• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೊಂದ ಮಹಿಳೆಯರಿಗೆ ಆಯೋಗ ರಕ್ಷಣೆ: ಡಾ.ನಾಗಲಕ್ಷ್ಮಿ ಚೌಧರಿ

Jul 29 2025, 01:00 AM IST
ಮಹಿಳೆಯರೊಂದಿಗೆ ನಡೆಯುವುದೇ ಮಹಿಳಾ ಆಯೋಗ ಕಾಯಕವಾಗಿದೆ. ಮಹಿಳೆಯರು ಪ್ರಾಯೋಜಕತ್ವ ಯೋಜನೆಯ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಪತಿಯಿಂದ ದೂರವಾದ ಪತ್ನಿ ಹಾಗೂ ತಂದೆ-ತಾಯಿ ಇಲ್ಲದ ಮಕ್ಕಳನ್ನು ನೋಡಿಕೊಳ್ಳಲು ಇರುವಂತಹ ಯೋಜನೆ ಇದಾಗಿದೆ.

ನೊಂದ ಮಹಿಳೆ ಮಹಿಳಾ ಆಯೋಗ ಸಹಾಯ ಪಡೆದುಕೊಳ್ಳಿ

Jul 26 2025, 12:00 AM IST
ನೊಂದವರ ಪರ, ಮಹಿಳೆಯರ ಪರ ಯಾವಾಗಲು ಮಹಿಳಾ ಆಯೋಗ ಇರುತ್ತದೆ. ನೊಂದ ಮಹಿಳೆಯರು ಆಯೋಗದ ಸಹಾಯ ಪಡೆದುಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಚು.ಆಯೋಗ ಬಿಜೆಪಿಯ ಚುನಾವಣಾ ಕಳ್ಳತನದ ಶಾಖೆ: ರಾಗಾ ವಾಗ್ದಾಳಿ

Jul 18 2025, 07:54 AM IST

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ತನ್ನ ವಾಗ್ದಾಳಿ ಮುಂದುವರೆಸಿದೆ.

ಎಸ್‌ಎಸ್‌ಎಲ್‌ಸಿ 100 % ರಿಸಲ್ಟ್‌ಗಾಗಿ ಮಕ್ಕಳಿಗೆ ಟೀಸಿ,ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಕ್ಕಳ ರಕ್ಷಣಾ ಆಯೋಗ

Jul 15 2025, 01:00 AM IST
ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿರುವ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯುವುದಕ್ಕಾಗಿ 9ನೇ ತರಗತಿಯಲ್ಲಿ ದಡ್ಡ ಮಕ್ಕಳನ್ನು ಗುರುತಿಸಿ ಖಾಸಗಿ ಮತ್ತು ಮೊರಾರ್ಜಿ ಶಾಲೆಯಿಂದ ಟೀಸಿ ಕೊಟ್ಟು ಕಳುಹಿಸಿರುವ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿದ್ದು ವರದಿ ನೀಡುವಂತೆ ಕೇಳಿದೆ.

ಕಾತರಾಜ ಆಯೋಗ ವರದಿ ಕಸದಬುಟ್ಟಿಗೆ ಎಸೆದ ಸರ್ಕಾರ

Jul 06 2025, 01:48 AM IST
ಕಾಂತರಾಜ ಆಯೋಗ ನೀಡಿದ ವರದಿಯನ್ನು ಬಲಾಢ್ಯ ಸಮುದಾಯಗಳಿಗೆ ಮಣಿದು, ಕಸದ ಬುಟ್ಟಿಗೆ ಎಸೆಯುವ ಮೂಲಕ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಟೀಕಿಸಿದ್ದಾರೆ.

ಕಾನೂನು ರೀತಿ ‘ಮಹಾ’ ಚುನಾವಣೆನಡೆದಿದೆ: ರಾಗಾಗೆ ಆಯೋಗ ಸ್ಪಷ್ಟನೆ

Jun 25 2025, 01:18 AM IST
2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಔಪಚಾರಿಕವಾಗಿ ಪತ್ರ ಬರೆದಿದ್ದು, ಸಂಸತ್ತು ಅಂಗೀಕರಿಸಿದ ಕಾನೂನುಗಳು ಮತ್ತು ನಿಯಮಗಳ ಪ್ರಕಾರ ಎಲ್ಲಾ ಚುನಾವಣೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ

ಮತ್ತೆ ಚು. ಆಯೋಗ ‘ಮ್ಯಾಚ್‌ಫಿಕ್ಸಿಂಗ್’ : ರಾಹುಲ್‌ ಕಿಡಿ

Jun 22 2025, 01:18 AM IST

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮತ್ತೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

ದ.ಕ. ಪೊಲೀಸರ ವಿರುದ್ಧ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ

Jun 18 2025, 02:07 AM IST
ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ವೇಳೆ ಪೊಲೀಸ್ ಭೇಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶಿಸಿದೆ.

ಸರ್ಕಾರ ಕಾಂತರಾಜು ಆಯೋಗ ವರದಿ ಒಪ್ಪಬೇಕಿತ್ತು : ಆಂಜನೇಯ

Jun 15 2025, 12:05 PM IST

ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಒಪ್ಪಿ ಬಹಿರಂಗಪಡಿಸಬೇಕಿತ್ತು - ಎಚ್.ಆಂಜನೇಯ 

15 ವರ್ಷದ ಮತದಾರರ ಪಟ್ಟಿ ಬಹಿರಂಗಕ್ಕೆ ಚು.ಆಯೋಗ ನಿರ್ಧಾರ: ವರದಿ

Jun 10 2025, 08:29 AM IST
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಹರ್ಯಾಣ ಮತ್ತು ಮಹಾರಾಷ್ಟ್ರದ ಕಳೆದ 15 ವರ್ಷಗಳ ಮತದಾರರ ಪಟ್ಟಿಯನ್ನು ಬಹಿರಂಗ ಮಾಡಲಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved