• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಸೋದ್ಯಮ ನವನೀತಿಯಂತೆ ಕೊಡಗಿನಲ್ಲಿ ಹೊಣೆಯರಿತ ಯೋಜನೆಗಳ ಜಾರಿಗೆ ಕ್ರಮ: ಅನಿತಾ ಭಾಸ್ಕರ್

Apr 04 2025, 12:47 AM IST
ಈಗಾಗಲೇ ಕೊಡಗಿನ 23 ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ವಿವಿಧ ಪ್ರಗತಿ ಯೋಜನೆ ಜಾರಿಗೊಳಿಸಲಾಗುತ್ತಿದೆ. 9 ಗೈಡ್‌ಗಳನ್ನು ವಿವಿಧ ಪ್ರವಾಸಿ ತಾಣಗಳಲ್ಲಿ ನೇಮಕ ಮಾಡಲಾಗುತ್ತದೆ.

ಮಹಿಳೆ ಸೃಷ್ಟಿಯ ಕಣ್ಣು, ಗೌರವಯುತವಾಗಿ ನಡೆಸಿಕೊಳ್ಳಿ: ಅನಿತಾ ಒ.ಎ.

Mar 23 2025, 01:36 AM IST
ಹಿರೇಕೆರೂರು ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಜೆಎಂಎಫ್‌ಸಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಅನಿತಾ ಒ.ಎ. ಉದ್ಘಾಟಿಸಿದರು.

ಕೈದಿ ದುರ್ಗಪ್ಪಗೆ ಜೈಲು ಅಧೀಕ್ಷಕಿ ಡಾ. ಅನಿತಾ ಸ್ಪಂದನೆ

Feb 06 2025, 12:20 AM IST
Jail Superintendent Dr. Durgappa the prisoner. Anita's response

ವಿದ್ಯಾರ್ಥಿಗಳ ದೃಷ್ಠಿ ದೋಷ ನಿವಾರಣೆಗೆ ಪ್ರಯತ್ನ : ಡಾ. ಅನಿತಾ ಪ್ರಸಾದ್

Jan 20 2025, 01:30 AM IST
ಇತ್ತೀಚಿನ ಕೆಲ ವಿದ್ಯಾರ್ಥಿಗಳ ಕಣ್ಣುಗಳಲ್ಲಿ ದೋಷಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದನ್ನು ಮನಗೊಂಡ ನಮ್ಮ ಸಂಸ್ಥೆಗಳು ದೋಷಯುತ ವಿದ್ಯಾರ್ಥಿಗಳಿಗೆ ನೆರವು ನೀಡಬೇಕೆಂದು ತೀರ್ಮಾನಿಸಿ ಹಲವು ತಾಲೂಕುಗಳಲ್ಲಿ ಕಣ್ಣಿನ ತಪಾಸಣೆ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಲಯನ್ ಇಂಟರ್ ನ್ಯಾಷನಲ್ ಸಂಸ್ಥೆಯ ಲಯನ್ ಡಾ. ಅನಿತಾ ಪ್ರಸಾದ್ ತಿಳಿಸಿದರು.

ಕೆನಡಾ ಪ್ರಧಾನಿ ರೇಸಿಂದ ಹಿಂದೆ ಸರಿದು ಮತ್ತೆ ಪಾಠ ಮಾಡುವ ಕೆಲಸಕ್ಕೆ ಮರಳುತ್ತೇನೆ ಎಂದ ಭಾರತೀಯ ಮೂಲದ ಅನಿತಾ ಆನಂದ್‌

Jan 13 2025, 12:47 AM IST
ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ತಾವು ರಾಜೀನಾಮೆ ನೀಡುತ್ತಿರುವ ವಿಷಯ ಬಹಿರಂಗಪಡಿಸಿದ ಬಳಿಕ ಪ್ರಧಾನಿ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದ್ದ ಭಾರತ ಮೂಲದ ಅನಿತಾ ಆನಂದ್‌, ಈಗ ರೇಸ್‌ನಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಬದಲಾದ ಆಹಾರ, ಜೀವನ ಶೈಲಿಯಿಂದ ವಿದ್ಯಾರ್ಥಿನಿಯರ ದೈಹಿಕ ಬೆಳವಣಿಗೆಯಲ್ಲಿ ವ್ಯತ್ಯಾಸ: ಡಾ.ಅನಿತಾ ನಟರಾಜ್

Dec 26 2024, 01:01 AM IST
ನರಸಿಂಹರಾಜಪುರ, ಇತ್ತೀಚಿನ ವರ್ಷಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಶೈಲಿಯಿಂದ ಹೆಣ್ಣು ಮಕ್ಕಳ ದೈಹಿಕ ಬೆಳವಣಿಗೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ಕೊಪ್ಪದ ವೈದ್ಯೆ ಡಾ.ಅನಿತಾ ನಟರಾಜ್ ತಿಳಿಸಿದರು.

ಮಕ್ಕಳು ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ: ಅನಿತಾ

Dec 13 2024, 12:46 AM IST
ಪುನರೂರು ಶಾಲೆಯ ಸಭಾಂಗಣದಲ್ಲಿ ಸೈಬರ್‌ ಅಪರಾಧ ಹಾಗೂ ಮಕ್ಕಳ ರಕ್ಷಣೆ ಕಾನೂನು ಫೋಕ್ಸೋ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದ್ದು-ಅನಿತಾ

Dec 07 2024, 12:32 AM IST
ಉತ್ತಮ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದ್ದು, ಹಿರಿಯ ವಕೀಲರ ಅನುಭವ ಪಡೆದು ಕಿರಿಯ ವಕೀಲರು ವೃತ್ತಿಯಲ್ಲಿ ಯಶಸ್ಸು ಕಾಣಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅನಿತಾ ಓ.ಎ. ಹೇಳಿದರು

ಜಾನಪದ ಕಲೆಗಳ ಉಳಿವಿಗೆ ಶ್ರಮಿಸಿ: ಅನಿತಾ

Nov 30 2024, 12:46 AM IST
ರಾಮನಗರ:ಯುವ ಪೀಳಿಗೆಗೆ ದೇಸಿಯ ಜನಪದ ಕಲೆಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸುವುದು ಯುವಜನೋತ್ಸವದ ಉದ್ದೇಶ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಹೇಳಿದರು.

ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ

Nov 26 2024, 12:47 AM IST
ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved