ಆಕಾಶ ಭವನ ಮತ್ತು ಆಶ್ರಮ ಉದ್ಘಾಟಿಸಿದ ಸಚಿವ ಕೆಎಚ್ ಮುನಿಯಪ್ಪ
Oct 06 2025, 01:00 AM ISTಗ್ರಾಮವನ್ನು ರಾಮರಾಜ್ಯವನ್ನಾಗಿಸುವಲ್ಲಿ ಮಂಜುನಾಥ್ರ ಕಾರ್ಯ ಸಾಕಾರವಾಗಲಿದೆ. ಅಭಿವೃದ್ಧಿ ಕಾರ್ಯಕ್ರಮಗಳು ಸೇರಿದಂತೆ ಸ್ವಚ್ಛತಾ ಅಭಿಯಾನ, ಯೋಗ ಆರೋಗ್ಯ ಶಿಬಿರಗಳು ಇತ್ಯಾದಿಗಳನ್ನು ನೀಡುತ್ತಿರುವುದು ಶ್ಲಾಘನೀಯ ವಿಚಾರವೆಂದರು.