• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣತಿ ಹೆಸರಿನಲ್ಲಿ ಕಾಂಗ್ರೆಸ್‌ನಿಂದ ಅಹಿಂದ ಓಲೈಕೆ: ಸಂಸದ ಬಿ.ವೈ. ರಾಘವೇಂದ್ರ

Oct 05 2025, 01:00 AM IST
ಅಧಿಕಾರಕ್ಕಾಗಿ ಹೆಣಗಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ಹೆಸರಿನಲ್ಲಿ ಅಹಿಂದವನ್ನು ಓಲೈಸುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಎಲ್ಲ ಜಾತಿಗೆ ನ್ಯಾಯ ನೀಡುವ ಜಾತಿ ಸಮೀಕ್ಷೆಗೆ ಸಹಕರಿಸಿ: ಅಹಿಂದ ಮುಖಂಡ ಉಮಾಪತಿ

Sep 17 2025, 01:05 AM IST
ವಿಶೇಷವಾಗಿ ಹಿಂದುಳಿದ ವರ್ಗಗಳು, ಎಸ್ಸಿ.ಎಸ್ಟಿ ಸಮುದಾಯಗಳಿಗೆ ಸೇರಿದಂತೆ ಎಲ್ಲಾ ವರ್ಗಗಳ ಜನತೆ ಸಮೀಕ್ಷೆಗಾರರು ತಮ್ಮ ಮನೆಗಳಿಗೆ ಭೇಟಿ ನೀಡದ ಸಂದರ್ಭದಲ್ಲಿ ಅವರಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ.ಉಮಾಪತಿ ಮನವಿ ಮಾಡಿದರು.

ಅಹಿಂದ ಪರಿಕಲ್ಪನೆಯಲ್ಲಿ ಕೈ ಸರ್ಕಾರ ಆಡಳಿತ

Aug 30 2025, 01:00 AM IST
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿದ್ದು ಕೋಟ್ಯಾಂತರ ರು. ಅನುದಾನವನ್ನು ಇದಕ್ಕೆ ನೀಡಲಾಗಿದೆ ಎಂದು ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಸಿಎಂ ಸ್ಥಾನ ಉಳಿಸಿಕೊಳ್ಳಲಿ ಅಹಿಂದ ಸಮಾವೇಶ ಮಾಡ್ತಿಲ್ಲ: ಸಚಿವ ಸತೀಶ ಜಾರಹೊಳಿ

Jul 27 2025, 01:57 AM IST
ಸಿಎಂ ಸ್ಥಾನ ಉಳಿಸಿಕೊಳ್ಳಲಿ ಅಹಿಂದ ಸಮಾವೇಶ ಮಾಡ್ತಿಲ್ಲ, ಅದು ಎಕ್ಸಟ್ರಾ ಕೆಲಸ, ಎಕ್ಸಟ್ರಾ ಹುದ್ದೆ ಅಷ್ಟೆ, ಅದರ ಜೊತೆ ಇನ್ನೆರಡು ಹುದ್ದೆ ಕೊಡಬಹುದಲ್ಲ ಎಂದು ಸಚಿವ ಸತೀಶ ಜಾರಹೊಳಿ ಹೇಳಿದರು.

ಅಹಿಂದ ಸಮುದಾಯಕ್ಕೆ ಸಿದ್ದರಾಮಯ್ಯ ಮಕ್ಮಲ್ ಟೋಪಿ

Jun 19 2025, 12:35 AM IST
ರಾಜ್ಯದಲ್ಲಿ ಜಾತಿ ಗಣತಿಯನ್ನು ನಡೆಸಿ ಅದಕ್ಕೆ ತಾತ್ವಿಕ ಒಪ್ಪಿಗೆಯನ್ನೂ ನೀಡಿ ಅಂತಿಮವಾಗಿ ಸಾಮಾಜಿಕ ನ್ಯಾಯ ವಿರೋಧಿಸುವ ಜಾತಿವಾದಿ ಷಡ್ಯಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಯುವುದರೊಂದಿಗೆ ಅಹಿಂದ ಸಮುದಾಯಕ್ಕೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ದಸಂಸ ಮುಖಂಡ ವೆಂಕಟಗಿರಿಯಯ್ಯ ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ವಿರೋಧಿ

May 24 2025, 12:12 AM IST
ಗೃಹ ಸಚಿವ ಜಿ.ಪರಮೇಶ್ವರ್ ರವರಿಗೆ ಸಂಬಂಧಿಸಿದ ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದರಲ್ಲಿ ದಲಿತ ಎಂಬ ಟೈಟಲ್ ಏಕೆ ಕಾಂಗ್ರೆಸ್ ನಾಯಕರು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಸೈಟ್‌ಗಳನ್ನು ಪಡೆದು ವಾಪಸ್‌ ಮಾಡಿರುವುದರಿಂದ ಅವರು ತಪ್ಪು ಮಾಡಿದ್ದಾರೆಂದೇ ಅರ್ಥ

ಅಹಿಂದ ವರ್ಗಗಳ ಸ್ಥಾನ ತುಂಬುವ ಕೆ.ಎನ್.ರಾಜಣ್ಣ

May 09 2025, 12:36 AM IST
ದೇವರಾಜ ಅರಸು, ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಅಹಿಂದ ವರ್ಗಗಳ ನಾಯಕರ ಸ್ಥಾನ ತುಂಬಿರುವ ಕೆ.ಎನ್.ರಾಜಣ್ಣ 75ನೇ ಹುಟ್ಟು ಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ, ಅಹಿಂದ ಮತ್ತು ಶೋಷಿತ ಸಮುದಾಯಗಳ ಪಾಲಿಗೆ ಸ್ವಾಭಿಮಾನದ ಹಬ್ಬವಾಗಿದ್ದು, ಎಲ್ಲಾ ಶೋಷಿತ ಸಮುದಾಯಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ವಿರೂಪಾಕ್ಷ ಡ್ಯಾಗೇರಹಳ್ಳಿ ಕರೆ ನೀಡಿದ್ದಾರೆ.

ಜಾತಿಗಣತಿ ವರದಿ ವಿರೋಧಿಸಿದರೆ ಅಹಿಂದ ತಕ್ಕ ಉತ್ತರ: ವಿನಯಕುಮಾರ

Apr 23 2025, 12:35 AM IST
ಸಂವಿಧಾನಬದ್ಧವಾಗಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ ವಿರೋಧಿಸುವವರಿಗೆ ರಾಜ್ಯದ ಅಹಿಂದ ವರ್ಗಗಳು ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಬೆಂಗಳೂರಿನ ಇನ್‌ಸೈಟ್ಸ್ ಐಎಎಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಎಚ್ಚರಿಸಿದ್ದಾರೆ.

ಜಾತಿಗಣತಿ ವರದಿಗೆ ವಿರೋಧ: ಅಹಿಂದ ಚೇತನ ಆಕ್ಷೇಪ

Apr 21 2025, 12:56 AM IST
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿಗಣತಿ ಸಮೀಕ್ಷಾ ವರದಿ ಬಹಿರಂಗ ವಿರೋಧಿಸುತ್ತಿರುವವರು ರಾಜ್ಯದ ಒಟ್ಟು ಜನಸಂಖ್ಯೆಯ ಶೇ.80ರಷ್ಟಿರುವ ಅಹಿಂದ ವರ್ಗಕ್ಕೆ ಅವಮಾನಿಸುತ್ತಿದೆ. ವರದಿ ವಿರೋಧಿಸುತ್ತಿರುವ ಜನಪ್ರತಿನಿಧಿಗಳು ಬಹಿರಂಗ ಕ್ಷಮೆಯಾಚಿಸಬೇಕು. ಅಂತಹ ಶಾಸಕರು, ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಹಿಂದ ಮತಗಳ ಸಹಕಾರವಿಲ್ಲದೇ ಚುನಾವಣೆಯಲ್ಲಿ ಗೆದ್ದು ಜನಪ್ರತಿನಿಧಿಗಳಾಗಲಿ ಎಂದು ಅಹಿಂದ ಚೇತನಾ ಸಂಘಟನೆ ಖಂಡನಾ ಸಭೆ ನಿರ್ಣಯ ಕೈಗೊಂಡಿದೆ.

ಕಾರ್ಮಿಕರ ರಕ್ಷಣೆಗೆ ಅಹಿಂದ ಒಕ್ಕೂಟ ಒತ್ತಾಯ

Jan 26 2025, 01:34 AM IST
ವಿಜಯಪುರ ಹೊರವಲಯದ ಇಟ್ಟಿಗೆ ಭಟ್ಟಿಯಲ್ಲಿ ಮಾರಣಾಂತಿಕ ಹಲ್ಲೆಗೊಳಗಾದ ಕೂಲಿ ಕಾರ್ಮಿಕರ ಪರವಾಗಿ ಸ್ಥಳೀಯ ಅಹಿಂದ ಒಕ್ಕೂಟ ಮುಖಂಡರು ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved