• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಬಾಹಿರ ಒಕ್ಕಲೆಬ್ಬಿಸುವ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆಗೆ ರಕ್ಷಣೆ ನೀಡದಿರಿ

Oct 21 2025, 01:00 AM IST
ಕಾನೂನು ವಿಧಿ-ವಿಧಾನ ಅನುಸರಿಸದೇ, ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಪೊಲೀಸ್ ಇಲಾಖೆಯು ಅರಣ್ಯ ಇಲಾಖೆಗೆ ರಕ್ಷಣೆ ಮತ್ತು ಬೆಂಬಲ ನೀಡಕೂಡದು.

ದೇವದಾರಿ ಅರಣ್ಯ ಪ್ರದೇಶಕ್ಕೆ ಎಸ್.ಆರ್. ಹಿರೇಮಠ್ ಭೇಟಿ

Oct 19 2025, 01:00 AM IST
ಸಮಾಜ ಪರಿವರ್ತನ ಸಮುದಾಯ ಮತ್ತಿತರ ಸಂಘಟನೆಗಳ ಮುಖಂಡರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಚರ್ಚಿಸಿದರು.

ಅರಣ್ಯ, ವನ್ಯಜೀವಿ ರಕ್ಷಣೆಗೆ ಮಂಡಳಿ ಬದ್ಧ!

Oct 17 2025, 01:01 AM IST
ಪ್ರಸ್ತಾವಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅನುಮೋದನೆ ನೀಡುವುದಿಲ್ಲ. ಈ ಯೋಜನೆ ಜಾರಿಗೆ ಬಂದರೆ ಈ ಪ್ರದೇಶದ ಸಸ್ಯ ಮತ್ತು ಪ್ರಾಣಿಗಳಿಗೆ ಹಾನಿಕಾರಕವಾಗುತ್ತದೆ ಮತ್ತು ಪರಿಸರ ಸೂಕ್ಷ್ಮ ಆವಾಸ ಸ್ಥಾನಗಳಿಗೆ ತೀವ್ರ ಹಾನಿಯಾಗುತ್ತದೆ.

ಚಿರತೆ ಸೆರೆಹಿಡಿಯಲು ಅರಣ್ಯ ಸಿಬ್ಬಂದಿ ಹಗಲು-ರಾತ್ರಿ ಗಸ್ತು

Oct 14 2025, 01:02 AM IST
ರಟ್ಟೀಹಳ್ಳಿ ತಾಲೂಕಿನ ಕಣವಿದ್ಗೇರಿ ಗ್ರಾಮದ ರೈತನೋರ್ವನನ್ನು ಚಿರತೆ ಬಲಿ ಪಡೆದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಎರಡು ದಿನಗಳಿಂದ ಹಗಲು ರಾತ್ರಿ ಗಸ್ತು ತಿರುಗುತ್ತಿದ್ದರೂ ಪ್ರಯೋಜನವಾಗದ್ದರಿಂದ ಗ್ರಾಮಸ್ಥರಿಗೂ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ತಲೆನೋವಾಗಿ ಪರಣಮಿಸಿದೆ.

ಮೊಸಳೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

Oct 11 2025, 02:00 AM IST
ಅಮೀನಗಡ ಸಮೀಪದ ಸೂಳೆಬಾವಿ ಗ್ರಾಮದ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದ ಮೊಸಳೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದು ಆಲಮಟ್ಟಿ ಜಲಾಶಯಕ್ಕೆ ಬಿಡಲಾಯಿತು.

2005ರ ಪೂರ್ವ ಅರಣ್ಯ ಒತ್ತುವರಿದಾರರ ಹಿತರಕ್ಷಣೆ: ಅರಣ್ಯ ಸಚಿವ ಈಶ್ವರ ಖಂಡ್ರೆ

Oct 11 2025, 12:03 AM IST
2005ರ ಪೂರ್ವದ ಮೂರು ಎಕರೆ ಒಳಗಿನ ಅರಣ್ಯ ಭೂಮಿಯಲ್ಲಿನ ಒತ್ತುವರಿದಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಆದರೆ ಮೂರು ಎಕರೆಗಿಂತ ಹೆಚ್ಚಿನ ಇತ್ತೀಚಿನ ಒತ್ತುವರಿಗಳಿಗೆ ರಕ್ಷಣೆ ನೀಡಲಾಗದು ಮತ್ತು ಹೊಸ ಒತ್ತುವರಿಗೆ ಸರ್ಕಾರ ಅವಕಾಶ ನೀಡುವುದಿಲ್ಲ.

ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ

Oct 11 2025, 12:03 AM IST
ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡು ರಾಜ್ಯ ಸರ್ಕಾರ ಈ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡುವಂತೆ ಆಗ್ರಹಿಸಿದರು.

ಸಿಬ್ಬಂದಿಗಳ ಆರೋಗ್ಯಕ್ಕಾಗಿ ಅರಣ್ಯ ಇಲಾಖೆ ಬದ್ಧ: ರಮೇಶ್‌ ಬಾಬು

Oct 07 2025, 01:02 AM IST
ಚಿಕ್ಕಮಗಳೂರು, ವನ್ಯ ಸಂಪತ್ತು ರಕ್ಷಣೆಯ ಕಾಯಕದಲ್ಲಿ ಸದಾ ಕಾಲ ನಿರತರಾದ ಅರಣ್ಯ ಸಿಬ್ಬಂದಿಗಳ ಸದೃಢ ಆರೋಗ್ಯಕ್ಕಾಗಿ ಇಲಾಖೆ ಯಿಂದ ಶಿಬಿರ ಆಯೋಜಿಸಲಾಗಿದೆ ಎಂದು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ರಮೇಶ್ ಬಾಬು ಹೇಳಿದರು.

ಜಿಪಿಎಸ್ ಆಗದೇ ಇದ್ದರೂ ಅರಣ್ಯ ಅತಿಕ್ರಮಣದಾರರ ತೆರವು ಮಾಡಬಾರದು; ಶಾಸಕ ಭೀಮಣ್ಣ

Oct 06 2025, 01:01 AM IST
ಹೊಸದಾಗಿ ಅರಣ್ಯ ಅತಿಕ್ರಮಣಕ್ಕೆ ಅವಕಾಶ ಇಲ್ಲ. ಆದರೆ, ಹಳೆಯ ಅತಿಕ್ರಮಣ ಇದ್ದೂ, ಜಿಪಿಎಸ್ ಆಗದೇ ಇದ್ದರೂ ತೆರವು ಮಾಡದೇ ಮಾನವೀಯತೆ ತೋರಬೇಕು.

ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುವುದು ಅಪಾಯಕಾರಿ: ಅರಣ್ಯಾಧಿಕಾರಿ

Oct 05 2025, 01:01 AM IST
ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಪುತ್ತೂರಿನ ಎಸ್‌ಕೆಎಎಂಎಸ್ ಕಟ್ಟಡದಲ್ಲಿರುವ ರೈತ ಸಂಘದ ಕೇಂದ್ರ ಕಚೇರಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಮಾರ್ಗೋಪಾಯ, ಕೋವಿ ಪರವಾನಗಿ ಹಾಗೂ ಕಳ್ಳಕಾಕರಿಂದ ಅರಣ್ಯ ಉಳಿಸುವ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 50
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved