• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತಕ್ಕೆ ಸದಾ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುವ ಚೀನಾ: ಅರುಣಾಚಲ ಗಡಿಯಲ್ಲಿ 90 ಹಳ್ಳಿ ನಿರ್ಮಾಣ

Feb 21 2025, 12:48 AM IST
ಭಾರತಕ್ಕೆ ಸದಾ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುವ ಚೀನಾ, ಅರುಣಾಚಲ ಪ್ರದೇಶದ ಗಡಿಯಾಚೆಗಿನ ಭಾಗದಲ್ಲಿ 90 ಹಳ್ಳಿಗಳನ್ನು ನಿರ್ಮಿಸುತ್ತಿದೆ. ಇದನ್ನು ಅದು ಭಾರತದ ವಿರುದ್ಧ ಸೇನಾ ಮೂಲಸೌಕರ್ಯ ಬಲಪಡಿಸುವ ಉದ್ದೇಶಕ್ಕೆ ಬಳಸುವ ಶಂಕೆಯಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಮಯಾಂಕ್‌ 45 ಎಸೆತಕ್ಕೆ ಶತಕ : ಅರುಣಾಚಲ ವಿರುದ್ಧ 10 ವಿಕೆಟ್‌ನಿಂದ ಗೆದ್ದ ಕರ್ನಾಟಕ!

Dec 29 2024, 01:16 AM IST
ವಿಜಯ್‌ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿ: ಅರುಣಾಚಲ ಪ್ರದೇಶ ವಿರುದ್ಧ 10 ವಿಕೆಟ್‌ ಗೆಲುವು. ಸತತ 4ನೇ ಗೆಲುವು. 4 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಅಗ್ರಸ್ಥಾನ ಭದ್ರ

ಅರುಣಾಚಲ ಪ್ರದೇಶ: 3ನೇ ಬಾರಿ ಸಿಎಂ ಆಗಿ ಪೆಮಾ ಖಂಡು ಶಪಥ

Jun 14 2024, 01:00 AM IST
ಬಿಜೆಪಿ ನಾಯಕ ಪೆಮಾ ಖಂಡು, ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಮೂರನೇ ಅವಧಿಗೆ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಅರುಣಾಚಲ, ಸಿಕ್ಕಿಂ ಮತ ಎಣಿಕೆ ಇಂದು

Jun 02 2024, 01:47 AM IST
ಅರುಣಾಚಲ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭಾನುವಾರ ನಡೆಯಲಿದೆ. ಈ ಎರಡೂ ರಾಜ್ಯಗಳ ವಿಧಾನಸಭೆ ಅವಧಿ ಜೂ.2ಕ್ಕೆ ಕೊನೆಯಾಗಲಿದೆ.

ಅರುಣಾಚಲ ಪ್ರದೇಶ ನಮ್ಮದು ಎಂದ ಚೀನಾ!

Mar 26 2024, 01:00 AM IST
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಮತ್ತು ಈ ರಾಜ್ಯ ತನ್ನದು ಎನ್ನುವ ಚೀನಾದ ಹೇಳಿಕೆ ಅಸಂಬದ್ಧ ಎಂದಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿಕೆಗೆ ಚೀನಾ ಆಕ್ರೋಶ ವ್ಯಕ್ತಪಡಿಸಿದೆ.

ಅರುಣಾಚಲ ಭಾರತದ ಅವಿಭಾಜ್ಯ ಅಂಗ ಚೀನಾಕ್ಕೆ ಅಮೆರಿಕ ಎಚ್ಚರಿಕೆ

Mar 22 2024, 01:09 AM IST
ಅರುಣಾಚಲ ಪ್ರದೇಶ ನಮಗೆ ಸೇರಿದ ಭಾಗ ಎಂದು ಇತ್ತೀಚೆಗೆ ಚೀನಾ ರಕ್ಷಣಾ ಇಲಾಖೆಯ ವಾದವನ್ನು ತಿರಸ್ಕರಿಸಿರುವ ಅಮೆರಿಕ, ಅರುಣಾಚಲ ಪ್ರದೇಶದ ಭಾರತದ ಅವಿಭಾಜ್ಯ ಅಂಗ

ಅರುಣಾಚಲ ನಮಗೆ ಸೇರಿದ್ದು: ಮತ್ತೆ ಚೀನಿ ಸೇನೆಯ ಕ್ಯಾತೆ

Mar 18 2024, 01:52 AM IST
ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಎತ್ತರದ ದ್ವಿಪಥ ಸುರಂಗ ಉದ್ಘಾಟಿಸಿದ ಬೆನ್ನಲ್ಲೇ ಮತ್ತೆ ಕ್ಯಾತೆ ತೆಗೆದಿದ್ದು, ಕ್ಸಿಜಾಂಗ್‌ (ಅರುಣಾಚಲಕ್ಕೆ ಚೀನಾ ಇಟ್ಟಿರುವ ಹೆಸರು) ತನಗೆ ಸೇರಿದ ಅಂತರ್ಗತ ಭಾಗ ಎಂದು ಪ್ರತಿಪಾದಿಸಿದೆ.

ಜೂ.4ಕ್ಕಲ್ಲ, ಜೂ.2ರಂದೇ ಸಿಕ್ಕಿಂ, ಅರುಣಾಚಲ ಅಸೆಂಬ್ಲಿ ಫಲಿತಾಂಶ

Mar 18 2024, 01:45 AM IST
ಅರುಣಾಚಲಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಗಳ ಫಲಿತಾಂಶವನ್ನು ಜೂ.2ರಂದೇ ಪ್ರಕಟಿಸುವುದಾಗಿ ಹೇಳಿದೆ.

ಅರುಣಾಚಲ: ಕಾಂಗ್ರೆಸ್‌ನ ಇಬ್ಬರು ಸೇರಿ 4 ಶಾಸಕರು ಬಿಜೆಪಿಗೆ

Feb 26 2024, 01:33 AM IST
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್‌, ಎನ್‌ಪಿಪಿ ಪಕ್ಷದ ತಲಾ ಇಬ್ಬರು ಸೇರಿ ನಾಲ್ವರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಟಿಬೇಟಿಯನ್ ಕಾಲನಿಗೆ ಅರುಣಾಚಲ ಪ್ರದೇಶ ಸಿಎಂ

Nov 16 2023, 01:16 AM IST
ಪೆಮಾ ಖಂಡು ಅವರು ಮುಂಡಗೋಡ ಮಾರ್ಗವಾಗಿ ಟೆಬೇಟಿಯನ್ ಕಾಲನಿಗೆ ತೆರಳುತ್ತಿದ್ದ ಹಿನ್ನಲೆ ಭದ್ರತೆ ದೃಷ್ಟಿಯಿಂದಾಗಿ ಭಾರಿ ದನ ಬೆದರಿಸುವ ಸ್ಪರ್ಧೆಯನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved