆಯಾದ ಗವಿಸಿದ್ದಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ

Aug 15 2025, 01:00 AM IST
ಕೊಲೆ ಪ್ರಕರಣದಲ್ಲಿ ನನ್ನ ಮಗಳ ಪಾತ್ರ ಇಲ್ಲವೇ ಇಲ್ಲ. ಆಕೆ ಎರಡು ವರ್ಷಗಳಿಂದ ಅತ್ಯಾಚಾರಕ್ಕೆ ಒಳಗಾಗಿದ್ದರೂ ಧ್ವನಿ ಎತ್ತಲು ಆಗದೆ ಸುಮ್ಮನಿದ್ದಾಳೆ. ಈಗ ಕೊಲೆಯಾದ ಬಳಿಕ ಆಕೆಯ ಮೇಲೆ ಗೂಬೆ ಕೂರಿಸಿಲಾಗಿದೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಶಿಕ್ಷೆ ವಿಧಿಸಲು ಆಗ್ರಹ

Aug 02 2025, 01:45 AM IST
Rape of minor: Demand for punishment for the accused

ಅತ್ಯಾಚಾರ, ಕೊಲೆ ಪ್ರಕರಣದ ತಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

Jul 26 2025, 01:30 AM IST
ಧರ್ಮಸ್ಥಳದಲ್ಲಿ ಸೌಜನ್ಯ ಸೇರಿ 10-16 ವರ್ಷಗಳಿಂದ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಯವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನೆಡೆಸಿದರು.

ಅಪ್ರಾಪ್ತ ಬಾಲಕಿ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Jul 20 2025, 01:15 AM IST
ಶಿಕ್ಷೆಗೆ ಗುರಿಯಾದ ಆರೋಪಿ ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಪತ್ರೋಟಿ. ಈತ ತನ್ನ ಗೆಳೆಯನ ತಂಗಿ, ಕಾಪು ತಾಲೂಕಿನಲ್ಲಿ ವಾಸವಾಗಿದ್ದ 14 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. ಆಕೆ ತನ್ನ ಗದಗ ಜಿಲ್ಲೆಯ ರೋಣ ತಾಲೂಕಿನ ಅಜ್ಜಿ ಮನೆಗೆ ತೆರಳಿದ್ದಾಗ, ಅಲ್ಲಿ ಮಂಜುನಾಥ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ, ತಾನು ವೀಡಿಯೋ ಮಾಡಿದ್ದು, ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

Jul 19 2025, 02:00 AM IST
ಕೊಪ್ಪಳ ಜಿಲ್ಲೆಯ ಹೊಸಬಂಡಿ ಹರ್ಲಾಪುರ ಗ್ರಾಮದಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಅತ್ಯಂತ ಕ್ರೂರವಾಗಿ ಹತ್ಯೆಗೈದ ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

Jul 17 2025, 12:33 AM IST
ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿ ಇಬ್ಬರು ಉಪನ್ಯಾಸಕರು ಅತ್ಯಾಚಾರ ಎಸಗಿರುವ ಪ್ರಕರಣ ಖಂಡಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಇಲ್ಲಿನ ಜಿಲ್ಲಾಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Jul 17 2025, 12:30 AM IST
ಸಮಾಜದಲ್ಲಿ ಅಪಾರ ಗೌರವ ಹೊಂದಿರುವ ಶಿಕ್ಷಕ ವೃತ್ತಿಗೆ ಇವರು ಅಪಚಾರವೆಸಗಿದ್ದಾರೆ ಎಂದು ಆಕ್ರೋಶ

ಉಪನ್ಯಾಸಕರು, ಸ್ನೇಹಿತನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ - ವಿಡಿಯೋ ಇದೆ ಎಂದು ಬ್ಲ್ಯಾಕ್‌ಮೇಲ್‌

Jul 16 2025, 12:45 AM IST
ಕಾಲೇಜು ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿದ್ದ ಭೌತಶಾಸ್ತ್ರ, ಜೀವ ರಸಾಯನಶಾಸ್ತ್ರ ಉಪನ್ಯಾಸಕರು ಹಾಗೂ ಅವರ ಗೆಳೆಯನೊಬ್ಬನನ್ನು ಬೆಂಗಳೂರಿನ ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved