• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಬೆಂಬಲತ ಅಭ್ಯರ್ಥಿ ಇರಿಗೇನಹಳ್ಳಿ ಶ್ರೀನಿವಾಸ್

May 16 2025, 02:25 AM IST
ವಿಜಯಪುರ: ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಇರಿಗೇನಹಳ್ಳಿ ಶ್ರೀನಿವಾಸ್ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್.ಪಿ.ಮುನಿರಾಜು

May 16 2025, 01:51 AM IST
ಕುಂದಾಣ: ಮೇ ೨೫ರಂದು ಬಮೂಲ್‌ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಎಸ್‌.ಪಿ. ಮುನಿರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಜೆಡಿಯು ಅಭ್ಯರ್ಥಿ ಡಾ.ನಾಗರಾಜ್ ಪರ ಮಹಿಮಾ ಪಟೇಲ್ ಅದ್ಧೂರಿ ಪ್ರಚಾರ

May 04 2025, 01:30 AM IST
ಆಗ್ನೇಯ ಪದವೀಧರರ ಕ್ಷೇತ್ರದ ಸಂಯುಕ್ತ ಜನತಾದಳದ ಅಭ್ಯರ್ಥಿ ಡಾ.ಕೆ.ನಾಗರಾಜ್ ಪರವಾಗಿ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆ ಮೂಲಕ ಅದ್ಧೂರಿ ಪ್ರಚಾರ ನಡೆಸಿದರು.

ಸಿಇಟಿ: ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆ್ಯಪ್ ಮೂಲಕ ನಕಲಿ ಅಭ್ಯರ್ಥಿ ಪತ್ತೆ!

Apr 18 2025, 12:34 AM IST
ಕೊನೇ ಕ್ಷಣದಲ್ಲಿ ಸಿಇಟಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಯತ್ನಿಸಿದ ಮಹಿಳಾ ಅಭ್ಯರ್ಥಿಯೊಬ್ಬಳು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆ್ಯಪ್ ಮೂಲಕ ತಪಾಸಣೆ ವೇಳೆ ನಕಲಿ ಎಂಬುದು ಪತ್ತೆಯಾಗಿದೆ.

ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಿ

Apr 04 2025, 12:49 AM IST
ಕನ್ನಡಪ್ರಭ ವಾರ್ತೆ ಮುಧೋಳ ಮುಂಬರುವ ದಿನಗಳಲ್ಲಿ ಬರುವ ಮುಧೋಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಹಾಗೂ ಜಿಪಂ, ತಾಪಂ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.

ಮೂರು ತಿಂಗಳಲ್ಲಿ ಪಕ್ಷ ಸಂಘಟಿಸದಿದ್ದರೆ ಅಭ್ಯರ್ಥಿ ಬದಲಾವಣೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Mar 03 2025, 01:48 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಅವರು ಅಲ್ಲಿ ಪಕ್ಷದ ನಾಯಕರ ಸಭೆ ನಡೆಸಿದರು.

ಪರಿಷತ್ ಚುನಾವಣೆಗೆ ಜೆಡಿಯು ಅಭ್ಯರ್ಥಿ ಕಣಕ್ಕೆ: ಮಹಿಮಾ

Feb 25 2025, 12:46 AM IST
ಭ್ರಷ್ಟಾಚಾರ ರಹಿತ, ನೈತಿಕ ರಾಜಕಾರಣ ನಂಬಿಕೊಂಡಿರುವ ಜೆಡಿ(ಯು),ಮುಂಬರುವ 2026 ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಸಂಯುಕ್ತ ಜನತಾದಳದ ಅಭ್ಯರ್ಥಿಯಾಗಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಕೆ.ನಾಗರಾಜ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ತಿಳಿಸಿದ್ದಾರೆ.

ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಕೊಂಟಕಟ್ಟಿ ನಿಲ್ಲಬೇಕು: ಶಾಸಕ ಎಚ್.ಟಿ.ಮಂಜು

Feb 21 2025, 11:50 PM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಜೆಡಿಎಸ್ ಪಡೆ ಬಲಿಷ್ಠವಾಗಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತದಾರರ ಮನವೊಲಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು. ಕೆಳಹಂತದ ಕಾರ್ಯಕರ್ತರ ಮಾತಿಗೆ ಮನ್ನಣೆ ನೀಡಬೇಕು.

ನಾನು ಸಿಎಂ ಅಭ್ಯರ್ಥಿ, ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿ

Feb 10 2025, 01:46 AM IST
ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ. ನಾನು ಬೇರೆಯವರಂತೆ ಲೂಟಿ ಮಾಡಿಲ್ಲ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬಿಜೆಪಿ ಭಿನ್ನಪಡೆಯ ರಾಜ್ಯಾಧ್ಯಕ್ಷ ಅಭ್ಯರ್ಥಿ ದೆಹಲಿಯಲ್ಲಿ ಘೋಷಣೆ? - ಕೇಂದ್ರ ಸಚಿವರು, ಸಂಸದರ ಜತೆ ಚರ್ಚಿಸಿ ನಿರ್ಧಾರ

Feb 01 2025, 07:39 AM IST

ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಶೀಘ್ರ ದೆಹಲಿಗೆ ತೆರಳಿ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣದ ನಾಯಕರು ತೀರ್ಮಾನಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved