• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ವಿಧಾನಸಭೆಗೆ ಮಾಜಿ ದೆಹಲಿ ಮಾಜಿ ಮುಖ್ಯಮಂತ್ರಿ, ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಆತಿಶಿ ಪ್ರತಿಪಕ್ಷ ನಾಯಕಿ

Feb 24 2025, 12:36 AM IST
ದೆಹಲಿ ಮಾಜಿ ಮುಖ್ಯಮಂತ್ರಿ, ಕಲ್ಕಾಜಿ ಕ್ಷೇತ್ರದ ಆಪ್‌ ಶಾಸಕಿ ಆತಿಶಿ ಅವರನ್ನು ದೆಹಲಿ ವಿರೋಧ ಪಕ್ಷದ ನಾಯಕಿನ್ನಾಗಿ ಆಮ್ ಆದ್ಮಿ ಪಕ್ಷದ ಶಾಸಕರು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಿದ್ದಾರೆ.

ಯುಮನೆಗೆ ವಿಷ ಆರೋಪ : ಈಗ ಚುನಾವಣೆ ಆಯೋಗ - ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ವಿಷಯುದ್ಧ

Jan 31 2025, 01:31 AM IST
ಯಮುನಾ ನದಿಗೆ ವಿಷ ಹಾಕಲಾಗಿದೆ ಎಂಬ ಆರೋಪದ ಪ್ರಕರಣ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮತ್ತು ಬಿಜೆಪಿ ನಡುವೆ ಯುದ್ಧಕ್ಕೆ ಕಾರಣವಾದ ಬಳಿಕ ಇದೀಗ ಕೇಜ್ರಿ ಮತ್ತು ಚುನಾವಣಾ ಆಯೋಗದ ನಡುವೆ ಸಮರ ಶುರುವಾಗಿದೆ.

ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೆ ನವೀಕರಣಕ್ಕೆ ಶೇ.342 ಹೆಚ್ಚು ವೆಚ್ಚ: ಬಿಜೆಪಿ

Jan 07 2025, 12:33 AM IST
ನವದೆಹಲಿ: ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮನೆಯನ್ನು ನವೀಕರಿಸಿಕೊಳ್ಳಲು 75-80 ಕೋಟಿ ರು. ದುಂದು ವೆಚ್ಚ ಮಾಡಿದ್ದರು ಎಂದು ಸಿಎಜಿ ವರದಿ ಹೇಳಿದೆ ಎಂದು ಬಿಜೆಪಿ ಆರೋಪಿಸಿದೆ.

‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನತೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಪ್‌ ನಾಯಕ ಚಾಟಿಯೇಟು

Jan 07 2025, 12:30 AM IST
‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಿ ಅವರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ’ ಎಂದು ಆಪ್ ನಾಯಕ ಗೋಪಾಲ್ ಇಟಾಲಿಯಾ ಸಾರ್ವಜನಿಕ ಸಭೆಯೊಂದರಲ್ಲೇ ಚಾಟಿಯಲ್ಲಿ ಹೊಡೆದುಕೊಂಡ ಘಟನೆ ನಡೆದಿದೆ.

ಅಕ್ರಮ ಹಣ ವರ್ಗ ಕೇಸಲ್ಲಿ ಬಂಧಿತ ಆಪ್‌ ನಾಯಕ ಜೈನ್‌ 2 ವರ್ಷದ ಬಳಿಕ ಬಿಡುಗಡೆ : ದೆಹಲಿ ಹೈಕೋರ್ಟ್‌ ಜಾಮೀನು

Oct 19 2024, 12:19 AM IST

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್‌ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ಗೈರಿನಲ್ಲಿ ಆಪ್‌ ಚುನಾವಣಾ ಪ್ರಚಾರಕ್ಕೆ ಸಿಸೋಡಿಯಾ ನೇತೃತ್ವ

Aug 12 2024, 01:08 AM IST

 ಅರವಿಂದ ಕೇಜ್ರಿವಾಲ್‌ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಆಪ್‌ ನಾಯಕರಿಗೆ ಕವಿತಾ 100 ಕೋಟಿ ರು. ಲಂಚ: ಇ.ಡಿ.

Jun 04 2024, 12:31 AM IST

ಆಮ್‌ಆದ್ಮಿ ಪಕ್ಷದ ನಾಯಕರಿಗೆ, ತೆಲಂಗಾಣದ ಬಿಆರ್‌ಎಸ್‌ ಪಕ್ಷದ ನಾಯಕಿ ಕೆ.ಕವಿತಾ 100 ಕೋಟಿ ರು. ಲಂಚ ನೀಡಿದ್ದರು. ಹೀಗೆ ನೀಡಿದ ಲಂಚಕ್ಕೆ ಪ್ರತಿಯಾಗಿ ತಮಗೆ ಬೇಕಾದ ಮದ್ಯ ಕಂಪನಿಗಳ ಮೂಲಕ 192 ಕೋಟಿ ರು. ಅಕ್ರಮ ಲಾಭ ಪಡೆದುಕೊಂಡಿದ್ದಾರೆ. 

ಇಂದು ಕೇಜ್ರಿ, ಆಪ್‌ ನಾಯಕರ ‘ಬಿಜೆಪಿ ಕಚೇರಿ ಚಲೋ’

May 19 2024, 01:55 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌, ‘ಮಾರ್ಚ್ 19ರ ಭಾನುವಾರ ಮಧ್ಯಾಹ್ನ 12ಕ್ಕೆ ನಾನು ಮತ್ತು ಇತರ ಎಎಪಿ ನಾಯಕರು ಬಿಜೆಪಿ ಪ್ರಧಾನ ಕಚೇರಿಗೆ ಹೋಗುತ್ತೇವೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು’ ಎಂದು ಗುಡುಗಿದ್ದಾರೆ.

ಸಂಸದೆ ಸ್ವಾತಿ ಮನೆಗೆ ಆಪ್‌ ನಾಯಕ ಸಿಂಗ್‌ ಭೇಟಿ

May 16 2024, 12:49 AM IST
ಪ್ರಕರಣಕ್ಕೆ ತೇಪೆ ಹಚ್ಚಲು ಮುಂದಾದ ಎಎಪಿ ಹಲ್ಲೆಗೊಳಗಾದ ಸ್ವಾತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.

ಶಾ ತಿರುಚಿದ ವಿಡಿಯೋ: ಕೈ, ಆಪ್‌ ನಾಯಕರ ಸೆರೆ

May 01 2024, 01:19 AM IST
ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಕುರಿತಾದ ಡೀಪ್‌ಫೇಕ್‌ ವಿಡಿಯೋ ಹಂಚಿಕೊಂಡ ಮೇಲೆ ಗುಜರಾತ್‌ ಪೊಲೀಸರು ಇಬ್ಬರನ್ನು ಬಂಧಿಸಲಾಗಿದೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved