ಇಂಡಿಯಾ ಗೇಟ್ ಮುಂದೆ ಉಗ್ರರ ಎನ್ಕೌಂಟರ್ ಮಾಡಲಿ
Apr 29 2025, 12:49 AM ISTಕುರಾನ್ ಯಾರನ್ನೂ ಹತ್ಯೆ ಮಾಡಬಾರದು, ನಿಂದನೆ ಮಾಡಬಾರದು ಎಂದು ಹೇಳುತ್ತದೆ. ಆದರೆ, ಈ ಉಗ್ರರಿಗೂ ನಮ್ಮ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರ ದಾಳಿ ಸಂದರ್ಭದಲ್ಲಿ ಅನೇಕ ಮುಸ್ಲಿಂ ಸಮುದಾಯದ ಜನರು ಅಪಾಯದಲ್ಲಿರುವ ಜನರನ್ನು ರಕ್ಷಣೆ ಮಾಡಿದ್ದಾರೆ. ಇದೀಗ ಕೆಲವರು ಈ ಘಟನೆಯನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡು ಧರ್ಮವನ್ನು ತಂದು ಹಿಂದೂ- ಮುಸ್ಲಿಂ ಮಾಡುತ್ತಿದ್ದಾರೆ. ಇದು ಖಂಡನೀಯ.