• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌

Aug 04 2025, 11:45 PM IST
ಹೊಸಕೋಟೆ: ಸಹಕಾರ ಸಂಘಗಳು ರೈತರ ಜೀವನಾಡಿಗಳು. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಸದಸ್ಯರು ಅವುಗಳ ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.

ರಾಗಿಯಲ್ಲಿ ಆಹಾರ ಮೌಲ್ಯವರ್ಧನೆ ಮೂಲಕ ಆರ್ಥಿಕ ಸಬಲರಾಗಿ: ಎಚ್.ಎನ್. ಮಮತಾ

Aug 03 2025, 01:30 AM IST
ರಾಗಿ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ, ವಿವಿಧ ಸಾವಯವ ಗೊಬ್ಬರಗಳ ತಯಾರಿಕೆ ಮತ್ತು ಬಳಕೆ, ಮಹತ್ವ, ನೀರಿನ ಸಮರ್ಥ ಬಳಕೆ ಕುರಿತು ಡಾ.ಜಿ.ವಿ. ಸುಮಂತ್ ಕುಮಾರ್, ಪಿಎಂಎಫ್ಎಂಇ ಯೋಜನೆಯಡಿ ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ದೊರೆಯುವ ಸಾಲ ಸೌಲಭ್ಯಗಳು ಗೌರವ್ವ ಅಗಸೀಬಾಗಿಲ ಮಾಹಿತಿ ನೀಡಿದರು.

ಸಣ್ಣ ಉದ್ದಿಮೆ ಸ್ಥಾಪಿಸಿ ಆರ್ಥಿಕ ಸಬಲರಾಗಿ: ಲವೀಶ್ ಓರಡಿಯಾ

Aug 01 2025, 11:45 PM IST
ಸ್ವಸಹಾಯ ಗುಂಪುಗಳಿಂದ ಸಣ್ಣ ಸಣ್ಣ ಉದ್ಯಮಗಳನ್ನು ಮನೆಯಲ್ಲಿಯೇ ಮಾಡುವ‌ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯಾ ಹೇಳಿದರು.

ರೈತರೇ ಉಪ ಉತ್ಪನ್ನ ತಯಾರಿಸಿ ಆರ್ಥಿಕ ಪ್ರಗತಿ ಸಾಧಿಸಿ: ದರ್ಶನ್ ಪುಟ್ಟಣ್ಣಯ್ಯ

Aug 01 2025, 12:00 AM IST
ಕೃಷಿ ಪ್ರಧಾನ ಜಿಲ್ಲೆ ಮಂಡ್ಯದ ಮಕ್ಕಳೆಲ್ಲ ತಮ್ಮ ಊರುಗಳಿಗೆ ಬಂದು ಕೃಷಿಯನ್ನು ಆರಂಭಿಸಬೇಕು. ಕೃಷಿಯನ್ನು ಉಳಿಸಿ ಬೆಳೆಸಬೇಕು ಎಂದರೆ ಮೊದಲು ನಮ್ಮ ಭೂಮಿ ಫಲವತ್ತತೆಯನ್ನು ಅರ್ಥ ಮಾಡಿಕೊಳ್ಳಬೇಕು. ಬೆಳೆ ಬೆಳೆಯುವ ಪದ್ಧತಿ ಬದಲಾಗಬೇಕು. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವುದನ್ನು ಕಲಿಯಬೇಕು.

ಹೈನುಗಾರಿಕೆ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿ: ಸಿ.ಶಿವಕುಮಾರ್

Aug 01 2025, 12:00 AM IST
ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಪ್ರತಿಯೊಬ್ಬ ರೈತರು ಅರಿವು ಮೂಡಿಸಿಕೊಂಡು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು. ಮನ್ನುಲ್ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಾ.

ರೈತರ ಆರ್ಥಿಕ ಪ್ರಗತಿಗೆ ಶ್ರಮಿಸುವೆ: ಶಾಸಕ ರಮೇಶ

Jul 31 2025, 01:03 AM IST
ದೇಶದ ಬೆನ್ನೆಲುಬಾದ ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವುದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಜಾಗತಿಕ ಆರ್ಥಿಕ ವ್ಯವಸ್ಥೆಗೆ ಕೃಷಿ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಡಾ.ಕುಮಾರ

Jul 31 2025, 12:45 AM IST
ಕೃಷಿ ವಿಜ್ಞಾನಿಗಳು ಹೊಸದಾಗಿ ತಂತ್ರಜ್ಞಾನಗಳ ಅಳವಡಿಕೆ ಮತ್ತು ಉಪಯುಕ್ತತೆಯಿಂದ ಕೃಷಿಯ ವ್ಯಾಪ್ತಿ ಜಾಗತಿಕ ಮಟ್ಟಕ್ಕೂ ವಿಸ್ತರಿಸುತ್ತಿದ್ದಾರೆ. ತರಬೇತಿ ಕಾರ್ಯಕ್ರಮಗಳು, ಜ್ಞಾನದ ಆಗರಗಳಾಗಿ ಸ್ಫೂರ್ತಿದಾಯಕವಾಗಿರುತ್ತದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ.

ಸ್ತ್ರೀಶಕ್ತಿ ಸಂಘಗಳನ್ನು ಆರ್ಥಿಕ ಸಬಲ ಮಾಡಿ: ಡಾ.ಅಂಶುಮಂತ್

Jul 30 2025, 12:45 AM IST
ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆಯಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ತರಬೇತಿ ನೀಡಿ ಮಹಿಳೆಯರನ್ನು ಬಲಪಡಿಸುವ ಕಾರ್ಯಕ್ರಮಗಳು ಅಗಬೇಕು ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ದೇಶದ ಆರ್ಥಿಕ ಪ್ರಗತಿಗೆ ಕೈಗಾರಿಕೆಗಳ ಕೊಡುಗೆ ಅನನ್ಯ

Jul 30 2025, 12:45 AM IST
ದೊಡ್ಡಬಳ್ಳಾಪುರ: ದೇಶದ ಪ್ರಗತಿಗೆ ಅನ್ನದಾತರಾದ ಕೃಷಿಕರು ಅತ್ಯಂತ ಮುಖ್ಯ. ಅದೇ ರೀತಿ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಗಾರಿಕೆಗಳು ಮುಂಚೂಣಿ ಮಹತ್ವವನ್ನು ಪಡೆದಿವೆ ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಮತ್ಸ್ಯ ಸಂಜೀವಿನಿ ಯೋಜನೆಯಿಂದ ಆರ್ಥಿಕ ಬಲವರ್ಧನೆ

Jul 26 2025, 01:30 AM IST
ಕೊಪ್ಪಳ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಮಳೆಗಾಲದ ನಂತರವೂ 6 ತಿಂಗಳು ನೀರು ಸಂಗ್ರಹಿಸುವ 15 ಕೆರೆ ಗುರುತಿಸಿದ್ದು, ಅಂತಹ ಕೆರೆಗಳಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮೀನು ಕೃಷಿ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೆರೆಗಳ ಗುತ್ತಿಗೆ ನೀಡಲು ಅವಕಾಶವಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved