ಆರೋಗ್ಯ ಶಿಬಿರ ಬಡವರಿಗೆ ವರ
Jun 14 2025, 01:26 AM ISTಮಾತೃಭೂಮಿ ಯುವಶಕ್ತಿ ಸಂಘಟನೆ ಸಮಾಜಮುಖಿ ಕಾರ್ಯ ಮಾಡುವುದನ್ನು ಮೈಗೂಡಿಸಿಕೊಂಡಿದೆ. ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಸೇವೆಗೆ ಸದಾಸಿದ್ಧರಿದ್ದಾರೆ. ಇನ್ನೂ ಬೆಂಗಳೂರಿನ ವಿವೇಕಾನಂದ ಕಣ್ಣಿನ ಆಸ್ಪತ್ರೆ ಸೇವೆ ಗಮನಾರ್ಹ. ಶಸ್ತ್ರಚಿಕಿತ್ಸೆಯ ಮೂಲಕ ಕಣ್ಣಿಲ್ಲದವರಿಗೆ ಕಣ್ಣು ಕೊಡುವ ಕೆಲಸ ಮಾಡುತ್ತಿರುವುದು.