• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್

Jun 07 2025, 08:47 AM IST

ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ: ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿಶ್ವಾಸದ ನುಡಿ

ಇನ್ಮುಂದೆ ನಗರಕ್ಕೆ ಸೀಮಂತ್‌ ಕುಮಾರ್‌ ಪೊಲೀಸ್‌ ಆಯುಕ್ತ

Jun 06 2025, 06:31 AM IST

ರಾಜಧಾನಿ ಬೆಂಗಳೂರಿಗೆ 39ನೇ ಪೊಲೀಸ್‌ ಕಮಿಷನರ್‌ ಆಗಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಗುರುವಾರ ತಡರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ.

ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ

Jun 06 2025, 05:08 AM IST

ರಾಜ್ಯ ಸರ್ಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿ ಐದು ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ಅಮಾನತುಗೊಳಿಸಿದೆ

31ಕ್ಕೆ ಬೆಂಗಳೂರು ನಗರದಲ್ಲಿ ತಂಬಾಕು ಜಾಗೃತಿ ಕಾರ್ಯಕ್ರಮ : ಪೊಲೀಸ್‌ ಆಯುಕ್ತ ದಯಾನಂದ

May 29 2025, 01:38 AM IST
ನಗರ ಪೊಲೀಸ್‌ ಘಟಕದಿಂದ ‘ವಿಶ್ವ ಧೂಮಪಾನ ನಿಷೇಧ ದಿನ’ದ ಪ್ರಯುಕ್ತ ಮೇ 31ರಂದು ತಂಬಾಕು ನಿಯಂತ್ರಣ ಕಾನೂನುಗಳ ಪಾಲನೆ ಕುರಿತು ನಗರದಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

ಬಾಲ ಬಿಚ್ಚಿದರೆ ಕಟ್‌ ಮಾಡಬೇಕಾಗುತ್ತೆ ಹುಷಾರು : ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ

May 09 2025, 12:35 AM IST

ಸ್ಟೈಲ್‌ಗಾಗಿ ಕೂದಲು ಬಿಟ್ಟವರು, ಟ್ಯಾಟು ಹಾಕಿಸಿಕೊಂಡವರು, ಅಪರಾಧ ಚಟುವಟಿಕೆಯಲ್ಲಿ ಈಗಲೂ ತೊಡಗಿಕೊಂಡವರಿಗೆ ತರಾಟೆ ತೆಗೆದುಕೊಂಡ ಆಯುಕ್ತರು 

ಬಿಬಿಎಂಪಿಗೆ ಮಹೇಶ್ವರ್‌ ರಾವ್‌ ಪೂರ್ಣಾವಧಿ ಮುಖ್ಯ ಆಯುಕ್ತ

May 03 2025, 08:14 AM IST

ಹೆಚ್ಚುವರಿ ಹೊಣೆಗಾರಿಕೆಯಡಿ ನಿಯೋಜನೆಗೊಂಡಿದ್ದ ಬಿಬಿಎಂಪಿಯ ಮುಖ್ಯ ಆಯುಕ್ತ ಎಂ.ಮಹೇಶ್ವರ್‌ ರಾವ್‌ ಅವರಿಗೆ ಶುಕ್ರವಾರ ರಾಜ್ಯ ಸರ್ಕಾರ ಪೂರ್ಣಾವಧಿ ಜವಾಬ್ದಾರಿ ವಹಿಸಿ ಆದೇಶಿಸಿದೆ.

ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವರ್ಗಾವಣೆ

Apr 29 2025, 01:45 AM IST
ಬಿಬಿಎಂಪಿಯ ಮುಖ್ಯ ಆಯುಕ್ತರಾಗಿದ್ದ ತುಷಾರ್‌ ಗಿರಿನಾಥ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ.

ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್‌ಗೆ ಇ.ಡಿ ಸಮನ್ಸ್‌ ದುರುದ್ದೇಶ ಪೂರಿತ : ವಕೀಲರ ವಾದ

Mar 28 2025, 12:37 AM IST

 ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್‌ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್‌ ರದ್ದುಪಡಿಸಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಮಧ್ಯಂತರ ಮನವಿ ಕುರಿತ ತೀರ್ಪನ್ನು ವಿಭಾಗೀಯ ಪೀಠ ಕಾಯ್ದಿರಿಸಿದೆ.

ದಾವಣಗೆರೆಯ ದೂಡಾ: ₹1.3 ಕೋಟಿ ಉಳಿತಾಯ ಬಜೆಟ್‌: ಆಯುಕ್ತ ತಿಮ್ಮಪ್ಪ

Mar 02 2025, 01:18 AM IST
ಜಿಲ್ಲೆಗೆ 100 ಕೋಟಿ ರು. ಮೀಸಲು, ಮಹಾ ಯೋಜನೆಗೆ ನಕ್ಷೆ ತಯಾರಿಸಲು 75 ಲಕ್ಷ ರು., ವಿವಿಧ ಬಡಾವಣೆಗೆ ರಸ್ತೆ ನಿರ್ಮೂಣ, ಕೆರೆಗಳ ಅಭಿವೃದ್ಧಿ, ವಿದ್ಯುತ್‌ ದೀಪ ಅಳವಡಿಕೆ ಸೇರಿದಂತೆ 2025-26ನೇ ಸಾಲಿನಲ್ಲಿ 1.3 ಕೋಟಿ ರು. ಉಳಿತಾಯ ಬಜೆಟ್‌ನ್ನು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಶನಿವಾರ ಮಂಡಿಸಿದೆ.

ಬಿಬಿಎಂಪಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಆಯುಕ್ತ ವಿರುದ್ಧ ಆಯುಕ್ತರಿಗೆ ದೂರು

Mar 02 2025, 01:16 AM IST
ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆಂದು ಬಿಬಿಎಂಪಿಯ ಆಸ್ತಿ ವಿಭಾಗದ ಸಹಾಯಕ ಆಯುಕ್ತ ಬಿ.ಕೆ.ಶ್ರೀನಿವಾಸಮೂರ್ತಿ ವಿರುದ್ಧ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved