• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂರು ಗ್ರಾಮ ಪಂಚಾಯಿತಿ ಗುಂಡ್ವಾನಿ ಕಾಡಿನಲ್ಲಿ ತುಂಟ ಆನೆ ಸೆರೆ

Oct 07 2025, 01:02 AM IST
ನರಸಿಂಹರಾಜಪುರ, ಕಳೆದ ಒಂದೂವರೆ ವರ್ಷದಿಂದ ಕಾನೂರು ಗ್ರಾಮ ಪಂಚಾಯಿತಿಯ ಸಂಕ್ಸೆ, ಕಾನೂರು ಗ್ರಾಮ, ಬಾಳೆ ಗ್ರಾಮ ಪಂಚಾಯಿತಿಯ ವಗಡೆ ಸುತ್ತಮುತ್ತ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆಯವರು ಸೋಮವಾರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಬಂಡೀಪುರ ಆನೆ ಶಿಬಿರಕ್ಕೆ ಯುವಕ ಎಂಟ್ರಿ: ಪೋಟೋ ವೈರಲ್

Oct 05 2025, 01:00 AM IST
ರಾಂಪುರ ಆನೆ ಶಿಬಿರದ ಮಾವುತನ ಸಂಬಂಧಿಕ ಯುವಕನೊಬ್ಬ ಸಾಕಾನೆಗೆ ಮುತ್ತು ಕೊಟ್ಟಿದ್ದಲ್ಲದೇ ಸಾಕಾನೆ ಮೇಲೆ ಹತ್ತು ಕುಳಿತ ಪೋಟೋ ಸೆರೆ ಕಂಡು ಪರಿಸರವಾದಿಗಳು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೆ ಮೇಲೆ 'ಅಂಬಾರಿ' ಕಟ್ಟುವುದೇ ಒಂದು ಕಲೆಗಾರಿಕೆ

Oct 03 2025, 01:07 AM IST

ದಸರಾ ವಿಜಯದಶಮಿ ಮೆರವಣಿಗೆಯ ಕೇಂದ್ರ ಬಿಂದು ಚಿನ್ನದ ಅಂಬಾರಿ ಹಾಗೂ ಅಂಬಾರಿಯನ್ನು ಹೊರುವ ಆನೆ. ಅಂತಹ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಆನೆಯ ಮೇಲೆ ಸೊಗಸಾಗಿ ಕಟ್ಟುವುದೇ ಒಂದು ಕಲೆಗಾರಿಕೆ ಆಗಿದೆ.

ಸತತ 6ನೇ ಬಾರಿ ‘ಅಭಿಮನ್ಯು’ ಆನೆ ಮೇಲೆ ಅಂಬಾರಿ..!

Oct 01 2025, 01:00 AM IST
ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಯಲ್ಲಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಸತತ 6ನೇ ಬಾರಿಗೆ ಹೊರಲು ಕ್ಯಾಪ್ಟನ್ ಅಭಿಮನ್ಯು ಆನೆಯು ಸರ್ವರೀತಿಯಲ್ಲೂ ಸಜ್ಜಾಗಿದೆ. ಕಳೆದ ಒಂದೂವರೆ ತಿಂಗಳಿಂದ ತಾಲೀಮು ನಡೆಸಿರುವ ಅಭಿಮನ್ಯು ನೇತೃತ್ವದ ಗಜಪಡೆಯು 2025ನೇ ಜಂಬೂಸವಾರಿಯಲ್ಲಿ ಸಾಗಲು ಸಿದ್ಧವಾಗಿವೆ.

ದಸರಾ ಆನೆ ಮಾವುತರಿಗೆ ಸೌರ ದೀಪ ವಿತರಣೆ

Sep 22 2025, 01:00 AM IST
ಮಾವುತರು ಆನೆಗಳನ್ನು ಸಾಕುವಲ್ಲಿ ಹಾಗೂ ದಸರಾ ಜಂಬೂ ಸವಾರಿ ಯಶಸ್ವಿಯಾಗಿ ನೆರವೇರಿಸಲು ನೀಡುತ್ತಿರುವ ನಿಸ್ವಾರ್ಥ ಸೇವೆ

ತರಳಬಾಳು ಮಠಕ್ಕೆ ಬರಲಿದೆ ರೋಬೋ ಆನೆ

Sep 21 2025, 02:00 AM IST
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ವಿಶೇಷ ಅತಿಥಿಯೊಬ್ಬರ ಆಗಮನ ಆಗಲಿದ್ದು, ಇನ್ನು ಮುಂದೆ ನೋಡುಗರು ಮತ್ತು ಮಕ್ಕಳಿಗೆ ರಂಜನೆಯ ತಾಣವಾಗಲಿದೆ. ಅದುವೇ ಮಾನವ ನಿರ್ಮಿತ ಯಾಂತ್ರಿಕ ಆನೆ ರೋಬೋ.

ಮಲಸಾವರ ಗ್ರಾಮದಲ್ಲಿ ಆನೆ ಹಾವಳಿ

Sep 17 2025, 01:05 AM IST
ಮಲೆನಾಡು ಭಾಗದ ಅರೇಹಳ್ಳಿ ಹೋಬಳಿ ವ್ಯಾಪ್ತಿಯ ಮಲಸಾವರ ಗ್ರಾಮದಲ್ಲಿ ಕಳೆದ ರಾತ್ರಿ ಆನೆಗಳ ಹಿಂಡೊಂದು ನುಗ್ಗಿ ಓಡಾಡಿದ ಘಟನೆ ನಡೆದಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಗ್ರಾಮಾಂತರ ಪ್ರದೇಶಕ್ಕೆ ಬಂದ ಆನೆಗಳು ಹೊಲ ಜಮೀನು ಹಾಗೂ ತೋಟಗಳ ದಾರಿ ಹಿಡಿದ ಪರಿಣಾಮ ಭಯದಿಂದ ಗ್ರಾಮಸ್ಥರು ಮನೆಬಾಗಿಲು ಬೀಗ ಹಾಕಿಕೊಂಡು ನಿದ್ದೆಯಿಲ್ಲದ ರಾತ್ರಿ ಕಳೆಯಬೇಕಾಯಿತು. ಪ್ರತಿ ರಾತ್ರಿ ಆನೆಗಳ ಚಲನವಲನ ಹೆಚ್ಚುತ್ತಿದೆ. ಹೊಲದಲ್ಲಿ ಬೆಳೆದಿರುವ ಬೆಳೆಗಳು ನಾಶವಾಗುವ ಪರಿಸ್ಥಿತಿ ಬಂದಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆಗಳನ್ನು ಹಿಮ್ಮೆಟ್ಟಿಸದಿದ್ದರೆ ಗ್ರಾಮಸ್ಥರಿಗೆ ಬದುಕು ಕಷ್ಟವಾಗುತ್ತದೆ ಎಂದು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಆನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಸಚಿವ ಜಾರ್ಜ್‌ ಸೂಚನೆ

Sep 13 2025, 02:04 AM IST
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡು ವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಕೊಪ್ಪ ಡಿಎಫ್‌ಒಶಿವಶಂಕರ್ಗೆ ಸೂಚನೆ ನೀಡಿದರು.

ತೂಬಗೆರೆಯಲ್ಲಿ ಆನೆ ಮೇಲೆ ಗಣೇಶನ ಅಂಬಾರಿ ವೈಭವ

Sep 03 2025, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ಈ ಬಾರಿ ನಡೆದ ಗಣೇಶೋತ್ಸವ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆಯೊಂದಿಗೆ ಸಂಪನ್ನಗೊಂಡು ಜನಮನ ಸೆಳೆದಿತು.

ಸಾವಿರ ಕಂಬ ಬಸದಿಗೆ ರವೀನಾ ಟಂಡನ್‌ ಪುತ್ರಿಯಿಂದ ಆನೆ ಗಿಫ್ಟ್‌

Aug 30 2025, 11:26 AM IST

ಯಾಂತ್ರೀಕೃತ ಐರಾವತವನ್ನು ಜೈನಕಾಶಿ ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಆಕೆಯ ಪುತ್ರಿ ರಾಶಾ ತಾದಾನಿ ಕೊಡುಗೆಯಾಗಿ ನೀಡಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
50 ವರ್ಷದೊಳಗಿನ 15000 ಜನಕ್ಕೆ ವೃದ್ಧಾಪ್ಯ ವೇತನ!
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ
31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ
ಡಿಸಿಸಿ: ಕತ್ತಿವರಸೆಯಲ್ಲಿ ಗೆದ್ದ ಟೀಂ ಜಾರಕಿಹೊಳಿ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved