• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಾಪುರ: ಸಿದ್ದಾಪುರ ಗ್ರಾಮದಲ್ಲಿ ಒಂಟಿ ಆನೆ ಭೀತಿ

Jun 05 2025, 03:13 AM IST
ಸಿದ್ಧಾಪುರ ಗ್ರಾಮದೊಳ‍ಗೆ ಬಂದ ಆನೆ ಒಂದೆರಡು ಮನೆಗಳ ಪಕ್ಕದಲ್ಲಿ ಹಾದು ಹೋಗಿ ಕಾಡು ಸೇರಿದೆ. ಇದನ್ನು ಕಂಡು ಸ್ಥಳೀಯರು ಈ ಭಾಗದಲ್ಲಿ ಓಡಾಡುವುದಕ್ಕೆ ಹೆದರಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಸಿದ್ದಾಪುರ, ಹೊಸಂಗಡಿಯ ಅಂಗನವಾಡಿ ಮತ್ತು ಶಾಲೆಗೆ ರಜೆ ನೀಡಲಾಯಿತು ಮತ್ತು ಬುಧವಾರ ನಡೆಯಬೇಕಾಗಿದ್ದ ವಾರದ ಸಂತೆಯನ್ನೂ ಕೂಡ ರದ್ದುಪಡಿಸಲಾಗಿತ್ತು.

ಆನೆ ದಾಳಿಯಿಂದ ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಸಾಂತ್ವನ

May 27 2025, 12:33 AM IST
ಬಿಕ್ಕೋಡು ಹೋಬಳಿಯ ಅಂಕಿಹಳ್ಳಿ ಗ್ರಾಮದ ಡಾ. ಕರಣ್ ಅವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಗಜೇಂದ್ರಪುರದ ಚಂದ್ರಮ್ಮ ಅವರ ಮೇಲೆ ಏಕಾಎಕಿ ಕಾಡಾನೆ ದಾಳಿ ಮಾಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಶಾಸಕ ಎಚ್ ಕೆ ಸುರೇಶ್ ಮೃತ ಚಂದ್ರಮ್ಮ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹರಿಹಾಯ್ದರು. ಆನೆ ದಾಳಿಯಿಂದ ಸಾವಿಗೀಡಾದ ಕೂಲಿ ಕಾರ್ಮಿಕ ಮಹಿಳೆ ಚಂದ್ರಮ್ಮ ನಿವಾಸಕ್ಕೆ ಶಾಸಕ ಹುಲ್ಲಳ್ಳಿ ಸುರೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಗಣತಿ ಆರಂಭ

May 23 2025, 11:54 PM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಆನೆ ಗಣತಿ ಸಮಯದಲ್ಲಿ ಗಣತಿದಾರರಿಗೆ ಕಾಡಾನೆ ಕಾಣಿಸಿಕೊಂಡಿದೆ.

ಜನರ ಸಮಸ್ಯೆ ನಿವಾರಣೆಗೆ ಆಂಧ್ರಕ್ಕೆ ಕುಮ್ಕಿ ಆನೆ : ಖಂಡ್ರೆ

May 23 2025, 11:17 AM IST

ಕುಮ್ಕಿ ಆನೆಗಳ ಹಸ್ತಾಂತರ ನೆರೆ ರಾಜ್ಯದೊಂದಗಿನ ಸಂಬಂಧ ಉತ್ತಮಗೊಳಿಸಲು ಇದೊಂದು ಹೆಜ್ಜೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಬಳ್ಳೆ ಹಾಡಿಯಲ್ಲಿ ಆನೆ ದಾಳಿಗೆ ಮಹಿಳೆ ಬಲಿ

May 22 2025, 01:22 AM IST
ರಾಜು ಪತ್ನಿ ಸೀತಾ ಹಾಗೂ ಮಗ ಸುದೀಪನ ಜೊತೆ ಮಂಗಳವಾರ ಬೆಳಗ್ಗೆ ಕಾಡಿನಿಂದ ಜೇನು ತರುವುದಕ್ಕಾಗಿ ತೆರಳಿದ್ದರು.

ಆಂಧ್ರಕ್ಕೆ ರಾಜ್ಯದಿಂದ 4 ಕುಮ್ಕಿ ಆನೆ ಹಸ್ತಾಂತರ

May 22 2025, 12:45 AM IST
ಆಂಧ್ರಪ್ರದೇಶದ ಮಾನವ-ಆನೆ ಸಂಘರ್ಷಕ್ಕೆ ಪರಿಹಾರ ನೀಡುವ ಉದ್ದೇಶದೊಂದಿಗೆ ರಾಜ್ಯದ ತರಬೇತಿ ಪಡೆದ ನಾಲ್ಕು ಕುಮ್ಕಿ ಆನೆಗಳನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರಿಗೆ ಹಸ್ತಾಂತರಿಸಿದರು.

ದೇಗುಲ ಪುನರ್ ಪ್ರತಿಷ್ಠಾಪನೆ ವೇಳೆ ಆನೆ ದಾಂಧಲೆ‌: ಬೈಕ್, ಕಾರ್‌ ಪುಡಿ

May 10 2025, 01:03 AM IST
ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ವೇಳೆ ಕಾಡಾನೆ ದಾಂಧಲೆ ನಡೆಸಿ ಬೈಕ್, ಕಾರುಗಳನ್ನು ಪುಡಿಪುಡಿ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಆನೆ ದಾಳಿಗೊಳಗಾದ ರೈತನ ಭೇಟಿ ಮಾಡಿದ ಅರಣ್ಯ ಸಚಿವ

Apr 24 2025, 11:46 PM IST
ಹನೂರು ತಾಲೂಕಿನ ಒಡೆಯರ್ ಪಾಳ್ಯ ಗ್ರಾಮದ ರೈತ ಬಸವರಾಜ್ ಆನೆ ದಾಳಿಯಿಂದ ಬಲಗೈ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದು.

ಮಲೆನಾಡು, ಮತ್ತಿತರ ಜಿಲ್ಲೆಗಳಲ್ಲಿನ ಕಾಡಾನೆ ಹಾವಳಿ ತಡೆಗೆ ಶೀಘ್ರ ಆನೆ ವಿಹಾರ ಧಾಮ

Apr 20 2025, 02:03 AM IST
ಮಲೆನಾಡು, ಮತ್ತಿತರ ಜಿಲ್ಲೆಗಳಲ್ಲಿನ ಕಾಡಾನೆ ಹಾವಳಿ ತಡೆಗೆ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿರುವ ಆನೆ ವಿಹಾರಧಾಮ (ಎಲಿಫೆಂಟ್‌ ಸಾಫ್ಟ್‌ ರಿಲೀಸ್‌ ಸೆಂಟರ್‌) ಯೋಜನೆ ಅನುಷ್ಠಾನದ ಅಂತಿಮ ವರದಿ ಸಿದ್ಧಗೊಂಡಿದ್ದು, ಇನ್ನು 10 ದಿನಗಳಲ್ಲಿ ಅಧಿಕಾರಿಗಳು ಇದನ್ನು ಇಲಾಖೆಗೆ ಸಲ್ಲಿಸಲಿದ್ದಾರೆ.

ಆನೆ, ಹಂದಿ ಕಾಟಕ್ಕೆ ಹೆದರಿ ಇವ್ರು ಬೆಳೆಯೋದು ಶುಂಠಿ ಮಾತ್ರ- ಕಳೆದ ವರ್ಷ ಬಂಪರ್‌ ಬೆಲೆ...!

Apr 17 2025, 12:00 AM IST
ನಾವು ಬಾಳೆ, ಕಬ್ಬು, ಭತ್ತ ಬೆಳೆಯಲು ಆಗುವುದಿಲ್ಲ. ಏಕೆಂದರೆ ನಮ್ಮ ಗ್ರಾಮವು ಒಂದು ಕಡೆ ನಾಗರಹೊಳೆ ಮತ್ತೊಂದು ಕಡೆ ಬಂಡೀಪುರ ಕಾಡಿಗೆ ಹೊಂದಿಕೊಂಡಂತೆ ಇದೆ. ಇದರಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚು. ಅದರಲ್ಲೂ ಬಾಳೆ, ಕಬ್ಬು, ಭತ್ತ ಬೆಳೆದರೆ ಆನೆಗಳು, ಹಂದಿಗಳು ನಾಶ ಮಾಡಿಬಿಡುತ್ತವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved