ಪರಿಷತ್ ಚುನಾವಣೆಗೆ ಜೆಡಿಯು ಅಭ್ಯರ್ಥಿ ಕಣಕ್ಕೆ: ಮಹಿಮಾ
Feb 25 2025, 12:46 AM ISTಭ್ರಷ್ಟಾಚಾರ ರಹಿತ, ನೈತಿಕ ರಾಜಕಾರಣ ನಂಬಿಕೊಂಡಿರುವ ಜೆಡಿ(ಯು),ಮುಂಬರುವ 2026 ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಸಂಯುಕ್ತ ಜನತಾದಳದ ಅಭ್ಯರ್ಥಿಯಾಗಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಕೆ.ನಾಗರಾಜ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ತಿಳಿಸಿದ್ದಾರೆ.