• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಘಟಕಗಳಿಂದ ಜಲಮಂಡಳಿಗೆ ವಾರ್ಷಿಕ ₹ 8 ಕೋಟಿ ಆದಾಯ

Nov 03 2025, 04:03 AM IST
ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಜವಾಬ್ದಾರಿಯನ್ನು ಬಿಬಿಎಂಪಿಯು ಜಲಮಂಡಳಿಗೆ ಹಸ್ತಾಂತರಿಸುತ್ತಿದ್ದಂತೆ ಈ ಘಟಕಗಳು ಲಾಭದಾಯಕಗೊಳಿಸಲು ಜಲಮಂಡಳಿ ಟೆಂಡರ್‌ ನೀಡುವ ಮೂಲಕ ವಾರ್ಷಿಕ ₹8 ಕೋಟಿ ಆದಾಯ ನಿರೀಕ್ಷಿಸಿದೆ.

ಮೆಣಸಿನಕಾಯಿ ಬೆಳೆಯಿಂದ ಆದಾಯ ವೃದ್ಧಿ: ಡಿಸಿ ಸಂಗಪ್ಪ

Oct 31 2025, 03:15 AM IST
ರಾಸಾಯನಿಕಗಳ ಬಳಕೆ, ಸಸ್ಯರೋಗ ಮತ್ತು ಕೀಟ ನಿರ್ವಹಣೆ ಮುಂತಾದ ಸಮಗ್ರ ಕೃಷಿ ಪದ್ಧತಿಯಿಂದ ಮೆಣಸಿನಕಾಯಿ ಬೆಳೆ ಬೆಳೆಯುವುದರಿಂದ ರೈತರು ಅಧಿಕ ಆದಾಯ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಅಭಿಪ್ರಾಯಪಟ್ಟರು.

ಗ್ರಾಮೀಣರ ಆದಾಯ ವೃದ್ಧಿಗೆ ಮತ್ಸ್ಯ ಸಂಜೀವಿನಿ ಯೋಜನೆ

Oct 31 2025, 01:45 AM IST
ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಹೆಚ್ಚುವರಿ ಜೀವನೋಪಾಯ ಅವಕಾಶ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ಪರಿಣಾಮವಾಗಿ ಗ್ರಾಮೀಣ ಕುಟುಂಬಗಳ ಆದಾಯವನ್ನು ವೃದ್ಧಿಗೊಳಿಸುವುದು ಮತ್ಸ್ಯ ಸಂಜೀವಿನಿ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.

ರೈತರ ಆದಾಯ ದ್ವಿಗುಣಗೊಳಿಸಲು ಸಸ್ಯಸಂತೆ ಪೂರಕ

Oct 30 2025, 01:02 AM IST
ತೋಟಗಾರಿಕೆ ಕೃಷಿಯ ಪೂರಕ ಶಾಖೆಯಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಇದು ಪ್ರಮುಖ ಪಾತ್ರವಹಿಸುತ್ತದೆ. ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ರೈತರು ಹಣ್ಣು, ಹೂ ಹಾಗೂ ತರಕಾರಿ ಬೆಳೆಗಳ ಬೆಳೆತನಕ್ಕೆ ಹೆಚ್ಚಿನ ಒತ್ತು ನೀಡಬೇಕು.

ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯ-ಡಾ. ಬಿರಾದಾರ

Oct 26 2025, 02:00 AM IST
ರೈತರು ವಾಣಿಜ್ಯ ಬೆಳೆಗಳನ್ನು ಬೆಳೆದಾಗ ಸಿಗುವ ಲಾಭಕ್ಕಿಂತ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ. ಎಚ್. ಬಿರಾದಾರ ಹೇಳಿದರು.

ಹಬ್ಬಕ್ಕೆ ವಿಶೇಷ ರೈಲು: ನೈಋತ್ಯ ರೈಲ್ವೆಗೆ ₹ 27 ಕೋಟಿ ಆದಾಯ

Oct 22 2025, 01:03 AM IST
ದೀಪಾವಳಿ ಹಾಗೂ ಚತ್ತ ಹಬ್ಬದ ಪ್ರಯಾಣದ ಸೇವೆಯಲ್ಲಿ ಹುಬ್ಬಳ್ಳಿ ರೈಲ್ವೆ ವಿಭಾಗವು ಅತ್ಯುತ್ತಮ ಸಾಧನೆ ಮಾಡಿದ್ದು, ಈ ಬಾರಿಯ ದೀಪಾವಳಿ ಹಬ್ಬದ ಅವಧಿಯಲ್ಲಿ ಶೇ. 58ರಷ್ಟು ಆದಾಯ ಏರಿಕೆಯಾಗಿದೆ.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರ ಆದಾಯ ವೃದ್ಧಿ

Oct 16 2025, 02:01 AM IST
ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡುವುದು ಇಂದಿನ ದಿನಮಾನಗಳಲ್ಲಿ ಅನಿವಾರ್ಯವಾಗಿದೆ

ಸಮಗ್ರ ಕೃಷಿ ಪದ್ಧತಿಯಿಂದ ಉತ್ತಮ ಆದಾಯ: ಚಂದ್ರಶೇಖರ ನರಸಮ್ಮನವರ

Oct 15 2025, 02:07 AM IST
ಪಟ್ಟಣದಲ್ಲಿನ ಕೃಷಿ ಇಲಾಖೆಯು ರೈತರಿಗೆ ಅನೇಕ ಸೌಲಭ್ಯ ನೀಡುತ್ತಿವೆ. ಗುಣಮಟ್ಟದ ಬಿತ್ತನ ಬೀಜ, ಕ್ರಿಮಿನಾಶಕ, ಕೃಷಿ ಸಲಕರಣೆಗಳು ದೊರೆಯುತ್ತವೆ. ರೈತರು ಇವುಗಳನ್ನು ಉಪಯೋಗಿಸಿಕೊಂಡು ಹೆಚ್ಚಿನ ಇಳುವರಿ ಪಡೆದುಕೊಂಡು ಲಾಭದಾಯಕ ಕೃಷಿ ಮಾಡಬೇಕು.

ಕೆರೆ ಉಳಿಸಿದ ಗರಿ, ₹ 400 ಕೋಟಿ ಆದಾಯ ಗುರಿ!

Oct 11 2025, 12:02 AM IST
ನಶಿಸುತ್ತಿರುವ ರಾಜ್ಯದ ಜಲಮೂಲಗಳ ಅಭಿವೃದ್ಧಿಗೆ ಮುಂದಾಗಿರುವ ಸಣ್ಣ ನೀರಾವರಿ ಇಲಾಖೆ, ಅದರ ಜತೆಗೆ ಆದಾಯಗಳಿಸುವತ್ತಲೂ ಗಮನಹರಿಸಿದೆ. ಮುಂದಿನ 10 ವರ್ಷಗಳಲ್ಲಿ 39 ಕೆರೆಗಳಿಂದ ₹400 ಕೋಟಿ ಆದಾಯಗಳಿಸುವ ಯೋಜನೆ ರೂಪಿಸಲಾಗಿದೆ.

ಜೇನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ: ವೈದ್ಯ ಸುನೀಲ್ ಚೇತನ

Sep 23 2025, 01:05 AM IST
ಮಾವಳ್ಳಿ ರೈತರ ಉತ್ಪಾದಕ ಕಂಪನಿ ಮತ್ತು ಖಾದಿ ಗ್ರಾಮೋದ್ಯೋಗ ಆಯೋಗದ ಸಹಯೋಗದಲ್ಲಿ ಇಲ್ಲಿನ ಕೊಪ್ಪ ಪಂಚಾಯತ್ ನ ಬೇಳೂರಿನ ಅಣ್ಣಪ್ಪ ಮರಾಠಿ ಅವರ ಮನೆ ಆವರಣದಲ್ಲಿ ಜೇನು ಕೃಷಿ ಮಾಹಿತಿ ಕಾರ್ಯಾಗಾರವನ್ನು ವೈದ್ಯ ಸುನಿಲ್ ಚೇತನ್ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved