• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿರಾಗಾಂಧಿ ದೊಡ್ಡ ಮೈಲಿಗಲ್ಲು

Nov 03 2025, 02:03 AM IST
ಭಾರತದ ಮಹಿಳಾ ರಾಜಕಾರಣದ ಅಧಿಪತ್ಯಕ್ಕೆ ಅಡಿಗಲ್ಲನ್ನು ಹಾಕಿಕೊಟ್ಟ ಇಂದಿರಾಗಾಂಧಿ ಎಂಬುದನ್ನು ಈ ಜಗತ್ತು ಮರೆಯಲು ಸಾಧ್ಯವಿಲ್ಲ.

ಇಂದಿರಾಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲರ ಆಶಯ ಈಡೇರಿಸಿ: ಎಚ್.ಎಚ್.ದೇವರಾಜ್

Nov 01 2025, 01:15 AM IST
ಚಿಕ್ಕಮಗಳೂರು, ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಬಾಯಿ ಪಟೇಲರ ಸ್ಮರಣೆ ಮಾಡುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಪ್ರತಿ ಯೊಬ್ಬರೂ ಪಣ ತೊಡಬೇಕೆಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್‌ ಕರೆ ನೀಡಿದರು.

ಇಂದಿರಾಗಾಂಧಿ ದೇಶ ಕಂಡ ಪ್ರಭಾವಿ ಮಹಿಳೆ

Oct 11 2025, 12:02 AM IST
ಕಾರ್ಖಾನೆಗಳಿಂದ ದೊಡ್ಡ ಪ್ರಮಾಣದ ಮಾಲಿನ್ಯ ಉಂಟಾಗುತ್ತಿದ್ದು, ಸ್ಥಳಿಯವಾಗಿ ಕಾರ್ಖಾನೆಗಳು ಹೆಚ್ಚು ತೊಂದರೆ ಉಂಟು ಮಾಡುತ್ತಿವೆ

''ಇಂದಿರಾಗಾಂಧಿ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ''

Aug 17 2025, 01:34 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಭವನದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಮನೆಯಂಗಳದಲ್ಲಿ ಮಾತುಕತೆ-240ನೇ ಕಾರ್ಯಕ್ರಮದ ತಿಂಗಳ ಅತಿಥಿ ಪ್ರೊ.ಕಾಳೇಗೌಡ ನಾಗವಾರ ಅವರನ್ನು ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ಸನ್ಮಾನಿಸಿದರು.

ಇಂದಿರಾಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಸಾರ್ವಜನಿಕರಿಗೆ ಮುಕ್ತ

Jul 09 2025, 01:34 AM IST
ಮಕ್ಕಳಿಗಾಗಿ ಅಸ್ಥಿಮಜ್ಜೆ ಕಸಿ, ಅಂಗಾಂಗ ಕಸಿ ಶಸ್ತ್ರಚಿಕಿತ್ಸಾ ಘಟಕ ಸೇರಿ ಅತ್ಯಾಧುನಿಕ ಸೌಲಭ್ಯ ಇರುವ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ (ಐಜಿಐಸಿಎಚ್‌) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರ ಸೇವೆ ಲಭಿಸಲಿದೆ.

ಇಂದಿರಾಗಾಂಧಿ ತಿರುಚಿದ ಸಂವಿಧಾನ ನಮಗೆ ಬೇಕಿಲ್ಲ: ನಿಂಗರಾಜ್‌ಗೌಡ

Jun 29 2025, 01:33 AM IST
ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಪ್ರತಿಯಲ್ಲಿ ಸಮಾಜವಾದ, ಜಾತ್ಯತೀತವಾದ ಎಂಬ ಎರಡೂ ಪದಗಳನ್ನು ಸೇರಿಸಿದ್ದಲ್ಲ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಈ ಎರಡು ಪದಗಳನ್ನು ಸಂವಿಧಾನದಲ್ಲಿ ತುರುಕಿದ್ದಾರೆ.

ಇಂದಿರಾಗಾಂಧಿ ಕನಸು ಸಿದ್ದು ನನಸು

May 21 2025, 02:02 AM IST
ಬಡವರಿಗೆ ಆಸ್ತಿ ಹಕ್ಕು ನೀಡಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕನಸಾಗಿತ್ತು. ಅದನ್ನು ಇದೀಗ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಈಡೇರಿಸಿದೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ‘ಉಳುವವನೇ ಭೂ ಒಡೆಯ’ ಎಂದು ಸಾರಿದಂತೆ, ಸಿದ್ದರಾಮಯ್ಯ ಸರ್ಕಾರ ‘ವಾಸಿಸುವನೇ ಮನೆ ಒಡೆಯ’ ಎಂಬ ಯೋಜನೆ ಸಾಕಾರಗೊಳಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಎಸ್‌ಎಸ್‌ಎಲ್‌ಸಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ದಾಖಲೆ

May 07 2025, 12:46 AM IST
ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು.

ಬಡವರ ಪಾಲಿಗೆ ಆಶಾಕಿರಣವಾದ ಉಚಿತ ಆರೋಗ್ಯ ಶಿಬಿರಗಳು: ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ

Dec 29 2024, 01:15 AM IST
ಆರೋಗ್ಯ ತಪಾಸಣೆಯನ್ನು ಪ್ರತಿಯೊಬ್ಬರೂ ಮಾಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮೃತಪಡುವವರ ಸಂಖ್ಯೆ ಏರಿಕೆಯಾಗುತ್ತಿರುವುದು ಆಂತಕಕಾರಿ ಸಂಗತಿಯಾಗಿದೆ. ಆದ್ದರಿಂದ ಇಂದಿನ ಯುವಕರು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮಹರಿಸಬೇಕು. ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು .

ಇಂದಿರಾಗಾಂಧಿ ಕಾಲದಿಂದಲೂ ಭಾರತವನ್ನು ಬಡವರಿಂದ ಮುಕ್ತ ಮಾಡಲು ಸಾಧ್ಯವಾಗಿಲ್ಲ: ಡಿ.ಸಿ.ತಮ್ಮಣ್ಣ

Dec 09 2024, 12:46 AM IST
ಎಲ್ಲರಿಗೂ ಸಮಾನ ಆರೋಗ್ಯ, ಶಿಕ್ಷಣ ನೀಡಿದಲ್ಲಿ ಮಾತ್ರ ಬಡತನದ ನಿವಾರಣೆ ಸಾಧ್ಯ ಎಂದು ತಿಳಿದಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಹಲವು ಯೋಜನೆಗಳ ಜಾರಿಗೆ ತರಲು ಮುಂದಾಗಿದ್ದರು. ಆದರೆ, ಎಚ್ಡಿಕೆ ಬೆಂಬಲಿಸದೆ ರಾಜ್ಯದ ಜನ ಕಾಂಗ್ರೆಸ್ ಘೋಷಿಸಿದ ಉಚಿತ ಭಾಗ್ಯಗಳಿಗೆ ಮಣೆ ಹಾಕಿದ್ದರಿಂದ ಸರ್ಕಾರ ದಿವಾಳಿಯಾಗುತ್ತಿದೆ.

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved