ಅಪಘಾತ: ಮೂವರು ಸಾವು, 7 ಜನರು ಗಂಭೀರ
Aug 17 2025, 02:29 AM ISTಬಾಗಲಕೋಟೆ ಜಿಲ್ಲೆಯ ಹುನಗುಂದದ ಚಿದಾನಂದ ರಮೇಶ ಕಿತ್ತಳಿ, ಅಮೀನಗಡದ ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ, ಮಲ್ಲಿಕಾರ್ಜುನ ಫಕೀರಪ್ಪ ಅಂಬಲಿ, ದೇವಕಿ ಹನುಮಂತ ಬೆಳ್ಳಿ, ಗಿಡ್ಡನಾಯಕನಾಳದ ಸಮೀರಾಬೇಗಂ ಹೊಸಮನಿ, ರಕ್ಕಸಗಿಯ ಹನೀಫಾ ಬೇಗಂ ಸಂಭವಿಸಿದವರು.