• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಲೆಕ್ಕಿಸದೇ ಕುರುಬ ಸಮಾಜದ ಇತಿಹಾಸ ರಚಿಸಿದ ಇಸ್ಮಾಯಿಲ್‌

Sep 15 2025, 01:00 AM IST
ಬೀರೂರುಹಿಂದು, ಮುಸ್ಲಿಂ ಕ್ರೈಸ್ತ ಎಂದು ಕಿತ್ತಾಡುವ ಜನರ ಮಧ್ಯೆ ಇತ್ತೀಚಿಗೆ ಜಾತಿ ಬೇಧ ಲೆಕ್ಕಿಸದೇ ನಮ್ಮಂತಹ ಸಮುದಾಯಗಳ ಶಾಸನಗಳನ್ನು ಅಧ್ಯಯನ ಮಾಡಿ ನಮ್ಮ ಕುಲದ ಬಗ್ಗೆ ಅರಿವು ಮೂಡಿಸಿರುವ ಬೀರೂರಿನ ಶಾಸನ ತಜ್ಞ ಡಿ.ಇಸ್ಮಾಯಿಲ್ ಅವರ ಕುರುಬ ಜನಾಂಗದ ಕೊಡುಗೆ ಅಪಾರ ಎಂದು ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.

ಹಳ್ಳಿಗಳೇ ಇತಿಹಾಸ, ಸಾಂಸ್ಕೃತಿಗೆ ಮೂಲ ಕೇಂದ್ರಗಳು

Sep 11 2025, 01:00 AM IST
ನಾಡಿನ ಸಾಂಸ್ಕೃತಿಕ ಪರಂಪರೆ ಹಳ್ಳಿಗಳಲ್ಲಿ ಅಡಗಿದೆ. ಈ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿ ಇತಿಹಾಸದಲ್ಲಿ ಸಿಗುವ ಮೂಲ ಆಕರಗಳು ಅದಕ್ಕೆ ಪೂರಕ ಸಾಧನೆಗಳಾಗಿವೆ ಎಂದು ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.

ಶಾಲಾ ಶಿಕ್ಷಕರ ತುಲಾಭಾರ ಮಾಡಿದ್ದು ಇತಿಹಾಸ

Sep 08 2025, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಲಸಂಗಿ ಮದುರಚನ್ನರ ಒಡನಾಡಿಯಾಗಿದ್ದ ನಬಿಪಟೇಲ್ ವಡಗೇರಿ ಶಿಕ್ಷಕರ ಸೇವೆ ಶ್ಲಾಘನೀಯವಾಗಿದ್ದು, ಶಿಕ್ಷಣದೊಂದಿಗೆ ಸಾಮಾಜಿಕ ರಂಗದಲ್ಲೂ ಉತ್ಕೃಷ್ಠ ಸೇವೆ ಸಲ್ಲಿಸಿ ಶಿಷ್ಯಬಳಗದ ಹೃದಯದಲ್ಲಿ ಅಜರಾಮರರಾಗಿದ್ದಾರೆ ಎಂದು ಹಿರಿಯ ಸಾಹಿತಿ ಸಿದ್ದಣ್ಣ ಲಂಗೋಟಿ ಹೇಳಿದರು.

ಭಾರತದ ಇತಿಹಾಸ ಗುರುತಿಸಲು ಚಿತ್ರಕಲೆಯೂ ಆಧಾರ

Sep 07 2025, 01:00 AM IST
ಭಾರತೀಯ ಇತಿಹಾಸ, ಪರಂಪರೆಯನ್ನು ಗುರುತಿಸಲು ಇರುವ ಪ್ರಮುಖ ಆಧಾರಗಳಲ್ಲಿ ಚಿತ್ರಕಲೆಯೂ ಒಂದು. ಚಿತ್ರಕಲಾವಿದರಾಗಿ ನೀವೆಲ್ಲರೂ ಅಂತಹ ಪರಂಪರೆಯನ್ನು ಉಳಿಸುವ ರಾಯಭಾರಿಗಳು ಎಂದು ಜಿ.ಪಂ.ಸಿಇಒ ಜಿ.ಪ್ರಭು ತಿಳಿಸಿದ್ದಾರೆ.

ಕಟೀಲು ಯಕ್ಷಗಾನ ಮೇಳಗಳ ಇತಿಹಾಸ ದಾಖಲೀಕರಣ ಆರಂಭ: ವಸ್ತು, ವಿಷಯ ಸಂಗ್ರಹ ಅಭಿಯಾನ

Sep 02 2025, 01:01 AM IST
ಶ್ರೀಹರಿನಾರಾಯಣದಾಸ ಆಸ್ರಣ್ಣ ಮತ್ತು ಕಲ್ಲಾಡಿ ದೇವಿಪ್ರಸಾದ ಶೆಟ್ಟರ ನಿರ್ದೇಶನದಲ್ಲಿ ಕಟೀಲು ಮೇಳದ ಇತಿಹಾಸವನ್ನು ಆದಷ್ಟು ಮಟ್ಟಿಗೆ ದಾಖಲಿಸುವ ಮಹತ್ವದ ಕೆಲಸ ಉಪಕ್ರಮಿಸಲಾಗಿದೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಕಟೀಲು ಮೇಳದ ವಸ್ತು-ವಿಷಯಗಳ ಸಂಗ್ರಹಕ್ಕೆ ತೊಡಗಿಕೊಳ್ಳಲಾಗಿದೆ.

ಛಾಯಾಗ್ರಾಹಕನಿಗೆ ಇತಿಹಾಸ ತಿಳಿಸುವ ಶಕ್ತಿ: ಗವಿಮಠ ಶ್ರೀ

Aug 25 2025, 01:00 AM IST
ಜಗತ್ತಿನ ಇತಿಹಾಸ, ಸನಾತನ ಪರಂಪರೆಯನ್ನು ಭವಿಷ್ಯದ ಪೀಳಿಗೆಗೆ ತೋರಿಸಿದ ಶಕ್ತಿ ಛಾಯಾಗ್ರಾಹಕನದು ಎಂದು ಶ್ರೀ ಕ್ಷೇತ್ರ ಕಣ್ವ ಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಯುವಪೀಳಿಗೆ ಭಾರತ ಇತಿಹಾಸ ತಿಳಿಯಲಿ: ನ್ಯಾ.ವೇಲಾ

Aug 23 2025, 02:00 AM IST
ಭಾರತದ ಇತಿಹಾಸವನ್ನು ಇಂದಿನ ಯುವಪೀಳಿಗೆ ಅಧ್ಯಯನ ಮಾಡಬೇಕು. ಆ ಮೂಲಕ ನೆಮ್ಮದಿ ನೀಡದ ಕೃತಕ ಜೀವನದಿಂದ ಹೊರಬರಬೇಕು. ಜೀವನದ ಬಗ್ಗೆ ಪುನರಾಲೋಚಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ.ವೇಲಾ ಹೇಳಿದ್ದಾರೆ.

ಇತಿಹಾಸ ಸೃಷ್ಟಿಸುವ ಆದರ್ಶ ಗುಣ ರೂಢಿಸಿಕೊಳ್ಳಿ: ಜಿ.ಎಸ್.ನಾರಾಯಣ ರಾವ್

Aug 23 2025, 02:00 AM IST
ಆಧುನಿಕತೆಯ ಆಕರ್ಷಣೆಗಳು ಕ್ಷಣಿಕವಾಗಿದ್ದು, ಅದರಿಂದ ಹೊರಬಂದು ಇತಿಹಾಸ ಸೃಷ್ಟಿಸುವ ಆದರ್ಶ ಗುಣಗಳನ್ನು ಯುವ ಸಮೂಹ ರೂಡಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಸಲಹೆ ನೀಡಿದರು.

ಮಕ್ಕಳಿಗೆ ಇತಿಹಾಸ, ಸಂಸ್ಕೃತಿಯ ಸಾರ ತಿಳಿಸಬೇಕು: ಸಿ.ಎನ್. ಮಂಜೇಗೌಡ

Aug 17 2025, 01:32 AM IST
ಕೃಷ್ಣ ಇಡೀ ಮನುಕುಲದ ಮಾದರಿ ಹಾಗೂ ಸಮಾಜವನ್ನು ಮುನ್ನಡೆಸುವ ಸಾರಥಿಯಂತೆ. ಕೃಷ್ಣ ಯಾವಗಲೂ ನ್ಯಾಯದ ಪರವಾಗಿದ್ದವನು.

ಸ್ವಾತಂತ್ರ್ಯೋತ್ಸವ ಇತಿಹಾಸ ಸ್ಮರಿಸುವ ದಿನ

Aug 16 2025, 02:01 AM IST
ಸಚಿವ ಲಾಡ್‌ ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 18
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved