• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕದಿಂದ ಗಡೀಪಾರಿನಿಂದ ಪಾರಾಗಲು 30 ಅನಾರೋಗ್ಯ ಪ್ರಸ್ತಾಪಿಸಿದ್ದ ಉಗ್ರ ತಹಾವುರ್‌ ರಾಣಾ

Apr 14 2025, 01:17 AM IST
ಭಾರತದ ಮನವಿಯ ಮೇರೆಗೆ ಅಮೆರಿಕದಿಂದ ಗಡೀಪಾರಾಗುವುದಕ್ಕೂ ಮೊದಲು ಉಗ್ರ ತಹಾವುರ್‌ ರಾಣಾ, ಅದರಿಂದ ಪಾರಾಗಲು ಮಾಡಿದ್ದ ಯತ್ನಗಳ ಮಾಹಿತಿ ಇದೀಗ ಬಯಲಾಗಿದೆ.

ಅನಾರೋಗ್ಯ ಪೀಡಿತ ವೃದ್ಧರ ಆರೈಕೆಗಿದ್ದ ಮನೆಯಲ್ಲೇ ಚಿನ್ನಾಭರಣ ಕದ್ದ ಕಳ್ಳಿ, ಪತಿ ಸೆರೆ

Mar 22 2025, 02:01 AM IST
ಅನಾರೋಗ್ಯ ಪೀಡಿತ ವೃದ್ಧೆಯ ಆರೈಕೆಗೆ ನೇಮಕಗೊಂಡಿದ್ದ ಮನೆಯಲ್ಲೇ ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದ ಕೆಲಸದ ಮಹಿಳೆ ಹಾಗೂ ಕೃತ್ಯಕ್ಕೆ ಕೈಜೋಡಿಸಿದ್ದ ಆಕೆಯ ಪತಿ ಸೇರಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಷ್ಟ್ರಹಳ್ಳಿ ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

Dec 11 2024, 12:47 AM IST
ಆಂಧ್ರ ಮತ್ತು ತಮಿಳುನಾಡಿನ ಗಡಿ ಭಾಗಕ್ಕೆ ಅಂಟಿಕೊಂಡಿರುವ ತಾಲೂಕಿನ ದೋಣಿಮಡಗು ಗ್ರಾಪಂ ವ್ಯಾಪ್ತಿಯ ಮುಷ್ಟ್ರಹಳ್ಳಿಯಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಈಗ ಬಾಗಿಲು ಮುಚ್ಚಿದೆ.

ಅಡಕೆ, ತಂಬಾಕು ಸೇವನೆಯಿಂದ ಅನಾರೋಗ್ಯ ನಿಶ್ಚಿತ

Nov 23 2024, 12:35 AM IST
ಮನುಷ್ಯರು ಚಾಕೋಲೇಟ್, ಸಿಹಿ ಪದಾರ್ಥಗಳನ್ನು ಸೇವನೆ ಮಾಡಿದರೆ ಹಲ್ಲು ಹುಳುಕಾಗುತ್ತವೆ ಎಂದು ಬಾಪೂಜಿ ದಂತ ಮಹಾವಿದ್ಯಾಲಯದ ಡಾ.ಗಜಾಲ ಸುಲ್ತಾನ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದ ಪೂರ್ವ ಪಂಜಾಬ್‌ ಪ್ರಾಂತ್ಯದಲ್ಲಿ ಭಾರೀ ವಾಯುಮಾಲಿನ್ಯ : ತಿಂಗಳಲ್ಲಿ 18 ಲಕ್ಷ ಜನಕ್ಕೆ ಅನಾರೋಗ್ಯ

Nov 13 2024, 12:01 AM IST
ಪಾಕಿಸ್ತಾನದ ಪೂರ್ವ ಪಂಜಾಬ್‌ ಪ್ರಾಂತ್ಯದಲ್ಲಿ ಭಾರೀ ವಾಯುಮಾಲಿನ್ಯ ಉಂಟಾದ ಪರಿಣಾಮ ಕಳೆದ ಒಂದು ತಿಂಗಳಲ್ಲಿ 18 ಲಕ್ಷ ಜನರು ಅನಾರೋಗ್ಯ ತುತ್ತಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ 5 ದಿನಗಳ ರಜೆಯನ್ನು ಘೋಷಿಸಲಾಗಿದೆ.

ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ : ಅನಾರೋಗ್ಯ ಬಗ್ಗೆ ಹೆಸರಾಂತ ಉದ್ಯಮಿ ರತನ್‌ ಟಾಟಾ ಸ್ಪಷ್ಟನೆ

Oct 08 2024, 01:07 AM IST
ತಮ್ಮ ಆರೋಗ್ಯ ಕುರಿತ ವದಂತಿಗಳಿಗೆ ಹೆಸರಾಂತ ಉದ್ಯಮಿ ರತನ್‌ ಟಾಟಾ ಸೋಮವಾರ ತೆರೆ ಎಳೆದಿದ್ದು, ತಮ್ಮ ಆರೋಗ್ಯ ಸ್ಥಿರವಾಗಿದೆ, ಕಳವಳದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಗರ್ಭಿಣಿ ಪತ್ನಿಗೆ ಅನಾರೋಗ್ಯ: ಭ್ರೂಣ ಬೆಳವಣಿಗೆ ಕುಂಠಿತ

Sep 06 2024, 01:14 AM IST
ನಟ ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಗರ್ಭದಲ್ಲಿರುವ ಭ್ರೂಣದ ಬೆಳವಣಿಗೆ ಕುಂಠಿತವಾಗಿದೆ.

ಅನಾರೋಗ್ಯ: ಹರಿಹರ ತವರು ಮನೆಗೆ ಬಂದ ರೇಣುಕಾಸ್ವಾಮಿ ಪತ್ನಿ ಸಹನಾ

Sep 06 2024, 01:05 AM IST
ದರ್ಶನ್ ಗ್ಯಾಂಗ್‌ನಿಂದ ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಗುರುವಾರ ಏರುಪೇರಾಗಿದೆ.

ದೀರ್ಘಕಾಲದ ಅನಾರೋಗ್ಯ : ಮಹಾರಾಷ್ಟ್ರದ ನಾಂದೇಡ್‌ ಕಾಂಗ್ರೆಸ್‌ ಸಂಸದ ವಸಂತ ಚವಾಣ್ ನಿಧನ

Aug 27 2024, 01:30 AM IST
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರದ ನಾಂದೇಡ್‌ ಕಾಂಗ್ರೆಸ್‌ ಲೋಕಸಭಾ ಸದಸ್ಯ ವಸಂತ್‌ ಚವಾಣ್‌ (69) ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ನ್ಯಾಮತಿ ತಾಲೂಕಿನ ಮಕ್ಕಳಿಲ್ಲವೆಂಬ ಕೊರಗು, ಅನಾರೋಗ್ಯ: ಮಲ್ಲಿಗೇನ ಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆ

Jul 23 2024, 12:45 AM IST
ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ದಂಪತಿ ಮೆಕ್ಕೆಜೋಳ ಬೆಳೆ ರೋಗಬಾಧೆಗೆ ಇಡುವ ವಿಷದ ಗುಳಿಗೆಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಭಟ್ಟೋಳ್‌ ಷಣ್ಮುಖಪ್ಪ (62), ಪತ್ನಿ ಇಂದ್ರಮ್ಮ ಷಣ್ಮುಖಪ್ಪ (50) ಮೃತ ದುರ್ದೈವಿಗಳು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved