• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಸ್ವಾವಲಂಬನೆಗೆ ಬ್ಯಾಂಕ್‌ಗಳು ಸಹಕಾರಿ: ರಂಭಾಪುರಿ ಶ್ರೀ

Sep 19 2025, 01:01 AM IST
ಸಹಕಾರಿ ಸಂಘಗಳ ಮೂಲಕ ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ನೆರವಾಗುತ್ತಿದೆ. ಹೀಗಾಗಿ ಕೆಲವು ಸಹಕಾರಿ ಸಂಘಗಳು ಉತ್ತಮ ಸೇವೆಯಿಂದಾಗಿ ಬ್ಯಾಂಕ್‌ಗಳಾಗಿ ಪರಿವರ್ತನೆ ಹೊಂದಿವೆ.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರು ಆರ್ಥಿಕ ಸಬಲ

Sep 19 2025, 01:01 AM IST
ರೈತರು ದೇಶದ ಬೆನ್ನೆಲುಬು ಎಂದು ಹೇಳಿದರೂ ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ. ಇಂಥ ಯೋಜನೆ ಮೂಲಕ ರೈತರು ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ, ಮಾರಾಟ ಮಾಡಿ ನಿಶ್ಚಿತ ಆದಾಯ ಗಳಿಸಬೇಕು.

ಕೈಗಾರಿಕೆಗಳಿಂದ ದೇಶದ ಆರ್ಥಿಕ ಪ್ರಗತಿ

Sep 19 2025, 01:01 AM IST
ಕೊಪ್ಪಳ ಬಳಿ ಕಿರ್ಲೋಸ್ಕರ್ ಕಂಪನಿ 30-35 ವರ್ಷಗಳ ಹಿಂದೆಯೇ ಬಂದಿದೆ. ಆಗ ತೀವ್ರ ಸಮಸ್ಯೆಯಿದ್ದ ಕಾಲದಲ್ಲಿ ಹಾಕಲಾದ ಕಾರ್ಖಾನೆಯಿಂದ ಈ ಭಾಗದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿದೆ.

ಪಂಚ ಗ್ಯಾರಂಟಿ ಮೂಲಕ ಜನರ ಆರ್ಥಿಕ ಶಕ್ತಿ ಹೆಚ್ಚಾಗಿದೆ: ಎಂ.ಸಿ. ಶಿವಾನಂದಸ್ವಾಮಿ

Sep 19 2025, 01:00 AM IST
ತರೀಕೆರೆ, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಶಕ್ತಿ ಹೆಚ್ಚಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.

ನೀರಾವರಿ ಯೋಜನೆಯ ಆರ್ಥಿಕ, ತಾಂತ್ರಿಕ ಸಮಸ್ಯೆ ಅರಿಯಿರಿ

Sep 18 2025, 01:10 AM IST
ನೀರಾವರಿ ಬಗ್ಗೆ ಈ ಹಿಂದೆ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ಪ್ರಯತ್ನಿಸಲಿಲ್ಲ. ಇದು ಒಬ್ಬರಿಂದ ಆಗುವ ಕೆಲಸವಲ್ಲ. ಅಣೆಕಟ್ಟು ಎತ್ತರಿಸುವುದು, ಸಾವಿರಾರು ಎಕರೆ ಭೂಸ್ವಾಧೀನ, ಕಾಲುವೆ ನಿರ್ಮಾಣಕ್ಕೆ ಹಳ್ಳಿಗಳ ಮುಳುಗಡೆಯಾಗುವ ಕುರಿತು ವಿಚಾರ ಮಾಡದೆ ನೀರಾವರಿ ಮಾಡುತ್ತೇನೆ ಎಂದರೆ ಅದೇಗೆ ಆಡಳಿತ ಮಾಡುತ್ತಾರೊ ನಾ ಕಾಣೆ.

ದೇಶದ ಆರ್ಥಿಕ ಪ್ರಗತಿಯಲ್ಲಿ ಸರ್‌ ಎಂ. ವಿಶ್ವೇಶ್ವರಯ್ಯ ಕೊಡುಗೆ ಅಪಾರ: ಯದುನಂದನ್ ಅಭಿಪ್ರಾಯ

Sep 17 2025, 01:05 AM IST
ವಿಶ್ವೇಶ್ವರಯ್ಯನವರ ಏಳಿಗೆಗೆ ಅವರ ಪ್ರಾಮಾಣಿಕತೆ ಮತ್ತು ಶಿಸ್ತು ಬದ್ಧ ಜೀವನವೇ ಕಾರಣ. ಇಂದಿನ ಯುವಪೀಳಿಗೆ ಸರ್‌ ಎಂ.ವಿ. ಅವರ ಆದರ್ಶ ಪಾಲಿಸಬೇಕು.

ಮಹಿಳೆಯರ ಆರ್ಥಿಕ ಸ್ವಾವಲಂಬನೆಗ ಸಾಲ ಸೌಲಭ್ಯ

Sep 16 2025, 12:03 AM IST
ಚನ್ನಪಟ್ಟಣ: ಸಾಲ ಪಡೆದಿರುವ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯುದಯ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷೆ ಗೀತಾಂಜಲಿ ಅಭಿಲಾಷ್ ಮನವಿ ಮಾಡಿದರು.

ರೈತರ ಆರ್ಥಿಕ ಸಬಲೀಕರಣಕ್ಕೆ ಹೈನುಗಾರಿಕೆ ನೆರವು: ಸಿ.ಶಿವಕುಮಾರ್

Sep 16 2025, 12:03 AM IST
ಹಾಲು ಉತ್ಪಾದಕ ರೈತರನ್ನು ಪ್ರೋತ್ಸಾಹಿಸುವ ಉದ್ದೇಶ ಒಕ್ಕೂಟವು ಹಲವು ಸೌಲಭ್ಯ ನೀಡುತ್ತಿದೆ. ಎಲ್ಲವನ್ನು ಸದ್ಬಳಕೆ ಮಾಡಿಕೊಂಡು ರೈತರು ಗುಣ ಮಟ್ಟದ ಹಾಲನ್ನು ಡೇರಿಗೆ ಹಾಕಬೇಕು. ಸಹಕಾರ ಸಂಘಗಳು ಅಭಿವೃದ್ಧಿ ಹೊಂದಿದರೆ ರೈತರ ಅಭಿವೃದ್ಧಿ ಸಾಧ್ಯ.

ಸಹಕಾರ ಕ್ಷೇತ್ರ ಪ್ರಗತಿಯಾದರೆ ಆರ್ಥಿಕ ಪ್ರಗತಿಗೆ ಸಾಧ್ಯ

Sep 15 2025, 01:00 AM IST
ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಸಹಕಾರ ಕ್ಷೇತ್ರ ಸ್ವಾಯತ್ತತೆ, ಸ್ವಾವಲಂಬಿಯಾಗಿ ಕೆಲಸ ಮಾಡುತ್ತಿದೆ.

ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕು ಮೂಲಾಧಾರ

Sep 13 2025, 02:05 AM IST
ದೇಶದ ಆರ್ಥಿಕ ಪ್ರಗತಿಗೆ ಬೌದ್ಧಿಕ ಆಸ್ತಿ ಹಕ್ಕುಗಳು ಮೂಲಾಧಾರವಾಗಿದ್ದು, ಇದು ಹೊಸ ಆವಿಷ್ಕಾರಗಳಿಗೆ ಮತ್ತು ಸೃಜನಶೀಲತೆಗೆ ಪ್ರೋತ್ಸಾಹ ನೀಡುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಪ್ರೊ. ಕರಿಮುನ್ನಿಸಾ ಸಯ್ಯದ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 58
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved