೨೦೦೦ ಟನ್ಗಿಂತ ಮೊಲಾಸಸ್ ಹೆಚ್ಚು ದಾಸ್ತಾನಿಡುವಂತಿಲ್ಲ: ಆಯುಕ್ತ
Sep 28 2025, 02:00 AM ISTಮೈಷುಗರ್ ಕಾರ್ಖಾನೆಯಲ್ಲಿ ಮೊಲಾಸಸ್ ಸೋರಿಕೆಯಾಗಿ ನಷ್ಟ ಉಂಟಾಗುವುದಕ್ಕೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಕೆ.ಮಂಗಲ್ದಾಸ್, ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ್ ಪಾಟೀಲ್, ಮುಖ್ಯ ರಸಾಯನಶಾಸ್ತ್ರಜ್ಞ ಪಾಪಣ್ಣ ನೇರ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ.