• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರಾಧಿ ಮನೋಭಾವದಿಂದ ಹೊರ ಬನ್ನಿ: ಸಲೀಂ ಪಾಷ

May 13 2025, 01:41 AM IST
ಯಾವುದೋ ಕಾರಣಕ್ಕೆ ಅಪರಾಧಿಗಳಾಗಿ ಪ್ರಕರಣ ದಾಖಲಿಸಿಕೊಂಡಿರುವ ಆರೋಪಿಗಳು ಶಾಶ್ವತವಾಗಿ ಅಪರಾಧ ಕೃತ್ಯಗಳಲ್ಲಿ ಮುಂದುವರಿಯದೆ ಸಚ್ಛಾರಿತ್ರ್ಯ ಮತ್ತು ಸಮಾಜಮುಖಿ ವ್ಯಕ್ತಿಗಳಾಗಿ ಬದಲಾವಣೆಗೊಳ್ಳಬೇಕು.

ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ: ಪಿ.ಎಚ್. ಪೂಜಾರ ವಾಗ್ದಾಳಿ

May 05 2025, 12:45 AM IST
ಬಿಟಿಡಿಎ, ಸಂಘ ಪರಿವಾರ ವಿಷಯದಲ್ಲಿ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ ಮಾಡಲಾಗುತ್ತಿದೆ. ಹಾಫ್ ನಾಲೇಜ್ ಮೋರ್‌ ಡೇಂಜರ್ ಎನ್ನುವ ಹಾಗೆ ಅಲ್ಪಜ್ಞಾನ ಇಟ್ಟುಕೊಂಡು ಆರೋಪ ಮಾಡಿದ್ದಾರೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ರಾಜಕೀಯ ಅಪಸವ್ಯದಲ್ಲಿದ್ದು, ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ವಿಪ ಸದಸ್ಯ ಪಿ.ಎಚ್. ಪೂಜಾರ ಆರೋಪಿಸಿದರು.

ದೇಶಭ್ರಷ್ಟ ಹಾಗೂ ಆರ್ಥಿಕ ಅಪರಾಧಿ, ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವನುವಾಟು ಪಾಸ್‌ಪೋರ್ಟ್‌ ರದ್ದು

Mar 11 2025, 12:50 AM IST
ದೇಶಭ್ರಷ್ಟ ಹಾಗೂ ಆರ್ಥಿಕ ಅಪರಾಧಿ, ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರಿಗೆ ನೀಡಿದ್ದ ಪಾಸ್‌ಪೋರ್ಟನ್ನು ‘ತೆರಿಗೆ ವಂಚಕರ ಸ್ವರ್ಗ’ ಎಂದೇ ಖ್ಯಾತವಾಗಿರುವ ದ್ವೀಪರಾಷ್ಟ್ರ ವನುವಾಟು ರದ್ದುಗೊಳಿಸಿದೆ. ಸದ್ಯ ಬ್ರಿಟನ್‌ನಲ್ಲಿರುವ ಮೋದಿ ವನುವಾಟು ಪೌರತ್ವ ಪಡೆದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಮರಕುಂಬಿ ಪ್ರಕರಣ, ಅಪರಾಧಿ ಸಾವು

Oct 26 2024, 12:50 AM IST
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಅಸ್ಪೃಶ್ಯತೆ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿದ್ದ ರಾಮಣ್ಣ ಭೋವಿ (40) ಗುರುವಾರ ತಡರಾತ್ರಿ ಮರಣ ಹೊಂದಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿಯೇ ಇರುವಾಗಲೇ ರಾಮಣ್ಣ ಅಸ್ವಸ್ಥಗೊಂಡಿದ್ದಾನೆ. ಬಳಿಕ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುವಾಗ ಅಸು ನೀಗಿದ್ದಾನೆ.

ಪರಾರಿಯಾಗಿದ್ದ ಅಪರಾಧಿ 12 ವರ್ಷದ ಬಳಿಕ ಜೈಲಿಗೆ!

Sep 06 2024, 01:03 AM IST
ಅಪರಾಧಿಯು ಭಾರತಕ್ಕೆ ಬರುತ್ತಿದ್ದಂತೆ ಸಿಕ್ಕಿಬಿದ್ದಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ಕಾರವಾರ ಜೈಲಿಗೆ ಕಳಿಸಲಾಗಿದೆ.

ಮನಸ್ಥಿತಿಯ ಪಲ್ಲಟದಿಂದ ಅಪರಾಧಿ ಪ್ರಜ್ಞೆ ಹೆಚ್ಚಳ: ಡಾ.ಶ್ರೀಧರ್‌

May 20 2024, 01:31 AM IST
ಸಕಾರಾತ್ಮಕ ಪತ್ರಿಕೋದ್ಯಮ ಅಪರೂಪ ಎಂಬಂತಾಗಿದ್ದು, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ.

ಯುಎಇನಿಂದ ಭಾರತದ ಅಪರಾಧಿ ನರೇಂದ್ರ ಸಿಂಗ್‌ ಗಡೀಪಾರು

Feb 17 2024, 01:16 AM IST
ಯುಎಇಯಲ್ಲಿ ತಲೆಮರೆಸಿಕೊಂಡಿದ್ದ ಭಾರತದ ಕೊಲೆ ಅಪರಾಧಿ ನರೇಂದ್ರ ಸಿಂಗ್‌ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ.

ಆರೋಪವಿದ್ದ ಮಾತ್ರಕ್ಕೆ ಅಪರಾಧಿ ಆಗಲ್ಲ

Oct 20 2023, 01:00 AM IST
ಆರೋಪವಿದ್ದ ಮಾತ್ರಕ್ಕೆ ಅಪರಾಧಿ ಆಗಲ್ಲ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಮರ್ಥನೆ

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved