• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಗುಂಡಿ ಮುಚ್ಚಲು ಮೈಕ್ರೋಪ್ಲಾನ್‌ ಮಾಡಿ: ಪಾಲಿಕೆ ಆಯುಕ್ತ

Aug 15 2025, 02:18 AM IST
ನಗರದ ರಸ್ತೆಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮೈಕ್ರೋ ಪ್ಲಾನ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ.

ಗಾಂಧಿಬಜಾರ್‌ ಮಲ್ಟಿಲೆವಲ್‌ ಕಾರ್‌ ಪಾರ್ಕಿಂಗ್‌ ಶೀಘ್ರವೇ ಜನಾರ್ಪಣೆ: ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌

Jul 26 2025, 01:30 AM IST
ಗಾಂಧಿ ಬಜಾರ್‌ನಲ್ಲಿ 22 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮಲ್ಟಿಲೆವಲ್‌ ಕಾರ್‌ ಪಾರ್ಕಿಂಗ್‌ ಹಾಗೂ ವಾಣಿಜ್ಯ ಮಳಿಗೆಯ ಕಟ್ಟಡವನ್ನು ಸಾರ್ವಜನಿಕರ ಬಳಕೆಗೆ ನೀಡುವಂತೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಸೂಚಿಸಿದ್ದಾರೆ.

ಬಸವ ದೇಗುಲಕ್ಕೆ ಖಾಸಗಿ ಟ್ರಸ್ಟ್‌ ಸಾಧ್ಯವಿಲ್ಲ: ಧಾರ್ಮಿಕ ದತ್ತಿ ಆಯುಕ್ತ

Jul 19 2025, 01:00 AM IST
ದಂಡಗುಂಡ ಬಸವೇಶ್ವರ ದೇವಾಲಯ ಧಾರ್ಮಿಕ ದತ್ತಿ ಇಲಾಖಾ ಆಡಳಿತಕ್ಕೊಳಪಡುವ ಸಂಸ್ಥೆಯಾಗಿದ್ದು ನಿಯಮಗಳಂತೆ ಸದರಿ ದೇವಾಲಯಕ್ಕೆ ಖಾಸಗಿ ಜನ ಸೇರಿಕೊಂಡು ಟ್ರಸ್ಟ್‌ ರಚಿಸಲು ಅವಕಾಶ ಇರುವುದಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ: ಸಹಾಯಕ ಆಯುಕ್ತ

Jul 03 2025, 11:49 PM IST
ಮಂಗಳೂರು ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.

ಆರೇ ತಿಂಗಳಲ್ಲಿ ಪಾಲಿಕೆ ಆಯುಕ್ತ ಘಾಳಿ ವರ್ಗ

Jun 18 2025, 11:49 PM IST
ಸೂಪರ್‌ ಟೈಂ ಸ್ಕೇಲ್‌ ದರ್ಜೆಯ ಡಾ. ರುದ್ರೇಶ ಘಾಳಿ ಅವರಿಗೆ ಐಎಎಸ್‌ ಪ್ರಮೋಷನ್‌ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚಿಗೆ ಅವರು ಇದನ್ನು ಖಚಿತಪಡಿಸಿದ್ದರು ಕೂಡ. ಇದೇ ತಿಂಗಳು ಕೊನೆ ಇಲ್ಲವೇ ಆಗಸ್ಟ್‌ ತಿಂಗಳಲ್ಲಿ ಪ್ರಮೋಷನ್‌ ಸಿಗಲಿದೆ ಎನ್ನಲಾಗುತ್ತಿದೆ.

ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್

Jun 07 2025, 08:47 AM IST

ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ: ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿಶ್ವಾಸದ ನುಡಿ

ಇನ್ಮುಂದೆ ನಗರಕ್ಕೆ ಸೀಮಂತ್‌ ಕುಮಾರ್‌ ಪೊಲೀಸ್‌ ಆಯುಕ್ತ

Jun 06 2025, 06:31 AM IST

ರಾಜಧಾನಿ ಬೆಂಗಳೂರಿಗೆ 39ನೇ ಪೊಲೀಸ್‌ ಕಮಿಷನರ್‌ ಆಗಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗುರುವಾರ ತಡರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ.

ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ

Jun 06 2025, 05:08 AM IST

ರಾಜ್ಯ ಸರ್ಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿ ಐದು ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ಅಮಾನತುಗೊಳಿಸಿದೆ

31ಕ್ಕೆ ಬೆಂಗಳೂರು ನಗರದಲ್ಲಿ ತಂಬಾಕು ಜಾಗೃತಿ ಕಾರ್ಯಕ್ರಮ : ಪೊಲೀಸ್‌ ಆಯುಕ್ತ ದಯಾನಂದ

May 29 2025, 01:38 AM IST
ನಗರ ಪೊಲೀಸ್‌ ಘಟಕದಿಂದ ‘ವಿಶ್ವ ಧೂಮಪಾನ ನಿಷೇಧ ದಿನ’ದ ಪ್ರಯುಕ್ತ ಮೇ 31ರಂದು ತಂಬಾಕು ನಿಯಂತ್ರಣ ಕಾನೂನುಗಳ ಪಾಲನೆ ಕುರಿತು ನಗರದಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

ಬಾಲ ಬಿಚ್ಚಿದರೆ ಕಟ್‌ ಮಾಡಬೇಕಾಗುತ್ತೆ ಹುಷಾರು : ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ

May 09 2025, 12:35 AM IST

ಸ್ಟೈಲ್‌ಗಾಗಿ ಕೂದಲು ಬಿಟ್ಟವರು, ಟ್ಯಾಟು ಹಾಕಿಸಿಕೊಂಡವರು, ಅಪರಾಧ ಚಟುವಟಿಕೆಯಲ್ಲಿ ಈಗಲೂ ತೊಡಗಿಕೊಂಡವರಿಗೆ ತರಾಟೆ ತೆಗೆದುಕೊಂಡ ಆಯುಕ್ತರು 

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved