• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಕಾಲದ ವೆಂಕಟಪತಿ ಬಾವಿ ವೀಕ್ಷಿಸಿದ ಅಧಿಕಾರಿಗಳು

Aug 19 2025, 01:00 AM IST
ವಿಜಯನಗರ ಕಾಲದ ವೆಂಕಟಪತಿ ಬಾವಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ ₹ ೧ ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಈಗಾಗಲೇ ಹೈಮಾಸ್ಟ್ ಅಳವಡಿಸಿ ಬೆಳಕಿನ ವ್ಯವಸ್ಥೆ, ಬಾವಿಯ ಸುತ್ತಲೂ ಕಬ್ಬಿಣದ ಕಂಬ ಅಳವಡಿಸಲಾಗಿದೆ.

ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸಬೇಡಿ

Aug 10 2025, 01:30 AM IST
ಚನ್ನಪಟ್ಟಣ: ಅಧಿಕಾರಿಗಳು ಸಣ್ಣಪುಟ್ಟ ಕೆಲಸಗಳಿಗೆ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ. ಆ ರೀತಿ ಏನಾದರೂ ಜನರನ್ನು ಸುಮ್ಮನೆ ಅಲೆದಾಡಿಸಿದರೆ ಗಂಭೀರವಾದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಮಾಹಿತಿ ನೀಡಿಲ್ಲವೆಂದು ಕುಂದುಕೊರತೆ ಪರಿಹಾರ ಸಭೆ ಮೊಟಕು

Aug 09 2025, 12:01 AM IST
ಸಭೆ ಇರುವ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ವಿವಿಧ ಸಮುದಾಯಗಳ ಪ್ರಮುಖರು ಆರೋಪಿಸಿ ಸಭೆಯ ಆರಂಭದಲ್ಲಿಯೇ ಹೊರನಡೆದರು.

ಕೆ.ಆರ್.ಪೇಟೆ ಪಟ್ಟಣದೆಲ್ಲೆಡೆ ತ್ಯಾಜ್ಯಗಳ ರಾಶಿ; ಕ್ರಮ ಕೈಗೊಳ್ಳದ ಅಧಿಕಾರಿಗಳು

Aug 03 2025, 11:45 PM IST
ಕೆ.ಆರ್.ಪೇಟೆ ಪಟ್ಟಣದಾದ್ಯಂತ ಎಲ್ಲೆಡೆ ತ್ಯಾಜ್ಯಗಳ ರಾಶಿ ಹೆಚ್ಚಾಗಿದ್ದು, ಸ್ವಚ್ಛತೆಗೆ ಪುರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಟ್ಟಣಕ್ಕೆ ಪ್ರವೇಶ ನೀಡುತ್ತಿದ್ದಂತೆ ವಾಹನ ಸವಾರರಿಗೆ ತ್ಯಾಜ್ಯದ ದುರ್ವಾಸನೆ ಹಾಗೂ ಚಲ್ಲಾಪಿಲ್ಲಿಯಾಗಿ ಬಿದ್ದಿರುವ ನಿರುಪಯುಕ್ತ ವಸ್ತುಗಳು ಸ್ವಾಗತ ಕೋರುತ್ತಿವೆ.

ಒತ್ತುವರಿ ತೆರವುಗೊಳಿಸಲು ಸೂಚಿಸಿದರೂ ಗೌರವ ಕೊಡದ ಪುರಸಭೆ ಅಧಿಕಾರಿಗಳು

Aug 03 2025, 01:30 AM IST
ಒತ್ತುವರಿ ತೆರವುಗೊಳಿಸುವಂತೆ ಸದಸ್ಯರು ಸೂಚಿಸಿದರೂ ಪುರಸಭೆ ಅಧಿಕಾರಿಗಳು ನಮ್ಮ ಮಾತಿಗೆ ಕಿಂಚಿತ್ತು ಗೌರವ ಕೊಡುತ್ತಿಲ್ಲ. ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನವಾದ ಈ ಹಿಂದಿನ ನಡಾವಳಿಗಳು ಅನುಷ್ಠಾನಗೊಳ್ಳುತ್ತಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯರಾದ ಪಾರ್ಥಸಾರಥಿ ಹಾಗೂ ಶಿವಕುಮಾರ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಹೊರನಡೆದರು.

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ

Jul 30 2025, 12:50 AM IST
ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕರು ತಿಳಿಸಿದರು.

ಅಧಿಕಾರಿಗಳು ಕಚೇರಿ ಕೆಲಸಗಳಲ್ಲಿ ಇತರರಿಗೆ ಮಾದರಿಯಾಗಿ

Jul 27 2025, 12:00 AM IST
ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ಹಾಗೂ ಹನೂರು ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಬಿಳ್ಕೋಡುಗೆ ನೀಡಲಾಯಿತು.

ಅಧಿಕಾರಿಗಳು ಅಹವಾಲು ಸ್ವೀಕರಿಸಲು ಬಂದಾಗ ಸಹಕರಿಸಿ

Jul 26 2025, 12:00 AM IST
ಹೊಸದುರ್ಗ ತಾಲೂಕಿನ ಲಕ್ಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ವಿವಿ ಸಾಗರ ಜಲಾಶಯದ ಹಿನ್ನಿರಿನಿಂದ ಲಕ್ಕಿಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೈಪ್‌ಲೈನ್‌ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.

ನಾಲೆ ಸ್ವಚ್ಛತೆ ಮಾಡದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು

Jul 21 2025, 01:30 AM IST
ಬೆಳಗೊಳ ಗ್ರಾಮದ ಬಲಮುರಿ ವಿರಿಜಾ ನಾಲೆಯ 4ನೇ ಬಚ್ಚಲು ಬಳಿ ಸುಮಾರು 200 ಎಕರೆಯಷ್ಟು ಜಮೀನಿಗೆ ಸುಮಾರು 2 ಕಿಮೀ ಉದ್ದಕ್ಕೆ ಹೋಗುವ ನಾಲೆಯಲ್ಲಿ ಗಿಡಗೆಂಟೆ ಬೆಳೆದು, ಹೂಳು ತುಂಬಿ ನೀರು ಸರಾಗವಾಗಿ ರೈತರ ಜಮೀನುಗಳಿಗೆ ಹರಿಯದೆ ತೊಂದರೆಯಾಗಿತ್ತು.

ಅಕ್ರಮ ಕ್ರಷರ್‌ ತಡೆಗೆ ಅಧಿಕಾರಿಗಳು ವಿಫಲ

Jul 20 2025, 01:22 AM IST
ಮಾಲೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಶಾಸಕ ಕೆ.ವೈ.ನಂಜೇಗೌಡರು ಸುಮಾರು ೧೦೦ ಎಕರೆಗೂ ಹೆಚ್ಚು ಬಫರ್ ಜೋನ್‌ನಲ್ಲಿ ಅಕ್ರಮವಾಗಿ ಗಣಿಗಾರಿಕೆಯ ಸಾಮ್ರಾಜ್ಯ ನಿರ್ಮಿಸಿಕೊಂಡು ಸುಮಾರು ೩ ಸಾವಿರ ಕೋಟಿ ರು.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ಉಪ ಲೋಕಾಯುಕ್ತರ ಆದೇಶವನ್ನು ಪಾಲನೆ ಮಾಡುತ್ತಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 33
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved