ಆನೆ ಹಾವಳಿ ನಿಯಂತ್ರಣಕ್ಕೆ ಕ್ರಮ: ಸಚಿವ ಜಾರ್ಜ್ ಸೂಚನೆ
Sep 13 2025, 02:04 AM ISTಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡು ವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಕೊಪ್ಪ ಡಿಎಫ್ಒಶಿವಶಂಕರ್ಗೆ ಸೂಚನೆ ನೀಡಿದರು.