• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಸಚಿವ ಜಾರ್ಜ್‌ ಸೂಚನೆ

Sep 13 2025, 02:04 AM IST
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡು ವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಕೊಪ್ಪ ಡಿಎಫ್‌ಒಶಿವಶಂಕರ್ಗೆ ಸೂಚನೆ ನೀಡಿದರು.

ತೂಬಗೆರೆಯಲ್ಲಿ ಆನೆ ಮೇಲೆ ಗಣೇಶನ ಅಂಬಾರಿ ವೈಭವ

Sep 03 2025, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ಈ ಬಾರಿ ನಡೆದ ಗಣೇಶೋತ್ಸವ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆಯೊಂದಿಗೆ ಸಂಪನ್ನಗೊಂಡು ಜನಮನ ಸೆಳೆದಿತು.

ಸಾವಿರ ಕಂಬ ಬಸದಿಗೆ ರವೀನಾ ಟಂಡನ್‌ ಪುತ್ರಿಯಿಂದ ಆನೆ ಗಿಫ್ಟ್‌

Aug 30 2025, 11:26 AM IST

ಯಾಂತ್ರೀಕೃತ ಐರಾವತವನ್ನು ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದರು.

ಟ್ರಂಪ್‌ ತೆರಿಗೆ ಆನೆ ಮೇಲೆ ಇಲಿ ದಾಳಿ ಮಾಡಿದಂತೆ!

Aug 30 2025, 07:33 AM IST

ಅಮೆರಿಕದ ಆರ್ಥಿಕ ತಜ್ಞ ರಿಚರ್ಡ್‌ ವೂಲ್ಫ್‌ ಅ‍ವರು ಭಾರತದ ಮೇಲಿನ ಅಮೆರಿಕದ ತೆರಿಗೆ ದಾಳಿಯನ್ನು ‘ಆನೆ ಮೇಲೆ ಇಲಿಯ ದಾಳಿ’ಗೆ ಹೋಲಿಸಿದ್ದಾರೆ.

ದಸರಾ ಉತ್ಸವಕ್ಕೆ ದುಬಾರೆಯಿಂದ 3 ಆನೆ

Aug 30 2025, 01:00 AM IST
ತುಮಕೂರು ದಸರಾ -2025 ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದ್ದು, ಈ ಸಂಬಂಧ ಜಿಲ್ಲೆಯ ಸಾವಿರಾರು ಕಲಾವಿದರಿಗೆ ತಮ್ಮ ಕಲೆಯನ್ನು ಪ್ರದರ್ಶನ ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

ತಾತ್ಕಾಲಿಕ ಶಾಲೆಯಲ್ಲಿ 25 ಮಕ್ಕಳಿಗೆ ಪಾಠ, ಆಟ, ಊಟ: ಆನೆ ಮಾವುತರು, ಕಾವಾಡಿಗಳ ಮಕ್ಕಳಿಗಾಗಿ ವ್ಯವಸ್ಥೆ

Aug 24 2025, 02:00 AM IST
ಮಕ್ಕಳು ಶಾಲೆ ಬಿಟ್ಟು ಮೈಸೂರಿಗೆ ಬರುವುದರಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ಅರಿತ ಶಾಲಾ ಶಿಕ್ಷಣ ಇಲಾಖೆಯು ಪ್ರತಿ ವರ್ಷ ಮಾವುತರು ಮತ್ತು ಕಾವಾಡಿಗರ ಮಕ್ಕಳಿಗಾಗಿ ತಾತ್ಕಾಲಿಕ ಶಾಲೆಯಲ್ಲಿ ಅರಮನೆ ಆವರಣದಲ್ಲಿ ನಡೆಸುತ್ತಿದೆ.

ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ

Aug 18 2025, 06:53 AM IST

ತುಂಗಭದ್ರಾ ಬೋರ್ಡ್‌ನಿಂದಲೇ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಈಗ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ವಿಳಂಬವಾಗಲು ಬೋರ್ಡ್ ನೇರ ಹೊಣೆ ಎಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ಮಾಡಿದ್ದಾರೆ.

ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ

Aug 14 2025, 12:34 PM IST

ಕಾಡಾನೆ ಜತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿ ಬಂಡೀಪುರ ಅರಣ್ಯ ಇಲಾಖೆಗೆ ₹25 ಸಾವಿರ ದಂಡ ಕಟ್ಟಿದ್ದಾರೆ. ಜೊತೆಗೆ  ಬಂಡೀಪುರ ದ್ವಾರದ ಬಳಿ ನಿಂತು ಕಾಡಿನೊಳಗಿನ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಪ್ರವಾಸಿಗರಿಗೆ ‘ನನಗಾದ ಅನುಭವ ನಿಮಗಾಗುವುದು ಬೇಡ. ವಾಹನ ಇಳಿಯದೆ ತೆರಳಿ’ ಎಂದು ಜಾಗೃತಿ ಮೂಡಿಸುವ ಶಿಕ್ಷೆ

ವಿಶ್ವ ಆನೆ ದಿನ ವಿಶೇಷ ಅಂಚೆ ಲಕೋಟೆ ಬಿಡುಗಡೆ

Aug 14 2025, 01:01 AM IST
ವಿಶೇಷ ಅಂಚೆ ಲಕೋಟೆಯನ್ನು ಕೊಡಗು ವಿಭಾಗದ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ದುಬಾರೆ ಸಾಕಾನೆ ಶಿಬಿರದಲ್ಲಿ ಬಿಡುಗಡೆಗೊಳಿಸಲಾಯಿತು.

ವಿಶ್ವ ಆನೆ ದಿನಾಚರಣೆ: ಹಾರಂಗಿ ಆನೆ ಶಿಬಿರದಲ್ಲಿ ಸರಳ ಕಾರ್ಯಕ್ರಮ

Aug 13 2025, 02:31 AM IST
ವಿಶ್ವ ಆನೆ ದಿನಾಚರಣೆ ಅಂಗವಾಗಿ ಕುಶಾಲನಗರ ಸಮೀಪದ ಹಾರಂಗಿ ಆನೆ ಶಿಬಿರದಲ್ಲಿ ಸರಳ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved