• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌

Jun 18 2025, 12:08 PM IST

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ: ನಿಖಿಲ್‌

Jun 18 2025, 01:57 AM IST
ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಹಾಯಧನ, ಸಾಲ ಸೌಲಭ್ಯ ಅರ್ಜಿ ಆಹ್ವಾನ

Jun 18 2025, 01:25 AM IST
ಅರ್ಜಿ ಸಲ್ಲಿಸಲು ಜು. 2 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ: ಬಸವರಾಜ ದಢೇಸೂಗುರು

Jun 18 2025, 12:53 AM IST
ಕೇಂದ್ರ ಸರ್ಕಾರ ರಾಜ್ಯದಲ್ಲಿ ಮುಖ್ಯವಾಗಿ ನಮ್ಮ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸಿಂಧನೂರು, ಕಾರಟಗಿ, ಕುಷ್ಟಗಿಗೆ ರೈಲ್ವೆ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ.

ಶಿಕ್ಷಣದಿಂದ ಮಾತ್ರ ಭಾರತ ಅಭಿವೃದ್ಧಿ ಸಾಧ್ಯ: ಹರೀಶ್

Jun 18 2025, 12:38 AM IST
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಈ ಹಿನ್ನೆಲೆ ಸಂಘ, ಸಂಸ್ಥೆಗಳು ಇದನ್ನು ಅರಿತು, ರಾಜ್ಯದ ಅನೇಕ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲ್ಯಾಪ್ ಟಾಪ್, ಶೌಚಾಲಯ ಸೌಲಭ್ಯ, ಕ್ರೀಡಾ ಸಲಕರಣೆಗಳ ನೆರವು ಕಲ್ಪಿಸುತ್ತಿವೆ. ಆ ಮೂಲಕ ಶಿಕ್ಷಣ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾಮಗಾರಿ ಡಿಸೆಂಬರ್‌ಗೆ ಪೂರ್ಣ

Jun 17 2025, 05:15 AM IST
ಅಂಜನಾದ್ರಿ ಅಭಿವೃದ್ಧಿಗೆ 2022-23ರಲ್ಲಿ ಸರ್ಕಾರ ₹ 100 ಕೋಟಿ ಅನುದಾನ ಮೀಸಲಿಟ್ಟಿದ್ದು ಬೆಟ್ಟದ ಕೆಳಗೆ ವಿವಿಧ ಕಾಮಗಾರಿ ಆರಂಭಿಸಲಾಗಿದೆ. ಡಿ. 15ರ ವೇಳೆ ಪ್ರದಕ್ಷಿಣೆ ಪಥ, ಸಮುಚ್ಚಯ, ವಸತಿ ಗೃಹ, ಶೌಚಾಲಯ, ಸ್ನಾನಗೃಹ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳಲಿದ್ದು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Jun 17 2025, 03:44 AM IST
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಸಾಲ- ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ.

ಸರ್ಕಾರದಿಂದ ಶಿಲಾ ಸಮಾಧಿಗಳಿರುವ ಹಿರೇ ಬೆಣಕಲ್ ಅಭಿವೃದ್ಧಿ?

Jun 17 2025, 02:25 AM IST

ಹಿರೇಬೆಣಕಲ್ ಮೊರೇರ ತಟ್ಟೆಗಳ (ಶಿಲಾ ಸಮಾಧಿಗಳಿರುವ) ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಅಭಿವೃದ್ಧಿ ದೃಷ್ಟಿಯಿಂದ ದಳ-ಕಮಲ ದೋಸ್ತಿ

Jun 17 2025, 01:33 AM IST
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ಜನರೊಂದಿಗೆ ಜೆಡಿಎಸ್ ರಾಜ್ಯ ಪ್ರವಾಸ ವಿದ್ಯುಕ್ತವಾಗಿ ತುಮಕೂರಿನಿಂದ ಆರಂಭಗೊಂಡಿತು

ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗವಿಶ್ರೀ ಜತೆ ಸಚಿವ ಎಚ್‌.ಕೆ. ಪಾಟೀಲ ಚರ್ಚೆ

Jun 17 2025, 12:57 AM IST
ಕೊಪ್ಪಳ ಕೋಟೆ, ಬಹದ್ದೂರುಬಂಡಿ ಕೋಟೆಯ ಅಭಿವೃದ್ಧಿ ಮಾಡುತ್ತಿದ್ದು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಜತೆಗೆ ಎಕ್ಸಲೇಟರ್ ವ್ಯವಸ್ಥೆಯನ್ನು ಕೋಟೆ ಏರಲು ಮಾಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 124
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved