• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರ ಅಪಹರಣ: ಆರೋಪ

Aug 22 2025, 01:01 AM IST
ನಮ್ಮ ಹಿತ್ಲಕೊಪ್ಪ ಸಹಕಾರಿ ಸಂಘದಲ್ಲಿ ೧೨ ಸದಸ್ಯರಿದ್ದೇವೆ.

ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡದ ರಾಜ್ಯ ಸರ್ಕಾರ: ಆರೋಪ

Aug 22 2025, 01:01 AM IST
ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಬಾಧಿಸುತ್ತಿದ್ದು, ಇದರಿಂದಾಗಿ ಸರ್ಕಾರ ಕಣ್ಣು, ಕಿವಿ, ಎಲ್ಲವನ್ನು ಬಂದ್ ಮಾಡಿಕೊಂಡು ಕುಳಿತಿದೆ.

ಯುವ ನಾಯಕ ನನ್ನ ಹೋಟೆಲ್‌ಗೆ ಆಹ್ವಾನಿಸಿದ್ರು: ಕೇರಳ ನಟಿ ರಿನಿ ಆರೋಪ

Aug 22 2025, 01:00 AM IST
‘ಕೇರಳದ ಜನಪ್ರಿಯ ಪಕ್ಷವೊಂದರ ಯುವ ನಾಯಕರೊಬ್ಬರು ನನ್ನೊಂದಿಗೆ ಕಳೆದ 3 ವರ್ಷಗಳಿಂದ ಅನುಚಿತವಾಗಿ ವರ್ತಿಸುತ್ತಿದ್ದಾರೆ’ ಎಂದು ನಟಿ ರಿನಿ ಜಾರ್ಜ್‌ ಆರೋಪಿಸಿದ್ದಾರೆ. ಜತೆಗೆ, ಈ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಂತೆ ತಮ್ಮ ಮೇಲೆ ಸೈಬರ್‌ ದಾಳಿ ಆಗಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ: ಕ್ರಮಕ್ಕೆ ಒತ್ತಾಯ

Aug 22 2025, 12:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಬಗ್ಗೆ ವಿಶೇಷ ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನ ಖಂಡನೀಯ: ಬಿಜೆಪಿ ಆರೋಪ

Aug 21 2025, 02:00 AM IST
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರು ನಾರಾಯಣ ಗುರು ಅವರನ್ನು ಅವಮಾನಿಸಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಹೇಳಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮ ಖಾತೆಗೆ₹27.50 ಕೋಟಿ ಅಕ್ರಮ ವರ್ಗ ಆರೋಪ

Aug 20 2025, 01:30 AM IST
‘ಅಮೃತ ಮಹೋತ್ಸವ’ ಯೋಜನೆಯ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ರಾಜೀವ್ ಗಾಂಧಿ ವಸತಿ ನಿಗಮದ ಖಾತೆಗೆ ಬಿಬಿಎಂಪಿ ಅಧಿಕಾರಿಗಳು 27.50 ಕೋಟಿ ರು.ಗಳಷ್ಟು ಬೃಹತ್ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್ ಅವರು ಲೋಕಾಯುಕ್ತ ಮತ್ತು ಬಿಬಿಎಂಪಿಗೆ ದೂರು ಸಲ್ಲಿಸಿದ್ದಾರೆ.

ಧರ್ಮಸ್ಥಳದಲ್ಲಿ ಸಾಮೂಹಿಕ ಕೊಲೆ ಆರೋಪ ಆಧಾರರಹಿತ: ಡಾ। ಹೆಗ್ಗಡೆ

Aug 20 2025, 01:30 AM IST
ಕಳೆದ 2 ದಶಕಗಳಿಂದ ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣ ಸೇರಿದಂತೆ ಹಲವು ಕೊಲೆ, ಅತ್ಯಾಚಾರ, ಶವಗಳ ಹೂಳುವಿಕೆಯ ಬಗ್ಗೆ ಮಾಡಲಾಗುತ್ತಿರುವ ಆರೋಪಗಳನ್ನು ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದು, ‘ಅವುಗಳು ಸುಳ್ಳು ಮತ್ತು ಆಧಾರರಹಿತ’ ಎಂದು ಹೇಳಿದ್ದಾರೆ. ಜತೆಗೆ, ಸತ್ಯವನ್ನು ಬೆಳಗಿಕೆ ತರುವ ಸಲುವಾಗಿ ವಿಶೇಷ ತನಿಖಾ ತಂಡ ನಡೆಸುತ್ತಿರುವ ತನಿಖೆಯನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಗರ್ಭ ಧರಿಸಿದ ಹಸುಗಳ ಆರೈಕೆಗೆ ಪೊಲೀಸರಿಂದ ಅಡ್ಡಿ: ಆರೋಪ

Aug 20 2025, 01:30 AM IST
ಗರ್ಭ ಧರಿಸಿರುವ ಹಸುಗಳನ್ನು ಜೋಪಾನವಾಗಿ ಕಾಪಾಡುವ ಸಲುವಾಗಿ ಹಸುಗಳ ಫಾರಂಗೆ ಕೊಂಡೊಯ್ಯುತ್ತಿದ್ದ ವೇಳೆ ಹಲಗೂರು ಪೊಲೀಸರು ಏಕಾಏಕಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಹಸುಗಳನ್ನು ಕೊಂಡೊಯುತ್ತಿರುವುದಾಗಿ ಆರೋಪಿಸಿ ವಶಕ್ಕೆ ಪಡೆದಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ರೈತರ ಪ್ರತಿಭಟನೆ.

ಒಳ ಮೀಸಲಾತಿ ವರ್ಗೀಕರಣದಲ್ಲಿ ಅನ್ಯಾಯ: ಎಂ.ಎನ್.ರಾಜಪ್ಪ ಆರೋಪ

Aug 19 2025, 01:00 AM IST
ಒಳ ಮೀಸಲಾತಿ ವರ್ಗಿಕರಣ ಸಂದರ್ಭದಲ್ಲಿ ಬಲಗೈ ಸೇರಿದ ಅಂಕಿಅಂಶಕ್ಕೆ ಸಂಬಂಧಿಸಿದಂತೆ 1985ರ ಸಾಲಿನಲ್ಲಿ ಬಂದಿದ್ದ ತೀರ್ಪಿನ ಪ್ರಕಾರದಂತೆ ಬಲಗೈ ವರ್ಗದ ಸಂಖ್ಯೆ ಶೇ.70ರಷ್ಟು ಮತ್ತು ಎಡಗೈ ವರ್ಗದವರ ಸಂಖ್ಯೆ ಶೇ.60ರಷ್ಟು ಇದ್ದರು ಎಂಬ ಮಾಹಿತಿ ಕೊಡಲಾಗಿತ್ತು. ಆದರೆ ಈಗ ಬಲಗೈ ವರ್ಗದವರ ಸಂಖ್ಯೆ ಏರಿಕೆಯಾಗಿದ್ದು, ಸರ್ಕಾರ ಈಗ ಮಾಡಿರುವ ಒಳ ಮೀಸಲಾತಿ ವರ್ಗಿಕರಣದಲ್ಲಿ ಬಲಗೈ ವರ್ಗದವರಿಗೆ ಅನ್ಯಾಯವಾಗುತ್ತದೆ ಎಂದು ರಾಜಪ್ಪ ಆರೋಪಿಸಿದರು.

ಹಣದ ವ್ಯವಹಾರ: ಜಾತಿ ನಿಂದನೆ, ಹಲ್ಲೆ ಆರೋಪ- ದೂರು-ಪ್ರತಿ ದೂರು

Aug 19 2025, 01:00 AM IST
ಸಾಲದ ವಿವಾದಕ್ಕೆ ಸಂಬಂಧಿಸಿದಂತೆ ನಗರಸಭೆ ಸದಸ್ಯೆ ನಿಂಬಕ್ಕ ಚಂದಾಪುರ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಜಾತಿ ನಿಂದನೆ, ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ರಾಣೆಬೆನ್ನೂರು ತಾಲೂಕು, ಹೀಲದಹಳ್ಳಿಯ ಸೋಮಪ್ಪ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸೋಮವಾರ ಎಫ್‌ಐಆರ್ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 119
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved