ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶೇಂಗಾ ರೈತರಿಗೆ ಉತ್ತಮ ಆದಾಯ ತರುವ ಬೆಳೆ: ಡಾ. ಅಶೋಕ ಪಿ
Aug 02 2025, 12:00 AM IST
ಪ್ರಾಧ್ಯಾಪಕ ಡಾ. ಅಶೋಕ ಪಿ., ಶೇಂಗಾ ಬೆಳೆಯ ಕುರಿತು ವಿವರಿಸುತ್ತಾ, ಜಿಲ್ಲೆಯಲ್ಲಿ ಶೇಂಗಾ ಒಂದು ಮುಖ್ಯ ಎಣ್ಣೆಕಾಳು ಬೆಳೆ. ಸಮಗ್ರ ನಿರ್ವಹಣೆ ಮಾಡಿದಲ್ಲಿ ರೈತರಿಗೆ ಒಳ್ಳೆಯ ಆದಾಯ ತಂದುಕೊಡುವ ಬೆಳೆಯಾಗಿದೆ ಎಂದರು.
ಅಣಬೆ ಬೇಸಾಯದಿಂದ ಉತ್ತಮ ಆದಾಯ: ಡಾ. ಎ.ಎಚ್. ಬಿರಾದಾರ
Jul 30 2025, 12:47 AM IST
ಕೇವಲ ಬೆಳೆಗಳನ್ನು ನಂಬಿಕೊಂಡರೆ ವರ್ಷಪೂರ್ತಿ ಆದಾಯವನ್ನು ಪಡೆಯಲು ಸಾಧ್ಯವಿಲ್ಲ. ಅತಿ ಕಡಿಮೆ ವೆಚ್ಚದಲ್ಲಿ 20ರಿಂದ 25 ದಿನಗಳಲ್ಲಿ ಆದಾಯ ಪಡೆಯುವ ಸುಲಭದ ಕೆಲಸ ಅಣಬೆ ಬೇಸಾಯ. ಕೃಷಿಯ ತ್ಯಾಜ್ಯವನ್ನು ಉಪಯೋಗಿಸಿಕೊಳ್ಳಲು ಅಣಬೆ ಬೇಸಾಯವನ್ನು ಮಾಡಬಹುದು.
ನೂತನ ಆದಾಯ ತೆರಿಗೆ ಕಾಯ್ದೆ ಸಿಎಗಳಿಗೆ ಮಾರಕ: ಸಂಸದ ಜಿ.ಕುಮಾರ
Jul 28 2025, 12:30 AM IST
ಕೇಂದ್ರ ಸರ್ಕಾರ ಪ್ರಸ್ತುತ ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಕಾಯ್ದೆಗೆ, ತಿದ್ದುಪಡಿಯ ನೂತನ ಆದಾಯ ತೆರಿಗೆ ಕಾಯ್ದೆ-2025 ಜಾರಿ ಸಿದ್ಧತೆ ನಡೆಸಿದೆ. ಈ ಉದ್ದೇಶಿತ ನೂತನ ಆದಾಯ ತೆರಿಗೆ ಕಾಯ್ದೆ ಚಾರ್ಟರ್ಡ್ ಅಕೌಂಟೆಂಟ್ ಸೇವೆಗೆ ಮಾರಕವಾಗಿದೆ ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಹೇಳಿದರು.
ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಲು ಗ್ಯಾರಂಟಿಗಳು ಕಾರಣ
Jul 27 2025, 12:00 AM IST
ಇತ್ತೀಚಿನ ವರದಿ ಪ್ರಕಾರ ಇಡೀ ದೇಶದಲ್ಲಿ ತಲಾ ಆದಾಯ ಹೆಚ್ಚಳದಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ಇದಕ್ಕೆ ನಮ್ಮ ಪಂಚ ಗ್ಯಾರಂಟಿಗಳೇ ಕಾರಣ. ಗ್ಯಾರಂಟಿಗಳಿಂದಾಗಿ ಜನರ ಬಳಿ ದುಡ್ಡು ಓಡಾಡುತ್ತಿದೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತಿದೆ. ಇದರಿಂದ ಅಭಿವೃದ್ಧಿಯೂ ಆಗುತ್ತಿದೆ. ಆದರೆ, ಎಕನಾಮಿಕ್ಸಲ್ಲಿ ವೀಕ್ ಇರುವ ಬಿಜೆಪಿಯವರಿಗೆ ಇದೆಲ್ಲಾ ಎಲ್ಲಿ ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಶಿವಲಿಂಗೇಗೌಡರು ಜನಪ್ರಿಯ ಶಾಸಕರಾಗದಿದ್ದರೆ ಇಷ್ಟೊಂದು ಜನ ಸೇರುತ್ತಿರಲಿಲ್ಲ. ಅವರು ಬಡವರ ಪರ, ಕ್ಷೇತ್ರದ ಪರ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಜನ ಅವರ ಪರವಾಗಿದ್ದಾರೆ. ಶಿವಲಿಂಗೇಗೌಡ್ರು ಈ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿಯೂ ಅವರೇ ಗೆದ್ದು ಬರುತ್ತಾರೆ ಅನ್ನೊ ನಂಬಿಕೆ ಇದೆ ಎಂದರು.
ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಕೃಷ್ಣಬೈರೇಗೌಡ
Jul 26 2025, 01:30 AM IST
ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕ ನಂಬರ್ ವನ್ ಸ್ಥಾನದಲ್ಲಿದೆ. ಇದು ಕೇಂದ್ರ ಸರ್ಕಾರವೇ ನೀಡಿರುವ ವರದಿ. ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚುವುದಕ್ಕೆ ಗ್ಯಾರಂಟಿ ಯೋಜನೆ ಕಾರಣ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಶ್ರೀಕಂಠೇಶ್ವರ ದೇವಾಲಯದ ಹುಂಡಿ ಹಣ ಎಣಿಕೆ - 1.80 ಕೋಟಿ ಆದಾಯ
Jul 17 2025, 12:30 AM IST
ಯುಎಸ್ಎ 31 ಡಾಲರ್, ಕತಾರ್ ರಿಯಾಬ್ 23, ಕುವಾಯುತ್ ದಿನಾಂ 8, ಕೆನಡಾ ಡಾಲರ್ 2, ನೇಪಾಳ ರುಪೀಸ್ 5, ಓಮನ್
ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಡಿಸಿ ಸಂಗಪ್ಪ
Jul 09 2025, 12:27 AM IST
ರೈತರಲ್ಲಿ ಹೊಸ ತಂತ್ರಜ್ಞಾನ ಹಾಗೂ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ರೈತರ ಆದಾಯ ಹೆಚ್ಚಿಸುವತ್ತ ಆಸಕ್ತಿ ತೋರಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸಲಹೆ ನೀಡಿದರು.
ಜಾತಿ, ಆದಾಯ ಪ್ರಮಾಣಪತ್ರ ನಿರಾಕರಣೆ: ಹಾಸನ ಡಿಸಿಗೆ ದಂಡ
Jul 09 2025, 12:18 AM IST
ಬೆಂಗಳೂರು: ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗೆ ಗಂಡನ ಆದಾಯ ಪ್ರಮಾಣ ಪರಿಗಣಿಸಿ ಜಾತಿ, ಆದಾಯ ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಪ್ರಕರಣ ಸಂಬಂಧ ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷ (ಜಿಲ್ಲಾಧಿಕಾರಿ) ಮತ್ತು ಸದಸ್ಯರಿಗೆ ಎರಡು ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
ಕಬ್ಬು, ಭತ್ತದಿಂದ ವಾರ್ಷಿಕ 2.30 ಲಕ್ಷ ರು. ಆದಾಯ
Jun 30 2025, 01:47 AM IST
ನೀರಾವರಿ ಸೌಲಭ್ಯ ಚೆನ್ನಾಗಿರುವುದರಿಂದ ಅದಕ್ಕೆ ತಕ್ಕಂತೆ ಕಬ್ಬು ಮತ್ತು ಭತ್ತ ಮಾತ್ರ ಬೆಳೆಯುತ್ತಾರೆ
ಒಂದೂವರೆ ಎಕರೆಯಲ್ಲಿ ಸಾವಯವ ತೋಟಗಾರಿಕೆ: ವಾರ್ಷಿಕ 9 ಲಕ್ಷ ರು. ಆದಾಯ ಗಳಿಕೆ
Jun 27 2025, 12:48 AM IST
ಟಿ.ನರಸೀಪುರ ತಾಲೂಕು ಯಾಚೇನಹಳ್ಳಿಯ ವೈ.ಕೆ. ಚಂದ್ರು ಅವರು ಒಂದೂವರೆ ಎಕರೆಯಲ್ಲಿ ಸಾವಯವ ತೋಟಗಾರಿಕೆ ಮಾಡುತ್ತಿದ್ದು, ವಾರ್ಷಿಕ 9 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ. ಅವರಿಗೆ ಜಮೀನಿಗೆ ನೀರಾವರಿ ಸೌಲಭ್ಯವೂ ಇದೆ. ಒಂದು ಕೊಳವೆ ಬಾವಿಯನ್ನು ಕೂಡ ಕೊರೆಸಿದ್ದಾರೆ. 900 ಅಡಿಕೆ ಮರಗಳಿವೆ. ಅರ್ಧ ಎಕರೆಯಲ್ಲಿ 30 ವರ್ಷಗಳ ಹಿಂದೆ ನೆಟ್ಟಿರುವ ಮರಗಳಿವೆ.
< previous
1
2
3
4
5
6
7
8
9
...
16
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!