• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಮನೆ ಬ್ಯಾಣ ಭೂಮಿ ಮಂಜೂರಾತಿಯಲ್ಲಿ ಅಧಿಕಾರಿಗಳು ಶಾಮೀಲು: ಶಾಸಕ ಆರಗ ಜ್ಞಾನೇಂದ್ರ

Oct 15 2025, 02:07 AM IST
ಸರ್ಕಾರಿ ಭೂಮಿಯನ್ನು ಕಬಳಿಸುವ ವ್ಯಕ್ತಿಗಳ ಎಂಜಲು ಕಾಸಿಗೆ ಬಲಿಯಾಗಿ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳು ಭೂಮಿಯ ಮೂಲ ದಾಖಲೆಯನ್ನೇ ತಿದ್ದುವ ಮೂಲಕ ಸಾಲೂರು ಗ್ರಾಪಂ ವ್ಯಾಪ್ತಿಯ ಅರಮನೆ ಬ್ಯಾಣ ಭೂಮಿ ಮಂಜೂರಾತಿಯಲ್ಲಿ ಶಾಮೀಲಾಗಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಅರಮನೆ ನಗರಿಯಲ್ಲಿ ಸಾಂಸ್ಕೃತಿಕ- ಸಂಗೀತ ಸವಾರಿ

Sep 25 2025, 01:00 AM IST
ಬೆಟ್ಟದ ಮೇಲಿನ ಮಹದೇವ ಕುರಿತ ಶರಣು ಶರಣಯ್ಯ ಎಂಬ ಕಂಸಾಳೆ ಪದಕ್ಕೆ ವೀಕ್ಷಕರೆಲ್ಲರೂ ದನಿಗೂಡಿಸುವುದರ ಜೊತೆಗೆ ಹೆಜ್ಜೆ ಹಾಕಿದರು

ಅರಮನೆ ದರ್ಬಾರ್ ಹಾಲ್ ನಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

Sep 17 2025, 01:05 AM IST
ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೆ ಬಿಡಿ ಭಾಗವನ್ನು ದರ್ಬಾರ್ ಹಾಲ್‌ ಗೆ ತರಲಾಯಿತು. ದರ್ಬಾರ್ ಹಾಲ್‌ ನಲ್ಲಿ ಅಳವಡಿಸಿರುವ ಸಿಸಿ ಟಿವಿಗಳನ್ನು ಬಟ್ಟೆಗಳಿಂದ ಮುಚ್ಚಿ ಬಳಿಕ ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ ಪರದೆ ಬಿಡಲಾಯಿತು.

ಮೈಸೂರು ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ

Aug 20 2025, 01:30 AM IST
ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿ ಪ್ರಶಾಂತ ವಾತಾವರಣವಿದೆ. ಅರಮನೆ ವಾದ್ಯಗೋಷ್ಠಿ ತಂಡದಿಂದ ಸಂಗೀತ ರಸ ಸಂಜೆ ಮನಸ್ಸಿಗೆ ಮುದ ನೀಡುತ್ತದೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕು.

ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ

Aug 11 2025, 12:31 AM IST
ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಭಾನುವಾರ ಸಂಜೆ 6.45ಕ್ಕೆ ಶುಭ ಮಕರ ಗೋಧೂಳಿ ಲಗ್ನದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಆಗಸದಲ್ಲೊಂದು ಸಂಶೋಧನಾ ಅರಮನೆ - ದಿನಕ್ಕೆ 16 ಸೂರ್ಯೋದಯ, ಸೂರ್ಯಾಸ್ತ!

Jun 27 2025, 07:41 AM IST

ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಅದ್ಭುತಗಳ ಪೈಕಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಕೂಡಾ ಒಂದು. ಭೂಮಿಯಿಂದ 400 ಕಿ.ಮೀ ಎತ್ತರದ ಪ್ರದೇಶದ ನಿರ್ವಾತ ಪ್ರದೇಶದಲ್ಲಿ ಪುಟ್ಬಾಲ್‌ ಮೈದಾನದಷ್ಟು ದೊಡ್ಡ ರಚನೆ

ಅರಮನೆ ಮಂಡಳಿಗೆ ಕೆಎಎಸ್ ಅಧಿಕಾರಿ ನೇಮಿಸಿ, ಅರಮನೆ ಉಳಿಸಿ

Jun 25 2025, 01:18 AM IST
ಮೈಸೂರು ಅರಮನೆ ಮಂಡಳಿಗೆ ಹಿರಿಯ ಕೆಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸಿ, ಅರಮನೆಯನ್ನು ಉಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ದಲಿತರಿಗೆ ಅರಮನೆ ಪ್ರವೇಶ ಕಲ್ಪಿಸಿದ ನಾಲ್ವಡಿ ಒಡೆಯರ್

Jun 05 2025, 11:46 PM IST
ಚಾಮರಾಜನಗರದಲ್ಲಿ ಪರಿವರ್ತನ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ದಸಾಪ ಏರ್ಪಡಿಸಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 141ನೇ ಜಯಂತಿ ಸಮಾರಂಭವನ್ನು ಕವಿ ಹನುಸೋಗೆ ಸೋಮಶೇಖರ್ ಉದ್ಘಾಟಿಸಿದರು.

ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

May 28 2025, 12:31 AM IST
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ಟಿಬಿ ಡ್ಯಾಂ, ಮೈಸೂರು ಅರಮನೆ ಆವರಣದಲ್ಲಿ ಮಾಕ್ ಡ್ರಿಲ್

May 11 2025, 01:37 AM IST

‘ಆಪರೇಷನ್‌ ಸಿಂದೂರ’ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಟಿಬಿ ಡ್ಯಾಂನಲ್ಲಿ ಶನಿವಾರ ಕೇಂದ್ರ ಕೈಗಾರಿಕಾ ಪಡೆ (ಕೆಎಸ್ಐಎಸ್ಎಫ್‌) ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು. 

  • < previous
  • 1
  • 2
  • 3
  • 4
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved