• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ಆದಾಯ ಹೆಚ್ಚಿಸುವ ಕಾಮಗಾರಿಗಳತ್ತ ಗಮನ ನೀಡಿ

Sep 14 2025, 01:06 AM IST
ಹಲವಾರು ವರ್ಷಗಳ ಹಿಂದೆ ಲಕ್ಷಗಟ್ಟಲೆ ಖರ್ಚು ಮಾಡಿ ಜೀರಗೇರಿಯ ಸಮೀಪ ನಿರ್ಮಿತ ೧೦ ಮಳಿಗೆಗಳಿಂದ ಯಾವುದೇ ಆದಾಯವಾಗುತ್ತಿಲ್ಲ. ಅನೈತಿಕ ಚಟುವಟಿಕೆಗಳ ಕೇಂದ್ರಗಳಾಗಿರುವ ಇಲ್ಲಿ ನಮ್ಮ ಅಧಿಕಾರಿಗಳು ಗಮನ ನೀಡಿದಲ್ಲಿ ಮಾಸಿಕ ಲಕ್ಷಾಂತರ ಆದಾಯ ಪಡೆಯಲು ಸಾಧ್ಯ. ಮುಂದೆಯೂ ಇದೇ ಚಾಳಿ ಅಧಿಕಾರಿಗಳು ಮುಂದುವರೆಸಿದರೆ ಡಾ.ಬಾಬಾಸಾಹೇಬ ಫೋಟೋದೊಡನೆ ಪುರಸಭೆ ಎದುರು ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಸದಸ್ಯ ಸಚೀನ್ ಕೊಡತೆ ಎಚ್ಚರಿಸಿದರು.

ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ

Sep 13 2025, 01:00 PM IST

ಬಿಪಿಎಲ್‌ ಕಾರ್ಡು ಪಡೆಯಲು ವಾರ್ಷಿಕ ಆದಾಯ ಮಿತಿ 1.20 ಲಕ್ಷ ರು.ಗಿಂತ ಕಡಿಮೆ ಇರಬೇಕೆಂಬ ಮಾನದಂಡ ನಿಗದಿಮಾಡಿರುವುದು ಕೇಂದ್ರ ಸರ್ಕಾರ, ನಾವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮಗ್ರ ಕೃಷಿ ಪದ್ಧತಿಯಿಂದ ಹೆಚ್ಚಿನ ಆದಾಯ ಪಡೆಯಿರಿ

Sep 02 2025, 01:00 AM IST
ಕೃಷಿ ಭೂಮಿಯಿಂದ ಕೇವಲ ಬೆಳೆಗಳನ್ನು ಬೆಳೆಯಲು ಸೀಮಿತವಾಗದೇ ಅದರೊಂದಿಗೆ ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ನಾಯಕ ಸಲಹೆ ನೀಡಿದರು.

ಆದಾಯ ತೆರಿಗೆ ಪಾವತಿಸಿ ದೇಶದ ಅಭಿವೃದ್ಧಿಗೆ ಕೈಜೋಡಿಸಿ: ಡಿ.ಎಸ್. ಕಾರ್ತಿಕ್

Sep 01 2025, 01:04 AM IST
ಒಬ್ಬ ವ್ಯಕ್ತಿ, ಸಂಘ, ಸಂಸ್ಥೆ, ಸ್ಥಳೀಯ ಅಭಿವೃದ್ಧಿ ಪ್ರಾಧಿಕಾರ, ಹಿಂದೂ ಅವಿಭಕ್ತ ಕುಟುಂಬವಾಗಿದ್ದರೂ ಪ್ರತಿ ಹಣಕಾಸು ವರ್ಷದ ಆದಾಯವನ್ನು ಆದಾಯ ತೆರಿಗೆ ಕಾನೂನುಗಳಿಂದ ವಿಧಿಸಲಾಗುತ್ತದೆ.

ರೈತರ ಆದಾಯ ವೃದ್ಧಿಗೆ ಹೈನುಗಾರಿಕೆ ಸಹಕಾರಿ

Aug 27 2025, 01:00 AM IST
ನೆಲಮಂಗಲ: ರೈತರ ಆದಾಯ ವೃದ್ಧಿಗೆ ಹೈನುಗಾರಿಕೆ ಸಹಕಾರಿ. ರಾಸುಗಳು ರೈತರ ಜೀವನಾಡಿ ಎಂದು ರೋಟರಿ ಅಧ್ಯಕ್ಷ ಜಿ.ಆರ್.ನಾಗರಾಜು ತಿಳಿಸಿದರು.

ಪಿಒಪಿಗೆ ವಿದಾಯ: ಮಣ್ಣಿನ ಗಣೇಶನಿಗೆ ಆದಾಯ!

Aug 20 2025, 01:30 AM IST
ಜಿಲ್ಲಾಡಳಿತದ ಸುಮಾರು ಒಂದು ಡಜನ್ ತಂಡಗಳು ಪಿಒಪಿ ಮೂರ್ತಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿವೆ ಮತ್ತು ಪಿಒಪಿಯಿಂದ ಮಾಡಿದ ಸುಮಾರು 100ಕ್ಕೂ ಹೆಚ್ಚು ಮೂರ್ತಿಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದು, ಕಾನೂನು ಕ್ರಮಕ್ಕೆ ಹೆದರಿ ಪಿಒಪಿ ಮಾರಾಟಗಾರರು ತಮ್ಮ ಮೊದಲಿನ ವ್ಯಾಪಾರದಿಂದ ಹಿಂದೆ ಸರಿದಿದ್ದಾರೆ.

ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!

Aug 19 2025, 12:11 PM IST

ಇನ್‌ಕಂ ಟ್ಯಾಕ್ಸ್‌ ರಿಫಂಡ್‌ನಲ್ಲಿ ವಿಳಂಬ ಆಗುವುದು ಸರ್ವೇ ಸಾಮಾನ್ಯ. ಇದಕ್ಕೆ ಕಾರಣಗಳೇನು, ಬೇಗ ಹಣ ವಾಪಾಸ್‌ ಬರಬೇಕೆಂದರೆ ಏನು ಮಾಡಬೇಕು ಎಂಬ ವಿವರ ಇಲ್ಲಿದೆ.

ಸಹಜ ಕೃಷಿಯಿಂದ ರೈತ ಅಸುಂಡಿಯ ಮಹದೇವಪ್ಪನ ಆದಾಯ ದ್ವಿಗುಣ

Aug 18 2025, 12:00 AM IST
ತಮ್ಮ ಜಮೀನಿನಲ್ಲಿ ಬೆಳೆದ ಬೀಜಗಳನ್ನೇ ಸಂಗ್ರಹಿಸಿ ಬಿತ್ತನೆ ಮಾಡಿದ್ದಾರೆ. ಮುಂಗಾರು ಬೆಳೆಗಳನ್ನು ಅಕ್ಕಡಿ ಸಾಲು ಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.

ಮೋದಿ ಮನ್‌ ಕೀ ಬಾತ್‌ನಿಂದ ₹34 ಕೋಟಿ ಆದಾಯ : ಕೇಂದ್ರ

Aug 09 2025, 12:00 AM IST
‘ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್‌’ನಿಂದ ಆಕಾಶವಾಣಿಯು ಆರಂಭವಾದ ದಿನದಿಂದ ಇದುವರೆಗೆ 34.13 ಕೋಟಿ ರು. ಆದಾಯ ಗಳಿಸಿದೆ’ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಶುಕ್ರವಾರ ಮಾಹಿತಿ ನೀಡಿದೆ.

ಶೇಂಗಾ ರೈತರಿಗೆ ಉತ್ತಮ ಆದಾಯ ತರುವ ಬೆಳೆ: ಡಾ. ಅಶೋಕ ಪಿ

Aug 02 2025, 12:00 AM IST
ಪ್ರಾಧ್ಯಾಪಕ ಡಾ. ಅಶೋಕ ಪಿ., ಶೇಂಗಾ ಬೆಳೆಯ ಕುರಿತು ವಿವರಿಸುತ್ತಾ, ಜಿಲ್ಲೆಯಲ್ಲಿ ಶೇಂಗಾ ಒಂದು ಮುಖ್ಯ ಎಣ್ಣೆಕಾಳು ಬೆಳೆ. ಸಮಗ್ರ ನಿರ್ವಹಣೆ ಮಾಡಿದಲ್ಲಿ ರೈತರಿಗೆ ಒಳ್ಳೆಯ ಆದಾಯ ತಂದುಕೊಡುವ ಬೆಳೆಯಾಗಿದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved