• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಯಾನ್‌ ಇಂಡಿಯಾ ಸಿನಿಮಾ ಮಹಾಕಾಳಿ ನಾಯಕಿ ಭೂಮಿ ಶೆಟ್ಟಿ

Oct 31 2025, 01:10 PM IST

ಮಹಿಳಾ ಪ್ರಧಾನ ಪ್ಯಾನ್‌ ಇಂಡಿಯಾ ಸಿನಿಮಾದ ನಾಯಕಿಯಾಗಿ ಕನ್ನಡತಿಯೊಬ್ಬರು ಆಯ್ಕೆಯಾಗಿದ್ದಾರೆ. ಈ ಸಿನಿಮಾದ ಹೆಸರು ‘ಮಹಾಕಾಳಿ’. ಮಹಾಕಾಳಿ ಪಾತ್ರದಲ್ಲಿ ನಟಿಸುತ್ತಿರುವುದು ಭೂಮಿ ಶೆಟ್ಟಿ. ಪ್ರಶಾಂತ್‌ ವರ್ಮಾ ಬರೆದಿರುವ ಕತೆ ಇರುವ ಸಿನಿಮಾ ಇದು

ಸೌಥ್ ಇಂಡಿಯಾ ಶಾಪಿಂಗ್ ಮಾಲ್ ಲೋಕಾರ್ಪಣೆ

Oct 16 2025, 02:00 AM IST
ಸೌಥ್ ಇಂಡಿಯಾ ಶಾಪಿಂಗ್ ಮಾಲ್‌ನಲ್ಲಿ ಕಲೆಕ್ಷನ್‌ಗಳು ಸಾಂಪ್ರದಾಯಿಕ ರೇಷ್ಮೆಯಿಂದ ಆಧುನಿಕ ವಿನ್ಯಾಸ ಹೊಂದಿದ ಭಾರತೀಯ ಸಂಸ್ಕೃತಿಯ ಸೌಂದರ್ಯದ ನಿಜವಾದ ಸಂಭ್ರಮಾಚರಣೆಯ ಸಂಕೇತವಾಗಿದೆ.

ಉಡುಪಿ: ವೈದ್ಯರಿಗೆ ಇಂಡಿಯಾ ಫಿಸಿಷಿಯನ್ಸ್‌ ಅಸೋಸಿಯೇಶನ್‌ ಸಿಇಎಂ

Oct 14 2025, 01:02 AM IST
ಇಂಡಿಯಾ ಫಿಸಿಷಿಯನ್ಸ್ ಅಸೋಸಿಯೇಷನ್ (ಎಪಿಐ) ಇದರ ಉಡುಪಿ-ಮಣಿಪಾಲ್ ಚಾಪ್ಟರ್ ವತಿಯಿಂದ ಸಿಎಂಎ (ನಿರಂತರ ವೈದ್ಯಕೀಯ ಶಿಕ್ಷಣ) ಕಾರ್ಯಕ್ರಮ ಆಯೋಜಿಸಲಾಯಿತು.

ಏಷ್ಯಾ, ಇಂಡಿಯಾ ಹಾಗೂ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಬಿ.ಆರ್.ಪ್ರತೀಕ್ ಗೌಡಗೆ ಸ್ಥಾನ

Oct 14 2025, 01:00 AM IST
ಮದ್ದೂರು ತಾಲೂಕಿನ ಮೆಣಸಗೆರೆ ಗ್ರಾಮದ ಜ್ಞಾನಮುದ್ರ ವಿದ್ಯಾ ಮಂದಿರ ಐಸಿಎಸ್ಇ ಶಾಲೆಯ ವಿದ್ಯಾರ್ಥಿ ಬಿ.ಆರ್.ಪ್ರತೀಕ್ ಗೌಡ ವೈಜ್ಞಾನಿಕ ಸಂಶೋಧನಾ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಪ್ರತಿಷ್ಠಿತ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದ್ದಾರೆ.

ಏರ್‌ ಇಂಡಿಯಾ ವಿಮಾನದಲ್ಲಿ ಮತ್ತೆ ಭಾರೀ ತಾಂತ್ರಿಕ ದೋಷ

Oct 06 2025, 01:00 AM IST

ಕಳೆದ ಜೂ.12ಕ್ಕೆ ಪತನಗೊಂಡು 260 ಜನರು ಸಾವಿಗೀಡಾದ ಅಹಮದಾಬಾದ್‌-ಲಂಡನ್‌ ಏರ್‌ ಇಂಡಿಯಾ ಬೋಯಿಂಗ್‌ ವಿಮಾನದ ರೀತಿಯಲ್ಲೇ, ಇದೀಗ ಅಮೃತಸರದಿಂದ ಬರ್ಮಿಂಗ್‌ಹ್ಯಾಂಗ್‌ಗೆ ತೆರಳುತ್ತಿದ್ದ ವಿಮಾನದಲ್ಲೂ ತಾಂತ್ರಿಕ ದೋಷ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಶನಿವಾರ ನಡೆದಿದೆ. 

ಸಿರಾಜ್‌, ಬೂಮ್ರಾ ದಾಳಿಗೆ ವಿಂಡೀಸ್‌ ತತ್ತರ : ಟೀಂ ಇಂಡಿಯಾ ಪ್ರಾಬಲ್ಯ

Oct 03 2025, 07:09 AM IST

ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ : ವೆಸ್ಟ್‌ಇಂಡೀಸ್‌ ಕೇವಲ 162 ರನ್‌ಗೆ ಸರ್ವಪತನ । ಸಿರಾಜ್‌ 4, ಬೂಮ್ರಾಗೆ 3 ವಿಕೆಟ್‌ಬ್ಯಾಟಿಂಗ್‌ನಲ್ಲೂ ಭಾರತ ಅಮೋಘ ಆಟ । ಮೊದಲ ದಿನ 2 ವಿಕೆಟ್‌ಗೆ 121, ಕೇವಲ 41 ರನ್‌ ಹಿನ್ನಡೆ । ಕನ್ನಡಿಗ ರಾಹುಲ್‌ ಅರ್ಧಶತಕ

ಏಷ್ಯಾಕಪ್‌ ಸೂಪರ್‌ 4 : ಫೈನಲ್‌ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ

Sep 25 2025, 08:34 AM IST

: ಏಷ್ಯಾಕಪ್‌ ಟಿ20 ಟೂರ್ನಿಯ ಫೈನಲ್‌ಗೆ ನಿರೀಕ್ಷೆಯಂತೆಯೇ ಭಾರತ ಲಗ್ಗೆಯಿಟ್ಟಿದೆ. ಬುಧವಾರ ಇಲ್ಲಿ ನಡೆದ ಸೂಪರ್‌-4 ಹಂತದ ತನ್ನ 2ನೇ ಪಂದ್ಯದಲ್ಲಿ ಭಾರತ, ಬಾಂಗ್ಲಾದೇಶವನ್ನು 41 ರನ್‌ಗಳಿಂದ ಸೋಲಿಸಿ ನಿರಾಯಾಸವಾಗಿ ಪ್ರಶಸ್ತಿ ಸುತ್ತಿಗೇರಿತು.

ಎಐಟಿ ಕಾಲೇಜಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಕಾರ್ಯಾಗಾರ

Sep 19 2025, 01:00 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳ ಜೀವನದ ಮೇಲೆ ಎಸ್‌ಐಎಚ್ ಸಕಾರಾತ್ಮಕ ಪರಿ ಣಾಮ ಬೀರುವ ಜೊತೆಗೆ ಕಲ್ಪನೆಗಳು ಮತ್ತು ಪ್ರತಿಭೆ ಪ್ರದರ್ಶಿಸಲು ಒಂದು ವೇದಿಕೆಯಾಗಿ ಸೃಷ್ಟಿ ಗೊಂಡಿದೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್ ಹೇಳಿದರು.

ವೀಪಿ ಚುನಾವಣೆ ಅಡ್ಡ ಮತದಾನ : ಇಂಡಿಯಾ ಕೂಟದಲ್ಲಿ ಒಡಕು

Sep 11 2025, 12:04 AM IST
ಉಪರಾಷ್ಟ್ರಪತಿ (ವೀಪಿ) ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರ ಪರ ವಿಪಕ್ಷಗಳ ಸಂಸದರು ಅಡ್ಡ ಮತದಾನ ನಡೆದ ಬಗ್ಗೆ ಇಂಡಿಯಾ ಕೂಟದಲ್ಲಿ ಒಡಕು ಸೃಷ್ಟಿಯಾಗಿದೆ,

ಸಂದೀಪ್ ಪಾಟೀಲ್‌, ಫ್ರಮ್‌ ಇಂಡಿಯಾ - ವಿದೇಶದಲ್ಲಿ ಐರನ್‌ ಮ್ಯಾನ್‌ ಹಿರಿಮೆ

Sep 07 2025, 11:39 AM IST

 ಐರನ್‌ ಮ್ಯಾನ್‌ ಅನ್ನುವುದು  ಕಠಿಣ ಸ್ಪರ್ಧೆ. 3.8 ಕಿ.ಮೀ ಸಮುದ್ರದಲ್ಲಿ ಈಜು, 180 ಕಿ.ಮೀ ಸೈಕ್ಲಿಂಗ್ ಹಾಗೂ 42 ಕಿ.ಮೀ ಮ್ಯಾರಥಾನ್ ಮಾಡಬೇಕಿರುತ್ತದೆ. ಆ.27ರಂದು ಡೆನ್ಮಾರ್ಕ್‌ನ ಕೋಪೆನ್‌ಹೆಗನ್‌ನಲ್ಲಿ ನಡೆದ   ಸ್ಪರ್ಧೆಯಲ್ಲಿ ಯಶಸ್ವಿಯಾಗಿ ಐರನ್‌ ಮ್ಯಾನ್‌ ಅನ್ನಿಸಿಕೊಂಡಿದ್ದಾರೆ ಸಂದೀಪ್‌ ಪಾಟೀಲ್‌. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 26
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved