• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾ।ರೆಡ್ಡಿ ನಾಮಪತ್ರ

Aug 22 2025, 01:00 AM IST
ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರ ನಾಮಪತ್ರ ಸಲ್ಲಿಕೆ ಬೆನ್ನಲ್ಲೇ, ವಿಪಕ್ಷ ಇಂಡಿಯಾ ಕೂಟದ ಜಂಟಿ ಅಭ್ಯರ್ಥಿ ನಿವೃತ್ತ ನ್ಯಾ। ಸುದರ್ಶನ್‌ ರೆಡ್ಡಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

Aug 21 2025, 01:00 AM IST
ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಉ.ರಾಷ್ಟ್ರಪತಿ ಸ್ಥಾನಕ್ಕೆ ಸುಪ್ರೀಂ ನಿವೃತ್ತ ಜಡ್ಜ್‌ ರೆಡ್ಡಿ ವಿಪಕ್ಷ ಅಭ್ಯರ್ಥಿ

Aug 20 2025, 01:30 AM IST
ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ವಿಪಕ್ಷ ಇಂಡಿಯಾ ಕೂಟವು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ(79) ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.

ಇಸ್ರೋ ನಿವೃತ್ತ ವಿಜ್ಞಾನಿ ಸೇರಿ ಮೂವರು ವಿಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ರೇಸಲ್ಲಿ

Aug 19 2025, 01:00 AM IST
ಎನ್‌ಡಿಎ ಮೈತ್ರಿಕೂಟವ ಮಹಾರಾಷ್ಟ್ರದ ರಾಜ್ಯಪಾಲ ರಾಧಾಕೃಷ್ಣನ್‌ ಅವರನ್ನು ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ವಿಪಕ್ಷಗಳು ಕೂಡಾ ಜಂಟಿಯಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮುಂದಾಗಿವೆ.

ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

Aug 18 2025, 12:00 AM IST
ಜಗದೀಪ್‌ ಧನಕರ್‌ ದಿಢೀರ್‌ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಹುದ್ದೆಯ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಯಶವಂತಪುರ ಬಿಜೆಪಿ ಅಭ್ಯರ್ಥಿ ಘೋಷಣೆ ಸಂಚಲನ!

Jul 29 2025, 01:01 AM IST
ಮುಂಬರುವ ವಿಧಾನಸಭಾ ಚುನಾವಣೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಜ್ಜಂಪುರ ಪಪಂನಲ್ಲಿ ಎಎಪಿ ಅಭ್ಯರ್ಥಿ ಸ್ಪರ್ಧೆ: ಹೇಮಂತ್ ಕುಮಾರ್

Jul 29 2025, 01:00 AM IST
ಅಜ್ಜಂಪುರಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲೂ ಆಮ್ ಆದ್ಮಿ ಅಭ್ಯರ್ಥಿಗಳನ್ನು ಸೂಚಿಸುವ ಗುರಿ ಹೊಂದಿದ್ದು ಅದಕ್ಕಾಗಿ ಅಜ್ಜಂಪುರದ ಹೃದಯ ಭಾಗದಲ್ಲಿ ಪಕ್ಷದ ಕಚೇರಿ ತೆರೆದಿದ್ದೇವೆ ಎಂದು ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್ ತಿಳಿಸಿದರು.

ಪಪಂ ಅಭ್ಯರ್ಥಿ ಆಯ್ಕೆ ಹೊಣೆ ‘ಕೈ’ ಕಾರ್ಯಕರ್ತರಿಗೆ

Jul 20 2025, 01:15 AM IST
ಬಹಳ ಕಾಲದ ಅಪೇಕ್ಷೆಯಂತೆ ಈ ಭಾಗದ ಗ್ರಾಮಗಳು ವೇಮಗಲ್‌ಗೆ ಸೇರಿಸಲಾಗಿದೆ ಈಗಾಗಲೇ ಬಹ ದೊಡ್ಡ ಪ್ರಮಾಣದಲ್ಲಿ ರಸ್ತೆ ಆಗಲಿದೆ. ಈಗಾಗಲೇ ವೇಮಗಲ್ ಕುರುಗಲ್ ಭಾಗದಲ್ಲಿ ಬಹಳಷ್ಟು ಅಭಿವೃದ್ಧಿ ತಮ್ಮ ಮುಂದೆಯೇ ಕಾಣುತ್ತಿದೆ. ತಮ್ಮ ವಾರ್ಡ್ ಗಳಲ್ಲಿರುವ ಅಭ್ಯರ್ಥಿಗಳು ಈ ತಿಂಗಳ ೨೮ರ ತನಕ ಶಾಸಕರ ಬಳಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು,

ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ

Jul 05 2025, 01:48 AM IST
2026ರಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಜೆಡಿಎಸ್ ಬೆಂಬಲತ ಅಭ್ಯರ್ಥಿ ಇರಿಗೇನಹಳ್ಳಿ ಶ್ರೀನಿವಾಸ್

May 16 2025, 02:25 AM IST
ವಿಜಯಪುರ: ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಇರಿಗೇನಹಳ್ಳಿ ಶ್ರೀನಿವಾಸ್ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 51
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved