• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಗ್ನಿ ಅವಘಡ ತಡೆಗಟ್ಟುವಿಕೆ: ಅಣಕು ಪ್ರದರ್ಶನ

Jun 18 2025, 12:00 AM IST
ಅಗ್ನಿ ಅವಘಡ ತಡೆಗಟ್ಟುವಿಕೆ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ನಗರದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಅಣಕು ಪ್ರದರ್ಶನ ನಡೆಯಿತು.

ಕಾಂತಾರ ಚಿತ್ರೀಕರಣ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ

Jun 16 2025, 06:12 AM IST
ಕಾಂತಾರ ಚಾಪ್ಟರ್ 1 ಚಿತ್ರೀಕರಣ ಸಂದರ್ಭದಲ್ಲಿ ಯಾವುದೇ ಅವಘಡ ನಡೆದಿಲ್ಲ ಎಂದು ಹೊಂಬಾಳೆ ಫಿಲಂ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ ಸ್ಪಷ್ಟನೆ ನೀಡಿದ್ದಾರೆ.

ಕಲ್ಲುಗಣಿಗಾರಿಕೆ ವೇಳೆ ಅವಘಡ ಕಾರ್ಮಿಕ ಸಾವು

Jun 07 2025, 01:33 AM IST
ಶಾಂತಿಗ್ರಾಮ ಹೋಬಳಿಯ ದುಮ್ಮಗೆರೆ ಗ್ರಾಮದಲ್ಲಿ ಬಂಡೆ ದೇವರಾಜು ಎಂಬುವವರಿಗೆ ಸೇರಿದ ನವ್ಯಶ್ರೀ ಗ್ರಾನೈಟ್ ಕಲ್ಲು ಕ್ವಾರಿಯಲ್ಲಿ ಜೂನ್ 5ರ ಬೆಳಗ್ಗೆ ಸಂಭವಿಸಿದ ಅವಘಡದಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ತಮಿಳುನಾಡು ಮೂಲದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಗಣಿ ಸ್ಫೋಟ ಪ್ರಕರಣ ಸಂಬಂಧಪಟ್ಟಂತೆ ಮಣಿ ಎಂಬ ಕಾರ್ಮಿಕ ಸಾವನ್ನಪ್ಪಿದ್ದು, ಉಳಿದ ನಾಲ್ಕು ಮಂದಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಮುಂಗಾರು: ಅವಘಡ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಡಾ. ನಾಗರಾಜ ಎಲ್.

Jun 01 2025, 02:23 AM IST
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ, ಜಲ ಆಯೋಗ, ಜಿಲ್ಲಾಡಳಿತ ನೀಡುವ ಸಲಹೆ ಹಾಗೂ ಸೂಚನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ತಿಳಿಸಿದ್ದಾರೆ.

ಬ್ರಹ್ಮರಥ ಅವಘಡ: ಬಪ್ಪನಾಡು ಕ್ಷೇತ್ರ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

May 22 2025, 11:46 PM IST
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಬ್ರಹ್ಮ ರಥೋತ್ಸವದ ಪ್ರದಕ್ಷಿಣೆ ಸಮಯದಲ್ಲಿ ನಡೆದ ಅವಘಡದ ಹಿನ್ನೆಲೆಯಲ್ಲಿ ಬಪ್ಪನಾಡು ಕ್ಷೇತ್ರದಲ್ಲಿ ದೈವಜ್ಞ ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಬುಧವಾರ ಚಾಲನೆ ನೀಡಲಾಯಿತು.

ಮಳೆಗಾಲದಲ್ಲಿ ಅವಘಡ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

May 11 2025, 01:29 AM IST
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು.

ಮುಂಡರಗಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ, ಬೇಕರಿ ಸಂಪೂರ್ಣ ಭಸ್ಮ

May 04 2025, 01:34 AM IST
ಮುಂಡರಗಿ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ 3.30ರಿಂದ 4.30ರ ವೇಳೆಯಲ್ಲಿ ಭಾರೀ ಗಾಳಿ ಮತ್ತು ಮಳೆ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಬಸ್ ನಿಲ್ದಾಣದ ಎದುರಿನಲ್ಲಿರುವ ನ್ಯೂ ಮಹಾಂತೇಶ ಬೇಕರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಬೇಕರಿ ಸಂಪೂರ್ಣ ಹಾನಿಯಾಗಿದೆ.

ಶಿರ್ವ ಎಂಎಸ್‌ಆರ್‌ಎಸ್‌ ಕಾಲೇಜಿನಲ್ಲಿ ಅಗ್ನಿ ಅವಘಡ ನಿರ್ವಹಣೆ ಪ್ರಾತ್ಯಕ್ಷಿಕೆ

Apr 27 2025, 01:49 AM IST
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗೆಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು.

ಅಗ್ನಿ ಅವಘಡ ತಡೆಗೆ ಸಾರ್ವಜನಿಕರು ಜಾಗೃತಿ ಹೊಂದಲಿ

Apr 20 2025, 02:05 AM IST
ಆಸ್ಪತ್ರೆಗಳು ಅತ್ಯಂತ ಸೂಕ್ಷ್ಮ ಸ್ಥಳಗಳಾಗಿದ್ದು, ಆರೋಗ್ಯ ಸಿಬ್ಬಂದಿಗಳು ಅಗ್ನಿ ಅವಘಡಗಳ ಕುರಿತು ಹೆಚ್ಚು ಜಾಗರೂಕತೆ ಹೊಂದಿರಬೇಕು.

ಕಾರ್ಮಿಕರಿದ್ದ 45ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿ: ಚಾಣಾಕ್ಯ ಲೇಔಟ್‌ನಲ್ಲಿ ಆಕಸ್ಮಿಕ ಅವಘಡ

Apr 14 2025, 02:05 AM IST
ಆಕಸ್ಮಿಕ ಬೆಂಕಿ ಅವಘಡದಲ್ಲಿ ಕಾರ್ಮಿಕರ ಸುಮಾರು 45ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಗೋವಿಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved