• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ

Aug 20 2025, 01:30 AM IST
ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಪ್ರಶಾಂತ ವಾತಾವರಣವಿದೆ. ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ ಮನಸ್ಸಿಗೆ ಮುದ ನೀಡುತ್ತದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕು.

ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ

Aug 11 2025, 12:31 AM IST
ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಭಾನುವಾರ ಸಂಜೆ 6.45ಕ್ಕೆ ಶುಭ ಮಕರ ಗೋಧೂಳಿ ಲಗ್ನದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಆಗಸದಲ್ಲೊಂದು ಸಂಶೋಧನಾ ಅರಮನೆ - ದಿನಕ್ಕೆ 16 ಸೂರ್ಯೋದಯ, ಸೂರ್ಯಾಸ್ತ!

Jun 27 2025, 07:41 AM IST

ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಅದ್ಭುತಗಳ ಪೈಕಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಕೂಡಾ ಒಂದು. ಭೂಮಿಯಿಂದ 400 ಕಿ.ಮೀ ಎತ್ತರದ ಪ್ರದೇಶದ ನಿರ್ವಾತ ಪ್ರದೇಶದಲ್ಲಿ ಪುಟ್ಬಾಲ್‌ ಮೈದಾನದಷ್ಟು ದೊಡ್ಡ ರಚನೆ

ಅರಮನೆ ಮಂಡಳಿಗೆ ಕೆಎಎಸ್ ಅಧಿಕಾರಿ ನೇಮಿಸಿ, ಅರಮನೆ ಉಳಿಸಿ

Jun 25 2025, 01:18 AM IST
ಮೈಸೂರು ಅರಮನೆ ಮಂಡಳಿಗೆ ಹಿರಿಯ ಕೆಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸಿ, ಅರಮನೆಯನ್ನು ಉಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ದಲಿತರಿಗೆ ಅರಮನೆ ಪ್ರವೇಶ ಕಲ್ಪಿಸಿದ ನಾಲ್ವಡಿ ಒಡೆಯರ್

Jun 05 2025, 11:46 PM IST
ಚಾಮರಾಜನಗರದಲ್ಲಿ ಪರಿವರ್ತನ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ದಸಾಪ ಏರ್ಪಡಿಸಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 141ನೇ ಜಯಂತಿ ಸಮಾರಂಭವನ್ನು ಕವಿ ಹನುಸೋಗೆ ಸೋಮಶೇಖರ್ ಉದ್ಘಾಟಿಸಿದರು.

ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

May 28 2025, 12:31 AM IST
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ಟಿಬಿ ಡ್ಯಾಂ, ಮೈಸೂರು ಅರಮನೆ ಆವರಣದಲ್ಲಿ ಮಾಕ್ ಡ್ರಿಲ್

May 11 2025, 01:37 AM IST

‘ಆಪರೇಷನ್‌ ಸಿಂದೂರ’ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಟಿಬಿ ಡ್ಯಾಂನಲ್ಲಿ ಶನಿವಾರ ಕೇಂದ್ರ ಕೈಗಾರಿಕಾ ಪಡೆ (ಕೆಎಸ್ಐಎಸ್ಎಫ್‌) ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು. 

ನರಗುಂದ ಬಾಬಾಸಾಹೇಬ ಅರಮನೆ ಕಟ್ಟಡ ಶಿಥಿಲ!

Apr 02 2025, 01:02 AM IST
ನರಗುಂದ ಅರಸ ಬಾಬಾಸಾಹೇಬ ಭಾವೆ ಅವರ ಅರಮನೆ ಕಟ್ಟಡವು ಅವಸಾನದ ಹಂತಕ್ಕೆ ತಲುಪಿದೆ. ಅರಮನೆ ಕಟ್ಟಡದ ಸುತ್ತಲಿನ ಗೋಡೆಯಲ್ಲಿ ಆಲದ ಮರ ಮತ್ತು ಅತ್ತಿ ಗಿಡಗಳು ಬೆಳೆದು ಎಲ್ಲೆಂದರಲ್ಲಿ ದೊಡ್ಡ ದೊಡ್ಡ ಬಿರುಕುಗಳು ಕಾಣಿಸಿಕೊಂಡಿವೆ. ಸಂರಕ್ಷಿಸಬೇಕೆಂಬ ಇಚ್ಛಿ ಯಾರಲ್ಲೂ ಕಾಣದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ - 2025 ವಿಧಾನ ಪರಿಷತ್ತಲ್ಲೂ ಅಂಗೀಕಾರ

Mar 11 2025, 02:04 AM IST
ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ-2025’ಕ್ಕೆ ಪ್ರತಿಪಕ್ಷಗಳ ವಿರೋಧ ಮತ್ತು ಸಭಾತ್ಯಾಗದ ನಡುವೆಯೇ ಪರಿಷತ್‌ನಲ್ಲಿ ಅನುಮೋದನೆ ಪಡೆಯಲಾಯಿತು.

ದುಬಾರಿ ಟಿಡಿಆರ್‌ಯಿಂದ ಪಾರಾಗಲುಬೆಂಗಳೂರು ಅರಮನೆ ವಿಧೇಯಕ

Mar 05 2025, 12:33 AM IST
ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆಗೆ ಬದಲಾಗಿ ದುಬಾರಿ ಮೊತ್ತದ ಟಿಡಿಆರ್‌ (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು) ಪರಿಹಾರ ನೀಡುವುದರಿಂದ ಪಾರಾಗಲು ಕೊನೇ ಪ್ರಯತ್ನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಕುರಿತಂತೆ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025 ಅನ್ನು ಮಂಗಳವಾರ ಮಂಡಿಸಿತು.
  • < previous
  • 1
  • 2
  • 3
  • 4
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved