• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಉತ್ಪನ್ನ ಮಾರಾಟದ ಆದಾಯದಲ್ಲಿ ಕುಸಿತ

Sep 03 2025, 01:01 AM IST
ಅರಣ್ಯ ಉತ್ಪನ್ನ ಸೇರಿ ಮತ್ತಿತರ ಮೂಲಗಳಿಂದ ಅರಣ್ಯ ಇಲಾಖೆಗೆ ಬರುತ್ತಿರುವ ಆದಾಯ ಹಿಂದಿನ ವರ್ಷಕ್ಕೆ ಹೋಲಿಸಿದರೆ 2024-25ನೇ ಸಾಲಿನಲ್ಲಿ ಭಾರೀ ಕುಸಿತ ಕಂಡಿದೆ. ಉಳಿದೆಲ್ಲ ಉತ್ಪನ್ನಗಳಿಗಿಂತ ಇ-ಹರಾಜು ಮೂಲಕ ನಾಟಾ ಮತ್ತು ಉರುವಲು (ಕಟ್ಟಿಗೆ) ಮಾರಾಟದಿಂದ 2023-24 ಸಾಲಿಗಿಂತ ಕಡಿಮೆ ಆದಾಯ ಬಂದಿದೆ.

ಅರಣ್ಯ ನಾಶದಿಂದ ಪ್ರಕೃತಿ ವಿಕೋಪ ಹೆಚ್ಚಳ

Sep 02 2025, 01:01 AM IST
ಇಂದು ಅರಣ್ಯ ನಾಶ ಮಾಡುತ್ತಿರುವುದರಿಂದ ಹವಾಮಾನದಲ್ಲಿ ವ್ಯತ್ಯಾಸವುಂಟಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತಿವೆ. ಅರಣ್ಯ ತೀವ್ರ ನಾಶವಾಗುತ್ತಿರುವುದರಿಂದ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಅರಣ್ಯ ಬೆಳೆಸಿ ಸಂರಕ್ಷಿಸಬೇಕಿದೆ. ಅಂದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಅರಣ್ಯ ಸಿಬ್ಬಂದಿ ಕಾರ್ಯಾಚರಣೆ : ಮೀಸಲು ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು

Aug 17 2025, 03:29 AM IST
ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡಲು ಆಗ್ರಹ

Aug 17 2025, 02:29 AM IST
ಬಗರ್ ಹುಕುಂ ಮತ್ತು ಅರಣ್ಯ ಅವಲಂಬಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ, ಅರಣ್ಯ ಹಕ್ಕು ಹೋರಾಟ ಸಮಿತಿಯಿಂದ ಶಿಗ್ಗಾಂವಿಯಲ್ಲಿ ಪಾದಯಾತ್ರೆ, ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

23ರಂದು ಅರಣ್ಯ ಭೂಮಿ ಪೀಡಿತರು, ನಿರಾಶ್ರಿತರು, ಸಂತ್ರಸ್ತರ ಬೃಹತ್ ಸಭೆ

Aug 14 2025, 01:00 AM IST
ತರೀಕೆರೆ, ರಾಜ್ಯದ ಮಲೆನಾಡು ಮತ್ತು ಕರಾವಳಿ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಮಂಗಳೂರು, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಲವಾರು ದಶಕಗಳಿಂದ ಭೂಮಿ ವಿಚಾರದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಅಹಿಂದ ಚಳುವಳಿ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.

ಅಧಿಸೂಚಿತ ಅರಣ್ಯ ಪ್ರದೇಶಗಳ ದಾಖಲೆಗಳು ಸ್ಪಷ್ಟ

Aug 12 2025, 02:02 AM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆಗಳನ್ನು ಸಿದ್ಧಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.

ಹುಲಿ ದಾಳಿಗೆ ಹಸು ಬಲಿ: ಅರಣ್ಯ ಸಿಬ್ಬಂದಿಗೆ ರೈತರ ತರಾಟೆ

Aug 12 2025, 12:30 AM IST
ಕೆಇಬಿ ಸ್ಟೇಷನ್‌ ಬಳಿ ವಾಸವಿರುವ ಗಂಗಪ್ಪಗೆ ಸೇರಿದ ಮನೆ ಕೊಟ್ಟಗೆಯಲ್ಲಿದ್ದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ಮಾಡಿ ಸಾಯಿಸಿದೆ.

ಅರಣ್ಯ ಕೃಷಿ ವಿಚಾರ ಸಂಕಿರಣ

Aug 10 2025, 01:30 AM IST
ಚಾಮರಾಜನಗರದ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಹೆಗ್ಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅರಣ್ಯ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಯಸಳೂರು ವ್ಯಾಪ್ತಿಯಲ್ಲಿ ಅರಣ್ಯ ಒತ್ತುವರಿ ತೆರವು

Aug 09 2025, 12:00 AM IST
ವರಮಹಾಲಕ್ಷ್ಮೀ ಹಬ್ಬದಂದೆ ತಾಲೂಕಿನ ಯಸಳೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಯಸಳೂರು ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿ ತೆರವು ಮಾಡಿದ್ದು ಇದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ. ಯಸಳೂರು ಹೋಬಳಿಯ ಕೊತ್ತನಹಳ್ಳಿ ಅಕೇಷಿಯಾ ನೆಡುತೋಪಿನಲ್ಲಿ ಎಡಕೇರಿ ಗ್ರಾಮದ ವೈ.ಟಿ ಪಾರ್ವತಮ್ಮ ಕೋ ಮಂಜೇಗೌಡ ಮತ್ತು ವೈ.ಎಂ ನಾಗರಾಜು ಬಿನ್ ಮಂಜೇಗೌಡ ಎಂಬುವರು ಸುಮಾರು ೩೦ ಎಕರೆ ಅರಣ್ಯ ಪ್ರದೇಶದಲ್ಲಿ ೧೨ ಎಕರೆಗೂ ಹೆಚ್ಚು ಜಾಗದಲ್ಲಿ ಬೇಲಿ ಮಾಡಿ ಒತ್ತುವರಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ೧೧ ಗಂಟೆಯ ವೇಳೆಗ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒತ್ತುವರಿ ತೆರವುಗೊಳಿಸಿರುತ್ತಾರೆ.

ಅರಣ್ಯ ಭವನದಲ್ಲಿ ದಸರಾ ಆನೆಗಳು ರಿಲ್ಯಾಕ್ಸ್

Aug 06 2025, 01:15 AM IST
ಆನೆಗಳಿಗೆ ಮಾವುತರು ಮತ್ತು ಕಾವಾಡಿಗಳು ಸ್ನಾನ ಮಾಡಿಸಿದ್ದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 47
  • next >

More Trending News

Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved